ಪ್ರೊ ಕಬಡ್ಡಿ: ಯು ಮುಂಬಾಗೆ ಭರ್ಜರಿ ಜಯ


Team Udayavani, Nov 10, 2018, 6:05 AM IST

u-mumba-jaipur-pink-panthers-pro.jpg

ಮುಂಬೈ: ಪ್ರೊ ಕಬಡ್ಡಿ 6ನೇ ಆವೃತ್ತಿಯಲ್ಲಿ ಗೆಲುವಿನ ಮೇಲೆ ಗೆಲುವು ಕಾಣುತ್ತಿರುವ ಯು ಮುಂಬಾ ತಂಡ ಎ ವಿಭಾಗದಲ್ಲಿ ಅಗ್ರಸ್ಥಾನದಲ್ಲಿ ಮರೆಯುತ್ತಿದೆ. ಮತ್ತೂಂದು ಕಡೆ ಸೋಲಿನ ಮೇಲೆ ಸೋಲು ಕಾಣುತ್ತಿರುವ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡ ಎ ವಿಭಾಗದಲ್ಲಿ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ 48-24 ಅಂಕಗಳಿಂದ ಸೋತ ಜೈಪುರ ಮುಂದಿನ ಸುತ್ತಿಗೇರುವ ಆಶೆಯನ್ನು ಬಹುತೇಕ ಕೈಬಿಟ್ಟಿದೆ.

ಮುಂಬೈ ತಂಡ ಶುಕ್ರವಾರದ ಜಯದೊಂದಿಗೆ ತನ್ನ ಒಟ್ಟಾರೆ ಗೆಲುವಿನ ಸಂಖ್ಯೆಯನ್ನು 7ಕ್ಕೇರಿಸಿದೆ. ಇನ್ನೊಂದು ಪಂದ್ಯವನ್ನು ಸೋತು, 1 ಪಂದ್ಯ ಟೈ ಮಾಡಿಕೊಂಡಿದೆ. ಮತ್ತೂಂದು ಕಡೆ ಜೈಪುರ ಆಡಿದ 8 ಪಂದ್ಯಗಳಲ್ಲಿ 2ನ್ನು ಮಾತ್ರ ಗೆದ್ದು 6ನ್ನು ಸೋತಿದೆ.

ಜೈಪುರ ಹೀನಾಯ ಪ್ರದರ್ಶನ: ಜೈಪುರ ತಂಡ ಪ್ರಸ್ತುತ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿತು. ಮುಂಬೈನ ಅಬ್ಬರಕ್ಕೆ ಸಂಪೂರ್ಣ ತಲೆಬಾಗಿದ ಅದು ಸೊಲ್ಲೆತ್ತದೆ ಸೋತು ಹೋಯಿತು. ಜೈಪುರ ದಾಳಿ ಮತ್ತು ರಕ್ಷಣೆ ಎರಡೂ ವಿಭಾಗದಲ್ಲಿ ಪೂರ್ಣ ವೈಫ‌ಲ್ಯ ಕಂಡಿದೆ. ಮುಂಬೈ ಈ ಎರಡೂ ವಿಭಾಗದಲ್ಲಿ ಮಿಂಚಿ ಮೆರೆಯಿತು. ಮುಂಬೈನ ಅಭಿಷೇಕ್‌ ಸಿಂಗ್‌ ಮತ್ತು ದರ್ಶನ್‌ ಕಡಿಯನ್‌ ದಾಳಿ ಮೂಲಕ ಎದುರಾಳಿಯನ್ನು ಹಿಮ್ಮೆಟ್ಟಿಸಿದರು. ಅಭಿಷೇಕ್‌ ದಾಳಿಯಲ್ಲಿ 10, ರಕ್ಷಣೆಯಲ್ಲಿ 2 ಅಂಕ ಪಡೆದರು. ದರ್ಶನ್‌ ದಾಳಿಯಲ್ಲಿ 10 ಅಂಕ ಪಡೆದರು. ಮುಂಬೈ ಜಯಕ್ಕೆ ಕಾರಣವಾಗಿದ್ದು ಖ್ಯಾತ ರಕ್ಷಣೆ ಆಟಗಾರ ಫ‌ಜೆಲ್‌ ಅಟ್ರಾಚಲಿ. ಅವರು ಎದುರಾಳಿಗಳನ್ನು ಕೆಡವಿಕೊಳ್ಳುವ 6 ಯತ್ನಗಳಲ್ಲಿ 5 ಬಾರಿ ಯಶಸ್ವಿಯಾದರು.

ಜೈಪುರ ಪರ ಪರವಾಗಿಲ್ಲ ಎನ್ನುವ ಪ್ರದರ್ಶನ ನೀಡಿದ್ದ ದೀಪಕ್‌ ಹೂಡ. ಅವರು 13 ಬಾರಿ ದಾಳಿ ನಡೆಸಿದರೂ ಪಡೆದಿದ್ದು 6 ಅಂಕ ಮಾತ್ರ. ರಕ್ಷಣಾ ವಿಭಾಗವಂತೂ ವೈಫ‌ಲ್ಯದ ಗೂಡಾಗಿತ್ತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.