Pro Kabaddi: ಪ್ರೊ ಕಬಡ್ಡಿ ಸೆಮಿಫೈನಲ್‌ ಫೈಟ್‌: ಪುನೇರಿ-ಪಾಟ್ನಾ , ಜೈಪುರ್‌-ಹರ್ಯಾಣ


Team Udayavani, Feb 28, 2024, 8:46 AM IST

Pro Kabaddi: ಪ್ರೊ ಕಬಡ್ಡಿ ಸೆಮಿಫೈನಲ್‌ ಫೈಟ್‌: ಪುನೇರಿ-ಪಾಟ್ನಾ , ಜೈಪುರ್‌-ಹರ್ಯಾಣ

ಹೈದರಾಬಾದ್‌: ಹತ್ತನೇ ಪ್ರೊ ಕಬಡ್ಡಿ ಲೀಗ್‌ ಅಂತಿಮ ಘಟ್ಟ ತಲುಪಿದ್ದು, ಬುಧವಾರ ಹೈದರಾಬಾದ್‌ನಲ್ಲಿ ಎರಡು ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ.

ಪುನೇರಿ ಪಲ್ಟಾನ್‌-ಪಾಟ್ನಾ ಪೈರೇಟ್ಸ್‌ ಮತ್ತು ಜೈಪುರ್‌ ಪಿಂಕ್‌ ಪ್ಯಾಂಥರ್- ಹರ್ಯಾಣ ಸ್ಟೀಲರ್ ತಂಡಗಳು ಸೆಣಸಾಡಲಿವೆ. ಇವುಗಳಲ್ಲಿ ಪುನೇರಿ ಮತ್ತು ಜೈಪುರ್‌ ನೇರವಾಗಿ ಸೆಮಿಫೈನಲ್‌ ಪ್ರವೇಶಿಸಿದ ತಂಡಗಳಾಗಿವೆ.

ಸೋಮವಾರದ ಎಲಿಮಿನೇಟರ್‌ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ವಿರುದ್ಧ ಪಾಟ್ನಾ ಪೈರೇಟ್ಸ್‌ 37-35 ಅಂತರದ ರೋಚಕ ಜಯ ದಾಖಲಿಸಿತ್ತು. ಬಳಿಕ ಹರ್ಯಾಣ 42-25ರಿಂದ ಗುಜರಾತ್‌ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿತ್ತು.

ಲೀಗ್‌ ಹಂತದಲ್ಲಿ ಪುನೇರಿ 96 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿ ಸಿತ್ತು. ಪಾಟ್ನಾ 69 ಅಂಕಗಳೊಂದಿಗೆ 6ನೇ ಸ್ಥಾನ ಪಡೆದಿತ್ತು. ಆದರೆ ಪಿಕೆಎಲ್‌ ಇತಿಹಾಸ ಗಮನಿಸಿದರೆ ಪುನೇರಿಗಿಂತ ಪಾಟ್ನಾ ಬಲಿಷ್ಠ ತಂಡವಾಗಿ ಕಾಣಿಸುತ್ತದೆ. ಒಟ್ಟು 21 ಪಂದ್ಯಗಳಲ್ಲಿ ಪುನೇರಿ ಕೇವಲ 4 ಗೆಲುವು ದಾಖಲಿಸಿದರೆ, ಪಾಟ್ನಾ ಬರೋಬ್ಬರಿ 13 ಪಂದ್ಯಗಳಲ್ಲಿ ಜಯಶಾಲಿಯಾಗಿದೆ. 4 ಪಂದ್ಯಗಳು ಟೈ ಆಗಿವೆ.

ಜೈಪುರ್‌-ಹರ್ಯಾಣ ಕದನ
ಜೈಪುರ್‌-ಹರ್ಯಾಣ ನಡುವಿನ ಸೆಣಸಾಟವೂ ಕುತೂಹಲ ಮೂಡಿಸಿದೆ. ಲೀಗ್‌ ಹಂತದ 22 ಪಂದ್ಯಗಳಲ್ಲಿ 16 ಗೆದ್ದ ಜೈಪುರ್‌ ಎರಡನೇ ಬಲಿಷ್ಠ ತಂಡವಾಗಿ ಹೊರಹೊಮ್ಮಿತ್ತು. ಇನ್ನೊಂದೆಡೆ ಹರ್ಯಾಣ 22ರಲ್ಲಿ 13 ಪಂದ್ಯಗಳನ್ನು ಜಯಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿತ್ತು.

ಪ್ರೊ ಕಬಡ್ಡಿಯಲ್ಲಿ ಒಟ್ಟು 14 ಬಾರಿ ಜೈಪುರ್‌-ಹರ್ಯಾಣ ಮುಖಾಮುಖೀ ಯಾಗಿವೆ. ಇದರಲ್ಲಿ ಜೈಪುರ್‌ 9 ಗೆಲುವು ಕಂಡಿದ್ದರೆ, ಸ್ಟೀಲರ್ ಕೇವಲ 3ರಲ್ಲಿ ಗೆದ್ದಿದೆ. ಉಳಿದ 2 ಪಂದ್ಯಗಳು ಟೈ ಆಗಿವೆ.

ಇದನ್ನೂ ಓದಿ: Bear: ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ…

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.