ಬುಲ್ಸ್‌ ದಾಳಿಗೆ ಬೆದರಿದ ತಲೈವಾಸ್‌


Team Udayavani, Sep 2, 2019, 12:05 AM IST

kbd1

ಬೆಂಗಳೂರು: ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡವು ಪ್ರೊ ಕಬಡ್ಡಿ 7ನೇ ಆವೃತ್ತಿಯ ಬೆಂಗಳೂರು ಚರಣದಲ್ಲಿ ರವಿವಾರ ನಡೆದ ಎರಡನೇ ಪಂದ್ಯದಲ್ಲಿ ತಮಿಳ್‌ ತಲೈವಾಸ್‌ ತಂಡವನ್ನು 33-27 ಅಂಕಗಳಿಂದ ಸೋಲಿಸಿದೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭದಿಂದಲೇ ಬುಲ್ಸ್‌ ಆಕ್ರಮಣಕಾರಿಯಾಗಿ ಆಡಿ ಮೇಲುಗೈ ಸಾಧಿಸುತ್ತ ಬಂತು. ತಲೈವಾಸ್‌ ತೀವ್ರ ಪೈಪೋಟಿ ನೀಡಿದರೂ ಗೆಲುವಿನಿಂದ ದೂರ ಉಳಿಯಿತು.

ಪವನ್‌ ಸೆಹ್ರಾವತ್‌ ಅವರ ಭರ್ಜರಿ ರೈಡಿಂಗ್‌ನಿಂದ ತಂಡ ಗೆಲುವು ಕಾಣುವಂತಾಯಿತು. 21 ಪ್ರಯತ್ನದಲ್ಲಿ ಅವರು 17 ಅಂಕ ಗಳಿಸಿದರು. ಟ್ಯಾಕಲ್‌ನಲ್ಲಿ ಅಮಿತ್‌ ಶೇರಾನ್‌ ಮಿಂಚಿ 5 ಅಂಕ ಪಡೆದರು. ತಲೈವಾಸ್‌ ತಂಡವನ್ನು ಗಮನಿಸಿದರೆ ಬುಲ್ಸ್‌ ರೈಡಿಂಗ್‌ನಲ್ಲಿಯೇ 22 ಅಂಕ ಗಳಿಸಿತ್ತು. ತಲೈವಾಸ್‌ 14 ಅಂಕ ಪಡೆದಿತ್ತು. ತಲೈವಾಸ್‌ ಪರ ರಾಹುಲ್‌ ಚೌಧರಿ 16 ಪ್ರಯತ್ನಗಳಲ್ಲಿ 7 ಅಂಕ ಪಡೆದರು.

ಈ ಗೆಲುವಿನಿಂದ ಬುಲ್ಸ್‌ ಇಷ್ಟರವರೆಗೆ ಆಡಿದ 13 ಪಂದ್ಯಗಳಿಂದ 7ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ರಿಷಾಂಕ್‌ ಮತ್ತೆ ವಿಫ‌ಲ
ಸಿಕ್ಕಿದ ಅವಕಾಶವನ್ನು ಬಳಸಿಕೊಳ್ಳು ವಲ್ಲಿ ಯುಪಿ ಯೋಧಾ ತಂಡದ ತಾರಾ ಆಟಗಾರ ರಿಷಾಂಕ್‌ ವಿಫ‌ಲರಾ ದರು. ಅವರ ಮೇಲೆ ಭಾರೀ ನಿರೀಕ್ಷೆ ಇಡಲಾಗಿತ್ತು. ಅವರು ಕಳಪೆ ಪ್ರದರ್ಶ ನ ನೀಡಿದರೂ ಶ್ರೀಕಾಂತ್‌ ಜಾಧವ್‌, ನಿತೀಶ್‌ ಭರ್ಜರಿ ಆಟವಾಡಿ ತಂಡಕ್ಕೆ ಮಹತ್ವತದ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

ಯುಪಿ ಗೆ ಭರ್ಜರಿ ಗೆಲುವು
ರವಿವಾರದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ ತಂಡ 32-29 ಅಂಕಗಳ ಅಂತರದಿಂದ ಬೆಂಗಾಲ್‌ ವಾರಿಯರ್ ತಂಡವನ್ನು ಪರಾಭವಗೊಳಿಸಿದೆ.

ಯುಪಿ ಯೋಧಾ ಪರ ನಿತೇಶ್‌ ಕುಮಾರ್‌ ಟ್ಯಾಕಲ್‌ನಲ್ಲಿ 7 ಅಂಕ ಸಂಪಾದಿಸಿದ್ದೇ ಶ್ರೇಷ್ಠ ಆಟ. ನಿತೇಶ್‌ ಅತ್ಯುತ್ತಮ ರಕ್ಷಣಾ ಆಟಗಾರ ಎನಿಸಿಕೊಂಡರು. ಇನ್ನು ಬೆಂಗಾಲ್‌ ತಂಡದಲ್ಲಿ ಎಲ್ಲವೂ ಅಂದುಕೊಂಡಂತೆ ಸಾಗಲಿಲ್ಲ. ತಾರಾ ಆಟಗಾರರಾದ ಮಣಿಂದರ್‌ ಸಿಂಗ್‌, ಕೆ. ಪ್ರಪಂಜನ್‌ ಹಾಗೂ ಮೊಹಮ್ಮದ್‌ ನಬೀಭಕ್‌ ಶ್ರೇಷ್ಠ ನಿರ್ವಹಣೆ ನೀಡಲು ಅಸಮರ್ಥರಾದರು. ಇದರಿಂದಾಗಿ ತಂಡ ಸೋಲು ಕಾಣುವಂತಾಯಿತು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.