ಪ್ರೊ ಕಬಡ್ಡಿ: ಗುಜರಾತ್‌ಗೆ ಐದನೇ ಗೆಲುವು


Team Udayavani, Aug 17, 2017, 9:25 AM IST

17-ST-8.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ತನ್ನ ತವರಿನ ಪಂದ್ಯದಲ್ಲಿ ಗುಜರಾತ್‌ ಫಾರ್ಚೂನ್‌ ಜೈಂಟ್ಸ್‌ ತಂಡವು ಸತತ ಐದನೇ ಗೆಲುವು ದಾಖಲಿಸಿದೆ. ಬುಧವಾರ ನಡೆದ ದ್ವಿತೀಯ ಪಂದ್ಯದಲ್ಲಿ ಗುಜರಾತ್‌ ತಂಡವು ತೆಲುಗು ಟೈಟಾನ್ಸ್‌ ತಂಡವನ್ನು 29-19 ಅಂಕಗಳಿಂದ ಸೋಲಿಸಿದೆ. ಈ ಮೊದಲು ನಡೆದ ಹರಿಯಾಣ ಮತ್ತು ತಮಿಳ್‌ ತಲೈವಾಸ್‌ ನಡುವಣ ಪಂದ್ಯ 25-25ರಿಂದ  ರೋಚಕ ಟೈಯಲ್ಲಿ ಅಂತ್ಯಗೊಂಡಿತ್ತು. 

ಆರಂಭದಿಂದಲೇ ಭರ್ಜರಿಯಾಗಿ ಆಡಿದ ಗುಜರಾತ್‌ ಮುನ್ನಡೆ ಸಾಧಿಸುತ್ತ ಹೋಯಿತು. ಸಚಿನ್‌ ಒಂದು ರೈಡ್‌ನ‌ಲ್ಲಿ ಮೂರು ಮತ್ತು ಆಲೌಟ್‌ ಮೂಲಕ ಐದಂಕ ಪಡೆದು ಪ್ರಾಬಲ್ಯ ಸ್ಥಾಪಿಸಿದ್ದರು. ಸುಕೇಶ್‌ ಕೂಡ ಆಕ್ರಮಣಕಾರಿಯಾಗಿ ಆಡಿದರು. ಗುಜರಾತ್‌ ಗುರುವಾರದ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ ತಂಡವನ್ನು ಎದುರಿಸಲಿದೆ

ಇಲ್ಲಿನ ಟ್ರಾನ್ಸ್‌ ಸ್ಟೇಡಿಯಾ ಅರೆನಾದಲ್ಲಿ ನಡೆದ ಅಂತರ್‌ ವಲಯ ಪಂದ್ಯದಲ್ಲಿ ಆರಂಭದಲ್ಲಿಯೇ ರೋಚಕ ಸ್ಪರ್ಧೆ ಏರ್ಪಟ್ಟಿತ್ತು. ಹರಿಯಾಣ ಒಂದು ಹಂತದಲ್ಲಿ 4-2ರಿಂದ ಮುನ್ನಡೆ ಪಡೆದಿತ್ತು. ಈ ಸಂದರ್ಭದಲ್ಲಿ ತಲೈವಾಸ್‌ ತಂಡದಲ್ಲಿರುವ ಕನ್ನಡಿಗ ದರ್ಶನ್‌ ಎರಡು ಅದ್ಭುತ ಕ್ಯಾಚ್‌ ತೆಗೆದು ಕೊಂಡರು. ಇದು ಯಾವ ತಾರಾ ಆಟಗಾರನಿಗೂ ಕಡಿಮೆ ಇರಲಿಲ್ಲ. ಈ ಮೂಲಕ ತಾನೊಬ್ಬ ಬಲಿಷ್ಠ ಆಟಗಾರನಾಗುವ ಸೂಚನೆ ನೀಡಿದರು. ಈ ಕ್ಯಾಚ್‌ಗಳ ಮೂಲಕ ಪಂದ್ಯ 4-4ರಿಂದ ಸಮಬಲಗೊಂಡಿತು. ಹೀಗೆ ಸಾಗುತ್ತಿದ್ದ ಪಂದ್ಯ ಮತ್ತೂಮ್ಮೆ 10-10ರಲ್ಲಿತ್ತು. ಆದರೆ ಮೊದಲ ಅವಧಿಯ ಅಂತ್ಯದಲ್ಲಿ ಹರಿಯಾಣ 13-10ರಿಂದ ಮುನ್ನಡೆ ಪಡೆದು ಮೇಲುಗೈ ಸಾಧಿಸಿತು.

ಮೊದಲ ಅವಧಿಯಲ್ಲಿ ಉಭಯ ತಂಡಗಳಿಗೆ ಬಹುತೇಕ ಅಂಕ ಸಿಕ್ಕಿದ್ದು ಟ್ಯಾಕಲ್‌ನಲ್ಲಿ. ರೈಡಿಂಗ್‌ನಲ್ಲಿ ಎರಡೂ ತಂಡಗಳ ಆಟಗಾರರು ವೈಫ‌ಲ್ಯ ಎದುರಿಸಿದರು. ತಲೈವಾಸ್‌ನ ತಾರಾ ರೈಡರ್‌ ಅಜಯ್‌ ಠಾಕೂರ್‌ ಕೂಡ ಹರ್ಯಾಣ ಬಲೆಯಲ್ಲಿ ಸಿಕ್ಕಿಬಿದ್ದರು. ಹೀಗಾಗಿ ಪಂದ್ಯದ ಅಂಕಗಳ ಏರಿಕೆ ಟ್ಯಾಕಲ್‌ ಮೇಲೆ ಅವಲಂಬಿತವಾಗಿತ್ತು.

ತಿರುಗಿ ಬಿದ್ದ ತಲೈವಾಸ್‌: ಈ ಹಂತದಲ್ಲಿ ತಲೈ ವಾಸ್‌ ದಾಳಿಯನ್ನು ಪ್ರಬಲವಾಗಿಸಿತು. ಇದರಿಂದಾಗಿ ಹಂತಹಂತವಾಗಿ ಹರ್ಯಾಣ ಕೋಟೆ ಬರಿದಾಗುತ್ತಾ ಸಾಗಿತು. ಪಂದ್ಯದ 25ನೇ ನಿಮಿಷದಲ್ಲಿ ಹರ್ಯಾಣ ಆಲೌಟ್‌ ಆಯಿತು. ಈ ಸಂದರ್ಭದಲ್ಲಿ ತಲೈವಾಸ್‌ 17-14ರಿಂದ ಮುನ್ನಡೆ ಪಡೆಯಿತು.

ಮಂಜು ಮಳಗುಳಿ

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.