ಪಿಎಸ್‌ಎಲ್‌: ಇಂದು ಸೆಮಿಫೈನಲ್‌ ಸೆಣಸಾಟ


Team Udayavani, Mar 17, 2020, 2:35 AM IST

ಪಿಎಸ್‌ಎಲ್‌: ಇಂದು ಸೆಮಿಫೈನಲ್‌ ಸೆಣಸಾಟ

ಲಾಹೋರ್‌: ಪಾಕಿಸ್ಥಾನ್‌ ಸೂಪರ್‌ ಲೀಗ್‌ ಟಿ20 ಪಂದ್ಯಾವಳಿಯ ಸೆಮಿಫೈನಲ್‌ ವೇದಿಕೆ ಸಜ್ಜುಗೊಂಡಿದೆ. ಎರಡೂ ಸೆಮಿಫೈನಲ್‌ ಪಂದ್ಯಗಳು ಮಂಗಳವಾರ ಲಾಹೋರ್‌ನ “ಗದ್ದಾಫಿ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಈ ಎರಡೂ ಪಂದ್ಯಗಳಿಗೆ ವೀಕ್ಷಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಅಪರಾಹ್ನ 2.30ಕ್ಕೆ ಆರಂಭವಾಗ ಲಿರುವ ಮೊದಲ ಸೆಮಿಫೈನಲ್‌ನಲ್ಲಿ ಮುಲ್ತಾನ್‌ ಸುಲ್ತಾನ್ಸ್‌ ಮತ್ತು ಪೇಶಾವರ್‌ ಝಲಿ¾ ತಂಡಗಳು ಎದುರಾಗಲಿವೆ. ಇನ್ನೊಂದು ಪಂದ್ಯದಲ್ಲಿ ಕರಾಚಿ ಕಿಂಗ್ಸ್‌ ಮತ್ತು ಲಾಹೋರ್‌ ಖಲಂದರ್ ಎದುರಾಗಲಿವೆ. ಈ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಕರಾಚಿಯನ್ನು ಕೆಡವಿದ ಕ್ವೆಟ್ಟಾ
ರವಿವಾರ ರಾತ್ರಿ ನಡೆದ ಅಂತಿಮ ಲೀಗ್‌ ಪಂದ್ಯದಲ್ಲಿ ಕ್ವೆಟ್ಟಾ ಗ್ಲೆàಡಿಯೇಟರ್ 5 ವಿಕೆಟ್‌ಗಳಿಂದ ಕರಾಚಿ ಕಿಂಗ್ಸ್‌ ತಂಡವನ್ನು ಕೆಡವಿತು. ಆದರೆ ಈ ಸೋಲಿನ ಹೊರತಾಗಿಯೂ ಕರಾಚಿ ತಂಡದ ಸೆಮಿಫೈನಲ್‌ಗೆ ಯಾವುದೇ ಧಕ್ಕೆ ಆಗಲಿಲ್ಲ.
ಮೊದಲು ಬ್ಯಾಟಿಂಗ್‌ ನಡೆಸಿದ ಕರಾಚಿ ಕಿಂಗ್ಸ್‌ 5 ವಿಕೆಟಿಗೆ 150 ರನ್‌ ಗಳಿಸಿದರೆ, ಕ್ವೆಟ್ಟಾ ಗ್ಲೆàಡಿಯೇಟರ್ 16.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 154 ರನ್‌ ಬಾರಿಸಿತು.

ದ್ವಿತೀಯ ವಿಕೆಟಿಗೆ ಜತೆಗೂಡಿದ ಶೇನ್‌ ವಾಟ್ಸನ್‌ (66) ಮತ್ತು ಖುರ್ರಂ ಮನ್ಸೂರ್‌ (63) 118 ರನ್ನುಗಳ ಜತೆಯಾಟ ನಿಭಾಯಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಕರಾಚಿ ಕಿಂಗ್ಸ್‌-5 ವಿಕೆಟಿಗೆ 150 (ಡೆಲ್‌ಪೋರ್ಟ್‌ 62, ಬಾಬರ್‌ 32, ವಾಲ್ಟನ್‌ 26, ನಸೀಮ್‌ ಶಾ 17ಕ್ಕೆ 2). ಕ್ವೆಟ್ಟಾ ಗ್ಲೆàಡಿಯೇಟರ್-
16.2 ಓವರ್‌ಗಳಲ್ಲಿ 5 ವಿಕೆಟಿಗೆ 154 (ವಾಟ್ಸನ್‌ 66, ಮನ್ಸೂರ್‌ 63, ಮಕ್ಸೂದ್‌ 19ಕ್ಕೆ 2, ಇಕ್ಬಾಲ್‌ 37ಕ್ಕೆ 2). ಪಂದ್ಯಶ್ರೇಷ್ಠ: ಶೇನ್‌ ವಾಟ್ಸನ್‌.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.