ಪ್ರೊ ಕಬಡ್ಡಿಗೆ ದೇಶಾದ್ಯಂತ ಪ್ರತಿಭಾ ಶೋಧ ಕಾರ್ಯ
Team Udayavani, Feb 27, 2018, 6:20 AM IST
ಮುಂಬೈ: ಕಳೆದ ವರ್ಷದಂತೆ ಈ ವರ್ಷವೂ ಪ್ರೊ ಕಬಡ್ಡಿ ಲೀಗ್ ಸಂಘಟಕರು ಹಾಗೂ ಅಖೀಲ ಭಾರತ ಕಬಡ್ಡಿ ಒಕ್ಕೂಟ ಸೇರಿಕೊಂಡು ಪ್ರತಿಭಾ ಶೋಧ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ. ಸೋಮವಾರ ಈ ಕಾರ್ಯಕ್ರಮ ದೇಶದ 18 ನಗರಗಳಲ್ಲಿ ನಡೆದಿದೆ.
ಇದರಲ್ಲಿ ಬೆಂಗಳೂರು ಕೂಡ ಸೇರಿದೆ. ಆಯ್ದ ಆಟಗಾರರಿಗೆ ಪ್ರೊ ಕಬಡ್ಡಿ ಬಾಗಿಲು ತೆರೆಯಲಿದೆ. ಈ ವರ್ಷ 4 ನಗರಗಳನ್ನು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ. ಇವುಗಳೆಂದರೆ ಇಂಫಾಲ, ತ್ರಿಶ್ಯೂರ್, ಭುವನೇಶ್ವರ, ಅಹ್ಮದಾಬಾದ್ ಮತ್ತು ಪಾಟ್ನಾ. ಪ್ರತಿ ನಗರದಲ್ಲಿ 2ರಿಂದ 3 ದಿನಗಳ ಕಾಲ ಭವಿಷ್ಯದ ಕಬಡ್ಡಿ ತಾರೆಗಳನ್ನು ಗುರುತಿಸಲಿದ್ದಾರೆ. ಕಳೆದ ವರ್ಷ ಒಟ್ಟು 4,600 ಮಂದಿ ಆಟಗಾರರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಇದರಲ್ಲಿ 133 ಆಟಗಾರರು ಹರಾಜು ಪ್ರಕ್ರಿಯೆಗೆ ಲಭ್ಯರಾಗಿದ್ದರು. ಈ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಭಾರತ ತಂಡದ ಮಾಜಿ ನಾಯಕ ಅನೂಪ್ ಕುಮಾರ್ ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್ ಎದುರಾಳಿ
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ
RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು
Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ
Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು
Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ