Pro Kabaddi: ಬೆಂಗಳೂರು, ಗುಜರಾತ್‌ ಜಯಭೇರಿ


Team Udayavani, Feb 4, 2024, 10:52 PM IST

1-wewqe

ಹೊಸದಿಲ್ಲಿ: ಪ್ರೊ ಕಬಡ್ಡಿಯ ರವಿವಾರದ ಎರಡು ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ಜಯಭೇರಿ ಬಾರಿಸಿದೆ.

ಮೊದಲ ಪಂದ್ಯದಲ್ಲಿ ಅಕ್ಷಿತ್‌, ಸುಶೀಲ್‌ ಮತ್ತು ಸುರ್ಜೀತ್‌ ಸಿಂಗ್‌ ಅವರ ಉತ್ತಮ ಆಟದಿಂದಾಗಿ ಬೆಂಗಳೂರು ಬುಲ್ಸ್‌ ತಂಡವು ಯು ಮುಂಬಾ ತಂಡವನ್ನು 42-37 ಅಂಕಗಳಿಂದ ಸೋಲಿಸಿದೆ. ಇನ್ನೊಂದು ಪಂದ್ಯದಲ್ಲಿ ಗುಜರಾತ್‌ ತಂಡವು ತಮಿಳ್‌ ತಲೈವಾಸ್‌ ತಂಡವನ್ನು 42-30 ಅಂಕಗಳಿಂದ ಮಣಿಸಿತು. ಸೋಮವಾರ ನಡೆಯುವ ಪಂದ್ಯಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಜೈಪುರ ಪಿಂಕ್‌ ಪ್ಯಾಂಥರ್ ತಂಡವು ಪಾಟಾ ಪೈರೇಟ್ಸ್‌ ತಂಡವನ್ನು ಎದುರಿಸಲಿದ್ದರೆ ಇನ್ನೊಂದು ಪಂದ್ಯದಲ್ಲಿ ಆತಿಥೇಯ ದಬಾಂಗ್‌ ಡೆಲ್ಲಿ ತಂಡವು ಪುನೇರಿ ಪಲ್ಟಾನ್ಸ್‌ ತಂಡವನ್ನು ಎದುರಿಸಲಿದೆ. ಪುನೇರಿ ಮತ್ತು ಡೆಲ್ಲಿ ಅಂಕಪಟ್ಟಿಯಲ್ಲಿ ಸದ್ಯ ದ್ವಿತೀಯ ಮತ್ತು ಮೂರನೇ ಸ್ಥಾನದಲ್ಲಿದೆ.

ಹೈದರಾಬಾದ್‌ನಲ್ಲಿ ಫೈನಲ್‌
ಮುಂಬಯಿ: ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌) 10ನೇ ಆವೃತ್ತಿಯ ಪ್ಲೇ ಆಫ್ ಮತ್ತು ಫೈನಲ್‌ ಪಂದ್ಯಗಳು ಫೆ. 26ರಿಂದ ಮಾ.1ರ ವರೆಗೆ ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ (ಜಿಎಂಸಿ ಬಾಲಯೋಗಿ ಒಳಾಂಗಣ ಕ್ರೀಡಾಂಗಣ) ನಡೆಯಲಿವೆ ಎಂದು ಪಿಕೆಎಲ್‌ ಸಂಘಟಕ ಮಶಾಲ್‌ ನ್ಪೋರ್ಟ್ಸ್ ಪ್ರಕಟಿಸಿದೆ.

ಲೀಗ್‌ ಹಂತದಲ್ಲಿ ಅಗ್ರ ಎರಡು ತಂಡಗಳು ನೇರವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಏತನ್ಮಧ್ಯೆ, ಮೂರನೇ, ನಾಲ್ಕನೇ, ಐದನೇ ಮತ್ತು ಆರನೇ ತಂಡಗಳು ಫೆ.26ರಂದು ಎಲಿಮಿನೇಟರ್‌ ಹಂತದಲ್ಲಿ ಮುಖಾಮುಖೀಯಾಗಲಿವೆ.

ಮೂರನೇ ಸ್ಥಾನ ಪಡೆಯುವ ತಂಡ ಎಲಿಮಿನೇಟರ್‌ 1ರಲ್ಲಿ ಆರನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲಿದೆ. ನಾಲ್ಕನೇ ಸ್ಥಾನ ಪಡೆಯುವ ತಂಡ ಎಲಿಮಿನೇಟರ್‌ 2ರಲ್ಲಿ ಐದನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲಿದೆ.

ಎಲಿಮಿನೇಟರ್‌ 1ರ ವಿಜೇತರು ಸೆಮಿಫೈನಲ್‌ 1ರಲ್ಲಿ ಟೇಬಲ್‌ ಟಾಪರ್‌ಗಳ ವಿರುದ್ಧ ಮತ್ತು ಎಲಿಮಿನೇಟರ್‌ 2ರ ವಿಜೇತರು ಫೆ.28ರಂದು ಸೆಮಿಫೈನಲ್‌ 2ರಲ್ಲಿ ಎರಡನೇ ಸ್ಥಾನ ಪಡೆದ ತಂಡವನ್ನು ಎದುರಿಸಲಿ¨ªಾರೆ. ಅನಂತರ ಫೈನಲ್‌ ಮಾ.1ರಂದು ನಡೆಯಲಿದೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.