ಗೆಲುವಿನ ಹುಡುಕಾಟದಲ್ಲಿ ಪಂಜಾಬ್‌


Team Udayavani, Apr 23, 2021, 6:45 AM IST

ಗೆಲುವಿನ ಹುಡುಕಾಟದಲ್ಲಿ ಪಂಜಾಬ್‌

ಚೆನ್ನೈ: ಸತತ ಸೋಲಿನಿಂದ ಕಂಗೆಟ್ಟಿರುವ ರಾಹುಲ್‌ ಸಾರಥ್ಯದ ಪಂಜಾಬ್‌ ಕಿಂಗ್ಸ್‌ ಮತ್ತು ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಶುಕ್ರವಾರ ಚೆನ್ನೈಯಲ್ಲಿ ಮಹತ್ವದ ಪಂದ್ಯವನ್ನು ಆಡಲಿವೆ.

ಈಗಾಗಲೇ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಗೆಲುವಿನ ಬಳಿಕ ಹ್ಯಾಟ್ರಿಕ್‌ ಸೋಲಿಗೆ ತುತ್ತಾಗಿರುವ ಪಂಜಾಬ್‌ ಗೆಲುವಿನ ಹಳಿ ಏರಲೇಬೇಕಾದ ಒತ್ತಡದಲ್ಲಿದೆ. ಇನ್ನೊಂದೆಡೆ ಮುಂಬೈ ಕಳೆದ ಪಂದ್ಯದಲ್ಲಿ ಡೆಲ್ಲಿಗೆ ಶರಣಾಗಿದ್ದು, ಮರಳಿ ಗೆಲುವಿನ ಮುಖ ಕಾಣಲು ಗರಿಷ್ಠ ಪ್ರಯತ್ನ ಮಾಡಬೇಕಿದೆ. ಈ ಎಲ್ಲ ಸೋಲುಗಳಿಗೆ ಒಂದೇ ಕಾರಣ, ಅದು ತಂಡಗಳ ಬ್ಯಾಟಿಂಗ್‌ ವೈಫ‌ಲ್ಯ.

ಸಂಘಟಿತ ಪ್ರದರ್ಶನ ಅಗತ್ಯ :

ರಾಜಸ್ಥಾನ್‌ ವಿರುದ್ಧ ಕೇವಲ 4 ರನ್ನಿನಿಂದ ಗೆದ್ದದ್ದಷ್ಟೇ ಪಂಜಾಬ್‌ ಸಾಧನೆ. ಬಳಿಕ ಚೆನ್ನೈ ವಿರುದ್ಧ 106, ಹೈದರಾಬಾದ್‌ ವಿರುದ್ಧ 120 ರನ್‌ ಮಾಡಿ ತೀವ್ರ ಬ್ಯಾಟಿಂಗ್‌ ಬರಗಾಲ ಅನುಭವಿಸಿತ್ತು. ಎಲ್ಲರೆದುರೂ ಎಡವುತ್ತ ಬಂದ ಸನ್‌ರೈಸರ್ ಬುಧವಾರ ಪಂಜಾಬ್‌ಗ ಸೋಲುಣಿಸುವ ಮೂಲಕವೇ ಗೆಲುವಿನ ಖಾತೆ ತೆರೆದುದನ್ನು ಮರೆಯುವಂತಿಲ್ಲ.

ಈ ನಡುವೆ ಡೆಲ್ಲಿ ವಿರುದ್ಧ 195 ರನ್‌ ಬಾರಿಸಿಯೂ ಇದನ್ನು ಉಳಿಸಿಕೊಳ್ಳಲು ಪಂಜಾಬ್‌ಗ ಸಾಧ್ಯವಾಗಿರಲಿಲ್ಲ. ಮುಂಬೈ ವಿರುದ್ಧ ಈ ಎಲ್ಲ ಸಂಕಟಗಳನ್ನು ನಿಭಾಯಿಸಿ ನಿಲ್ಲಬೇಕಾದ ಒತ್ತಡ ರಾಹುಲ್‌ ಬಳಗದ ಮೇಲಿದೆ. ಮತ್ತೆ ಸೋತರೆ ತಂಡದ ಮುಂದಿನ ಹಾದಿ ದುರ್ಗಮಗೊಳ್ಳುವುದರಲ್ಲಿ ಅನುಮಾನವಿಲ್ಲ.

ಹಾರ್ದಿಕ್‌ ಪಾಂಡ್ಯ ವೈಫ‌ಲ್ಯ :

ಹಾರ್ದಿಕ್‌ ಪಾಂಡ್ಯ ಅವರ ಸತತ ವೈಫ‌ಲ್ಯವೊಂದೇ ಮುಂಬೈ ತಂಡದ ಪ್ರಮುಖ ಸಮಸ್ಯೆ. ಉಳಿದಂತೆ ಬ್ಯಾಟಿಂಗ್‌-ಬೌಲಿಂಗ್‌ ವಿಭಾಗದಲ್ಲಿ ಮುಂಬೈ ಪಂಜಾಬ್‌ಗಿಂತ ಹೆಚ್ಚು ವೈವಿಧ್ಯಮಯವಾಗಿದೆ. ಬೌಲ್ಟ್, ಬುಮ್ರಾ ಡೆತ್‌ ಓವರ್‌ಗಳ ಮೂಲಕ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.