ಪ್ರಶಸ್ತಿ ಉಳಿಸಿಕೊಳ್ಳಲು ಪಿ. ವಿ. ಸಿಂಧುಗೆ ಸತ್ವಪರೀಕ್ಷೆ


Team Udayavani, Dec 11, 2019, 12:35 AM IST

pv-sindhu

ಗ್ವಾಂಗ್‌ಝೂ: ಭಾರತದ ಸ್ಟಾರ್‌ ಶಟ್ಲರ್‌ ಮತ್ತು ಹಾಲಿ ಚಾಂಪಿ ಯನ್‌ ಆಗಿರುವ ಪಿ.ವಿ. ಸಿಂಧು ಬುಧವಾರದಿಂದ ಆರಂಭವಾಗುವ ವರ್ಷಾಂತ್ಯದ ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಯನ್ನು ತನ್ನಲ್ಲಿ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ವಿಶ್ವ ಚಾಂಪಿಯನ್‌ ಪ್ರಶಸ್ತಿ ಗೆದ್ದ ಬಳಿಕ ಹಲವು ಕೂಟಗಳಲ್ಲಿ ಸಿಂಧು ಭಾಗವಹಿಸಿದ್ದರೂ ಗಮನಾರ್ಹ ನಿರ್ವ ಹಣೆ ನೀಡಲು ವಿಫ‌ಲರಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ತನ್ನ ಬಾಳ್ವೆಯ ಮಹೋನ್ನತ ಸಾಧನೆ ಮಾಡಿದ ಬಳಿಕ ಸಿಂಧು ಕೊರಿಯ, ಚೀನ ಓಪನ್‌ನ ಮೊದಲ ಸುತ್ತಿನಲ್ಲಿ ಮುಗ್ಗರಿಸಿದ್ದರೆ ಮೂರು ಪ್ರಮುಖ ಕೂಟಗಳಲ್ಲಿ ದ್ವಿತೀಯ ಸುತ್ತಿನಲ್ಲಿ ಸೋತಿದ್ದರು. ಫ್ರೆಂಚ್‌ ಓಪನ್‌ನಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ ಸಾಧನೆ ಮಾಡಿದ್ದರು. ಹೀಗಾಗಿ ಸಿಂಧು ಅವರಿಗೆ ಈ ಕೂಟ ನಿಜವಾಗಿಯೂ ಸತ್ವಪರೀಕ್ಷೆಯಾಗಿದೆ ಮಾತ್ರವಲ್ಲದೇ ಮುಂದಿನ ವರ್ಷ ನಡೆಯುವ ಟೋಕಿಯೊ ಒಲಿಂಪಿಕ್‌ನಲ್ಲಿ ಪದಕ ಗೆಲ್ಲುವ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಕೂಟ ಮಹತ್ವದ್ದಾಗಿದೆ.

ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನ ಅಗ್ರ 8 ಮಂದಿ ಮಾತ್ರ ಈ ಕೂಟದಲ್ಲಿ ಭಾಗವಹಿ ಸಲಿದ್ದಾರೆ. ಸಿಂಧು 15ನೇ ರ್‍ಯಾಂಕ್‌ ಹೊಂದಿದ್ದರೂ ವಿಶ್ವ ಚಾಂಪಿಯನ್‌ ಆಗಿರುವ ಕಾರಣ ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. “ಎ’ ಬಣದಲ್ಲಿರುವ ಸಿಂಧು ಅವರು ಚೀನದ ಚೆನ್‌ ಯು ಫೀ, ಹಿ ಬಿಂಗ್‌ ಜಿಯೊ ಮತ್ತು ಜಪಾನಿನ ಯಮಗುಚಿ ಜತೆ ಸ್ಪರ್ಧಿಸಲಿದ್ದಾರೆ.

ಜಪಾನಿನ ಅಕಾನೆ ಯಮಗುಚಿ ಅವರನ್ನು ಎದರಿಸುವ ಮೂಲಕ ಸಿಂಧು ತನ್ನ ಅಭಿಯಾನ ಆರಂಭಿಸಲಿದ್ದಾರೆ. ಗಾಯದ ಸಮಸ್ಯೆಗೆ ಸಿಲುಕುವ ಮೊದಲು ಇಂಡೋನೇಶ್ಯ ಮತ್ತು ಜಪಾನ್‌ ಓಪನ್‌ ಕೂಟದ ಪ್ರಶಸ್ತಿ ಗೆದ್ದಿದ್ದ ಯಮಗುಚಿ ಆಬಳಿಕ ನಾಲ್ಕು ಕೂಟಗಳಲ್ಲಿ ಮೊದಲ ಸುತ್ತಿನಲ್ಲಿ ಸೋತಿದ್ದರು. ಆದರೆ ಫ್ರೆಂಚ್‌ ಓಪನ್‌ನಲ್ಲಿ ಸೆಮಿಫೈನಲ್‌ ತಲುಪುವ ಮೂಲಕ ಮತ್ತೆ ಫಾರ್ಮ್ಗೆ ಮರಳಿರುವ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.