ಪ್ರಶಾಂತ್ ಪರಾಕ್ರಮ, ಯುಪಿ ಜಯ
Team Udayavani, Dec 7, 2018, 6:05 AM IST
ಹೊಸದಿಲ್ಲಿ: ರಾಜ್ಯದ ತಾರಾ ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ (8 ಅಂಕ) ಅವರ ಸಾಹಸಮಯ ರೈಡಿಂಗ್ ನೆರವಿನಿಂದ ಪ್ರೊ ಕಬಡ್ಡಿ 6ನೇ ಆವೃತ್ತಿ ಹೊಸದಿಲ್ಲಿ ಚರಣದ ಗುರುವಾರದ ಮೊದಲ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ ವಿರುದ್ಧ ಯುಪಿ ಯೋಧಾ 30-29 ಅಂಕಗಳ ರೋಚಕ ಗೆಲುವು ಸಾಧಿಸಿದೆ.
“ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣ’ದಲ್ಲಿ ನಡೆದ ಪಂದ್ಯದಲ್ಲಿ ಯುಪಿ ಯೋಧ-ಹರ್ಯಾಣ ಸ್ಟೀಲರ್ ನಡುವೆ ಜಿದ್ದಾಜಿದ್ದಿ ಹಣಾಹಣಿ ನಡೆಯಿತು. ಕೊನೆಗೂ ಒಂದು ಅಂಕದಿಂದ ಯುಪಿ ಗೆಲುವು ಸಾಧಿಸಿತು. ತಂಡದ ಗೆಲುವಿನಲ್ಲಿ ಶ್ರೀಕಾಂತ್ ಜಾಧವ್ (8 ಅಂಕ) ರೈಡಿಂಗ್ನಿಂದ, ಆಲ್ರೌಂಡರ್ ಸಚಿನ್ ಕುಮಾರ್ (6 ಅಂಕ) ಹಾಗೂ ನಿತೀಶ್ ಕುಮಾರ್ (4 ಅಂಕ) ಟ್ಯಾಕಲ್ನಿಂದ ಗಮನ ಸೆಳೆದರು. ಹರ್ಯಾಣ ಪರ ಮೋನು ಗೋಯತ್ (11 ಅಂಕ) ಹಾಗೂ ವಿಕಾಸ್ (7 ಅಂಕ) ತಂಡ ಗೆಲ್ಲಿಸಲು ಪ್ರಯತ್ನ ನಡೆಸಿದರಾದರೂ ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ