ಟೈಟಾನ್ಸ್‌  ಹೊಡೆತಕ್ಕೆ ಮಗುಚಿದ ಪಾಟ್ನಾ


Team Udayavani, Oct 20, 2018, 8:55 AM IST

16.jpg

ಪಾಟ್ನಾ: ಇಲ್ಲಿನ ಶಿವಛತ್ರಪತಿ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪುಣೆ ಚರಣದ ಪ್ರೊ ಕಬಡ್ಡಿ ವಲಯ “ಬಿ’ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ವಿರುದ್ಧ 31-35 ಅಂತರದಿಂದ ತೆಲುಗು ಟೈಟಾನ್ಸ್‌ ಜಯಭೇರಿ ಬಾರಿಸಿದೆ. ದಿನದ ಎರಡನೇ ಪಂದ್ಯದಲ್ಲಿ ಆತಿಥೇಯ ಪುಣೇರಿ ಪಲ್ಟಾನ್ಸ್‌ ತಂಡವು ಜೈಪುರ ಪಿಂಕ್‌ ಪ್ಯಾಂಥರ್ ತಂಡವನ್ನು 29-25 ಅಂಕಗಳಿಂದ ಕೆಡಸಿದೆ. ಟ್ಯಾಕಲ್‌ ಮೂಲಕವೇ ಪುಣೇರಿ ಗರಿಷ್ಠ 18 ಅಂಕ ಗಳಿಸಿ ಮೇಲುಗೈ ಸಾಧಿಸಲು ಯಶಿಸ್ವಯಾಗಿದೆ. 

ಸೂಪರ್‌ ರೈಡ್‌ ಮತ್ತು ಟ್ಯಾಕಲ್‌ ಮೂಲಕ ಹಾಲಿ ಚಾಂಪಿಯನ್‌ ಪಾಟ್ನಾ ತಂಡವನ್ನು ಕಟ್ಟಿಹಾಕಲು ತೆಲುಗು ಟೈಟಾನ್ಸ್‌ ಯಶಸ್ವಿಯಾಯಿತು. ಪಾಟ್ನಾ ಆಟಗಾರರನ್ನು ಅದರಲ್ಲಿಯೂ ವಿಶೇಷವಾಗಿ ಪ್ರದೀಪ್‌ ನರ್ವಾಲ್‌ ರೈಡ್‌ಗೆ ಇಳಿದಾಗ ತೆಲುಗು ಆಟಗಾರರು ಅದ್ಭುತ ವ್ಯೂಹ ರಚಿಸಿ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಇದರಿಂದ ಪಾಟ್ನಾ ಅಂಕ ಗಳಿಸಲು ಹಿನ್ನಡೆ ಆಯಿತು. ಕೊನೆಕ್ಷಣದವರವೆಗೂ ತೀವ್ರ ಹೋರಾಟದಿಂದ ಈ ಕಾದಾಟದಲ್ಲಿ ಪಾಟ್ನಾ ಅಂತಿಮವಾಗಿ ಅಲ್ಪ ಅಂತರದಿಂದ ಶರಣಾಯಿತು. ಇದು ಈ ಕೂಟದಲ್ಲಿ ಪಾಟ್ನಾ ಕಂಡ ಎರಡನೇ ಸೋಲು. ಚೆನ್ನೈ ಚರಣದ ಮೊದಲ ಪಂದ್ಯದಲ್ಲಿ ಆತಿಥೇಯ ತಮಿಳ್‌ ತಲೈವಾಸ್‌ ವಿರುದ್ಧ ಪಾಟ್ನಾ ಸೋಲು ಅನುಭವಿಸಿತ್ತು. ಇದಾದ ಬಳಿಕ ಸತತ ಎರಡು ಪಂದ್ಯವನ್ನು ಪಾಟ್ನಾ ಗೆದ್ದಿತ್ತು. ಎರಡು ಕೂಡ ಯುಪಿ ಯೋಧಾ ವಿರುದ್ಧವೇ ಆಗಿತ್ತು ಎನ್ನುವುದು ವಿಶೇಷ. ಪಾಟ್ನಾ ರೈಡ್‌ನ‌ಲ್ಲಿ 19 ಅಂಕ ಪಡೆದಿತ್ತು. ಮಂಜಿತ್‌ 16 ರೈಡಿಂಗ್‌ನಲ್ಲಿ 8 ಅಂಕ ಪಡೆದರೆ ಪ್ರದೀಪ್‌ ಮತ್ತು ಜೈದೀಪ್‌ ತಲಾ ಐದಂಕ ಗಳಿಸಿದರು. 

ಟೈಟಾನ್ಸ್‌ಗೆ 3ನೇ ಗೆಲುವು 
20 ಬಾರಿ ರೈಡ್‌ ಮಾಡಿದ ರಾಹುಲ್‌ ಚೌಧರಿ ಏಳಂಕ ಪಡೆದು ತಂಡದ ಗೆಲುವಿಗೆ ತನ್ನ ಕೊಡುಗೆ ಸಲ್ಲಿಸಿದರು. ಇದು ತೆಲುಗು ಈ ಕೂಟದಲ್ಲಿ ದಾಖಲಿಸಿದ ಮೂರನೇ ಗೆಲುವು ಆಗಿದೆ. ಆರಂಭದ ಎರಡು ಪಂದ್ಯಗಳಲ್ಲಿ ತಮಿಳ್‌ ಮತ್ತು ಯುಪಿ ವಿರುದ್ಧ ಜಯಭೇರಿ ಬಾರಿಸಿದ್ದ ತೆಲುಗು ಈ ಹಿಂದಿನ ಪಂದ್ಯದಲ್ಲಿ ಬಂಗಾಲ್‌ ವಾರಿಯರ್ ವಿರುದ್ಧ ಸೋಲು ಅನುಭವಿಸಿತ್ತು. ಟ್ಯಾಕಲ್‌ನಲ್ಲಿ ಗಮನ ಸೆಳೆದ ವಿಶಾಲ್‌ ಭಾರಧ್ವಾಜ್‌ 6 ಅಂಕ ಗಳಿಸಿದರು. ಅವರಲ್ಲದೇ ನೀಲೇಶ್‌ ಸಾಳುಂಕೆ ಐದಂಕ, ಅಬೋಜರ್‌ ಮಿಗಾನಿ ಐದಂಕ ಪಡೆದು ತಂಡದ ಗೆಲುವಿಗೆ ಸಹಕರಿಸಿದರು. ತೆಲುಗು  ಟ್ಯಾಕಲ್‌ನಲ್ಲಿ ಗರಿಷ್ಠ 15 ಅಂಕ ಗಳಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.