ಡೆಲ್ಲಿ, ತಮಿಳ್‌ಗೆ ರೋಚಕ ಜಯ


Team Udayavani, Nov 21, 2018, 6:00 AM IST

w-33.jpg

ಅಹ್ಮದಾಬಾದ್‌: ಆರನೇ ಆವೃತ್ತಿ ಪ್ರೊ ಕಬಡ್ಡಿಯ ಅಹ್ಮದಾಬಾದ್‌ ಚರಣದಲ್ಲಿ ತೆಲುಗು ಟೈಟಾನ್ಸ್‌ ತಂಡ 23-27 ಅಂಕಗಳಿಂದ ತಮಿಳ್‌ ತಲೈವಾಸ್‌ ವಿರುದ್ಧ ಸೋಲನುಭವಿಸಿದೆ. ಈ ಗೆಲುವಿನೊಂದಿಗೆ ತಮಿಳ್‌ ತಲೈವಾಸ್‌ ತುಸು ಚೇತರಿಕೆ ಕಂಡಿದೆ. ದಿನದ ಎರಡನೇ ಪಂದ್ಯದಲ್ಲಿ ಆಲ್‌ರೌಂಡ್‌ ಆಟ ಪ್ರದರ್ಶಿಸಿದ ದಬಾಂಗ್‌ ಡೆಲ್ಲಿ ತಂಡವು ಗುಜರಾತ್‌ ಸೂಪರ್‌ಜೈಂಟ್‌ ತಂಡವನ್ನು 29-26 ಅಂಕಗಳಿಂದ ಸೋಲಿಸಿದೆ. ಇದು ಗುಜರಾತ್‌ಗೆ ಈ ಆವೃತ್ತಿಯಲ್ಲಿನ ಎರಡನೇ ಸೋಲು ಆಗಿದೆ. ಗುಜರಾತ್‌ ಇಷ್ಟರವರೆಗೆ 12 ಪಂದ್ಯ ಆಡಿದ್ದು ಎಂಟರಲ್ಲಿ ಗೆದ್ದಿದೆ. ಇದೇ ವೇಳೆ ಡೆಲ್ಲಿ ಇಷ್ಟರವರೆಗೆ 11 ಪಂದ್ಯ ಆಡಿದ್ದು ಐದನೇ ಜಯ ದಾಖಲಿಸಿದೆ. ಮಿರಾಜ್‌ ಶೇಖ್‌ ಭರ್ಜರಿ ರೈಡಿಂಗ್‌ ನಡೆಸಿ 7 ಅಂಕ ಪಡೆದರೆ ಕೊನೆ ಕ್ಷಣದಲ್ಲಿ ಸೂಪರ್‌ ಟ್ಯಾಕಲ್‌ ನಡೆಸಿ ಮೂರಂಕ ಪಡೆದ ಡೆಲ್ಲಿ ಜಯಭೇರಿ ಬಾರಿಸಿತು. 

“ಬಿ’ ವಲಯದಲ್ಲಿ ಕೊನೆಯ ಸ್ಥಾನದಲ್ಲಿರುವ ಅದು ಪರಸ್ಥಿತಿ ಸುಧಾರಿಸಿಕೊಳ್ಳಲು ಮುಂದಿನ ಪಂದ್ಯಗಳಲ್ಲಿ ಸತತವಾಗಿ ಗೆಲ್ಲಲೇಬೇಕಿದೆ. ತಮಿಳ್‌ ಪರ ಅಜಯ್‌ ಠಾಕೂರ್‌ ದಾಳಿಯಲ್ಲಿ ಮಿಂಚಿ 8 ಅಂಕ ಗಳಿಸಿದರು. ರಕ್ಷಣೆಯಲ್ಲಿ ಅನುಭವಿ ಆಟಗಾರ ಮಂಜೀತ್‌ ಚಿಲ್ಲರ್‌ ಮಿಂಚಿ 3 ಅಂಕ ಗಳಿಸಿದರು. ತೆಲುಗು ಟೈಟಾನ್ಸ್‌ ಪರ ನಾಯಕ ರಾಹುಲ್‌ ಚೌಧರಿ ಪರವಾಗಿಲ್ಲ ಎನ್ನುವಂತಹ ಆಟವಾಡಿ 8 ಅಂಕ ಗಳಿಸಿದರು. ಆದರೆ ಇದಕ್ಕಾಗಿ ಅವರು 20 ಬಾರಿ ದಾಳಿ ಮಾಡಿದರು.

ಇಂದಿನ ಪಂದ್ಯಗಳು
ಪಾಟ್ನಾ ಪೈರೇಟ್ಸ್‌- ತಮಿಳ್‌ ತಲೈವಾಸ್‌
 ಸ್ಥಳ: ಅಹ್ಮದಾಬಾದ್‌ ಆರಂಭ: ರಾತ್ರಿ 8.00

ಗುಜರಾತ್‌ – ಯು ಮುಂಬಾ
  ಸ್ಥಳ: ಅಹ್ಮದಾಬಾದ್‌  ಆರಂಭ: ರಾತ್ರಿ 9.00

ಟಾಪ್ ನ್ಯೂಸ್

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.