ಪ್ರೊ ಕಬಡ್ಡಿ ಆಟಗಾರ ಕಾಶಿಲಿಂಗ್‌ ಬಂಧನ

ಮಹಾರಾಷ್ಟ್ರದ ಜೂಜು ಕೇಂದ್ರದಲ್ಲಿ ಸಿಕ್ಕಿಬಿದ್ದ ತಾರಾ ಆಟಗಾರ

Team Udayavani, Apr 16, 2020, 5:52 AM IST

ಪ್ರೊ ಕಬಡ್ಡಿ ಆಟಗಾರ ಕಾಶಿಲಿಂಗ್‌ ಬಂಧನ

ಸಾಂಗ್ಲಿ: ಖ್ಯಾತ ಪ್ರೊ ಕಬಡ್ಡಿ ಆಟಗಾರ ಕಾಶಿಲಿಂಗ್‌  ಜೂಜು ಕೇಂದ್ರದಲ್ಲಿ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ 19 ಪ್ರಕರಣ ದಿನದಿಂದ ದಿನಕ್ಕೆ ಏರುತ್ತಿವೆ. ಲಾಕ್‌ಡೌನ್‌ ಅಲ್ಲದೇ ಹಲವಾರು ಕಡೆ ಸೀಲ್‌ಡೌನ್‌ ಮಾಡಲಾಗಿದ್ದು ಸರಕಾರ ಕೋವಿಡ್ 19 ನಿಯಂತ್ರಣಕ್ಕೆ ಬಿಗಿ ಕ್ರಮ ತೆಗೆದುಕೊಂಡಿದೆ. ಇಂತಹ ಸಂದರ್ಭದಲ್ಲಿ ಕಾನೂನು ಉಲ್ಲಂ ಸಿ ಅಕ್ರಮವಾಗಿ ಜೂಜು ಆಡುತ್ತಿದ್ದ ಕಾಶಿಲಿಂಗ್‌  ಮತ್ತಿತರರನ್ನು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಬಂಧಿಸಿದ್ದಾರೆ. ಈ ವೇಳೆ 1.60 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮರಾಠಿ ಪತ್ರಿಕೆ ವರದಿ ಮಾಡಿದ್ದು ಕಾಶಿಲಿಂಗ್‌ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರೊ ಕಬಡ್ಡಿಯಲ್ಲಿ ತಾರಾ ಆಟಗಾರನಾಗಿ ಕಾಶಿಲಿಂಗ್‌ ಗುರುತಿಸಿಕೊಂಡಿದ್ದರು. ದಬಾಂಗ್‌ ಡೆಲ್ಲಿ ಪರ ನಾಲ್ಕು ಆವೃತ್ತಿಯಲ್ಲಿ ಆಡಿದ್ದರಲ್ಲದೇ ಯು ಮುಂಬಾ ತಂಡದ ಪರವಾಗಿಯೂ ಆಡಿದ್ದರು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡದ ಪರ ಆಡಿದ್ದಾರೆ. ಪ್ರೊ ಕಬಡ್ಡಿ 5ನೇ ಆವೃತ್ತಿಯ ಮೊದಲ ಅವಧಿಯಲ್ಲಿ ರೈಡಿಂಗ್‌ನಿಂದ ಒಟ್ಟು 15 ಅಂಕ ಕಲೆ ಹಾಕಿದ್ದ ಮೊದಲ ಆಟಗಾರ ಎನಿಸಿಕೊಂಡಿದ್ದರು. ತೆಲುಗು ಟೈಟಾನ್ಸ್‌ ವಿರುದ್ಧ ಪಂದ್ಯವೊಂದರಲ್ಲಿ 24 ಅಂಕ ಕಲೆ ಹಾಕಿದ್ದ ಸಾಧನೆ ಮಾಡಿದ್ದರು. 2019ರ ಪ್ರೊ ಕಬಡ್ಡಿ ಹರಾಜಿನಲ್ಲಿ ಕಾಶಿಲಿಂಗ್‌ ಮಾರಾಟವಾಗದೆ ಉಳಿದಿದ್ದರು.

2015ರಲ್ಲಿ ಕಾಶಿಲಿಂಗ್‌ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಕಾಶಿಲಿಂಗ್‌ ಅಡೆRಯನ್ನು ಸಾಂಗ್ಲಿ ಪೊಲೀಸರು ಬಂಧಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದ ದೂರು ಕಾಶಿಲಿಂಗ್‌ ವಿರುದ್ಧ ದಾಖಲಾಗಿತ್ತು. ಮಾತ್ರವಲ್ಲ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿ ಇಲ್ಲದಿದ್ದರೆ ಕೊಲ್ಲುವುದಾಗಿ ಕಾಶಿಲಿಂಗ್‌ ಬೆದರಿಕೆ ಹಾಕಿದ್ದ ಎಂದು ಮಹಿಳೆ ಪೊಲೀಸ್‌ ದೂರಿನಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.