ಆಂಧ್ರ ಪ್ರದೇಶ: ಜಿಲ್ಲಾಧಿಕಾರಿಯಾಗಿ ಪಿ ವಿ ಸಿಂಧು ಅಧಿಕಾರ ಸ್ವೀಕಾರ


Team Udayavani, Aug 10, 2017, 11:29 AM IST

P V Sindhu-700.jpg

ಹೊಸದಿಲ್ಲಿ : ಭಾರತದ ಮುಂಚೂಣಿಯ ಶಟಲ್‌ ಬ್ಯಾಡ್ಮಿಂಟನ್‌ ಆಟಗಾತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಆಕೆ ನಿನ್ನೆ ಬುಧವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು. 

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಹೊಸ ಪಾತ್ರವನ್ನು ಆರಂಭಿಸಿದರು. 

ಒಲಿಂಪಿಕ್‌ ಬ್ಯಾಡ್ಮಿಂಟನ್‌ ರಜತ ಪದಕ ವಿಜೇತೆಯಾಗಿರುವ ಸಿಂಧು ಅವರು ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. 

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಅಲ್ಲಿ ಅಧಿಕಾರ ಗ್ರಹಣ ಮಾಡಿದರು.

ಜಿಲ್ಲಾಧಿಕಾರಿಯಾಗಿ ಸರಕಾರದಿಂದ ನೇಮಕಾತಿ ಪತ್ರವನ್ನು ಸ್ವೀಕರಿಸಿದ ಸಂದರ್ಭದಲ್ಲೇ ಸಿಂಧು ಅವರು “ನನ್ನ ಆದ್ಯತೆ ಏನಿದ್ದರೂ ಅದು ಕ್ರೀಡೆಗೇ’ ಎಂದು ಹೇಳಿದ್ದರು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿ ಹುದ್ದೆಯನ್ನು ವಹಿಸಿಕೊಳ್ಳುವಂತೆ ಸರಕಾರ ಸಿಂಧುಗೆ ಸೂಚಿಸಿದೆ. 

ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿರುವ ಸಿಂಧು ಅವರು ಪ್ರಕೃತ, ಆಗಸ್ಟ್‌ 21ರಿಂದ ಸ್ಕಾಟ್ಲಂಡ್‌ನ‌ ಗ್ಲ್ಯಾಸ್ಗೋ ದಲ್ಲಿ ನಡೆಯಲಿರುವ ವಿಶ್ವ ಚಾಂಪ್ಯನ್‌ಶಿಪ್‌ಗೆ ಸಿದ್ಧತೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.