ಪಿ.ವಿ. ಸಿಂಧು, ಪ್ರಣೀತ್‌ ದ್ವಿತೀಯ ಸುತ್ತಿಗೆ

ಡೆನ್ಮಾರ್ಕ್‌ ಓಪನ್‌: ಕಶ್ಯಪ್‌ ಪತನ

Team Udayavani, Oct 16, 2019, 5:15 AM IST

u-30

ಹೊಸದಿಲ್ಲಿ: ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತೀಯ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಬಿ. ಸಾಯಿಪ್ರಣೀತ್‌ ಅವರು ತಮ್ಮ ಎದುರಾಳಿಯೆದುರು ಹೋರಾಟದಲ್ಲಿ ಜಯ ಸಾಧಿಸಿ ಮುನ್ನಡೆದಿದ್ದಾರೆ. ಆದರೆ ಪಾರುಪಳ್ಳಿ ಕಶ್ಯಪ್‌ ಸೋತು ನಿರಾಸೆಗೊಳಿಸಿದ್ದಾರೆ.

ಸಿಂಧು ಅವರು ಇಂಡೋನೇಶ್ಯದ ಗ್ರೆಗೋರಿಯಾ ಮರಿಸ್ಕಾ ತುಂಜುಂಗ್‌ ಅವರನ್ನು 22-20, 21-18 ಗೇಮ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. ಈ ಹೋರಾಟ 38 ನಿಮಿಷಗಳವರೆಗೆ ಸಾಗಿತ್ತು.

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ವನಿತೆ ಎಂಬ ಗೌರವಕ್ಕೆ ಪಾತ್ರರಾಗಿರುವ ಸಿಂಧು ಇತ್ತೀಚೆಗಿನ ವನಿತಾ ರ್‍ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದರು.

ಪುರುಷರ ವಿಭಾಗದಲ್ಲಿ ಕಶ್ಯಪ್‌ ಥಾçಲಂಡಿನ ಸಿತ್ತಿಕಾಮ್‌ ತಮ್ಮಸಿನ್‌ ಅವರ ಕೈಯಲ್ಲಿ 13- 21, 12-21 ಗೇಮ್‌ಗಳಿಂದ ಸೋತು ಹೊರಬಿದ್ದಿದ್ದಾರೆ. ಈ ಹೋರಾಟ 38 ನಿಮಿಷಗಳವರೆಗೆ ಸಾಗಿತ್ತು. ಆದರೆ ಅಮೋಘ ಆಟದ ಪ್ರದರ್ಶನ ನೀಡಿದ ಬಿ. ಸಾಯಿ ಪ್ರಣೀತ್‌ ಚೀನದ ಬಲಿಷ್ಠ ಆಟಗಾರ ಲಿನ್‌ ಡ್ಯಾನ್‌ ಅವರನ್ನು ಮಣಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. 21-14, 21-17 ಗೇಮ್‌ಗಳಿಂದ ಜಯಭೇರಿ ಬಾರಿಸಿ ಮುನ್ನಡೆದಿದ್ದಾರೆ.

ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್‌-ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕಠಿನ ಹೋರಾಟದಲ್ಲಿ ಜಯ ಸಾಧಿಸಿ ಮುನ್ನಡೆದಿದ್ದಾರೆ. ಮೊದಲ ಗೇಮ್‌ ತೀವ್ರ ಪೈಪೋಟಿಯಿಂದ ಸಾಗಿತ್ತು. ಅಂತಿಮವಾಗಿ ಸಾತ್ಕಿಕ್‌-ಚಿರಾಗ್‌ 24-22, 21-11 ಗೇಮ್‌ಗಳಿಂದ ಕೊರಿಯದ ಕಿಮ್‌ ಜಿ ಜಂಗ್‌-ಲೀ ಯಂಗ್‌ ದಯ್‌ ಅವರನ್ನು ಉರುಳಿಸಿದರು.

ಇನ್ನೊಂದು ಸಿಂಗಲ್ಸ್‌ ಪಂದ್ಯದಲ್ಲಿ ಎಚ್‌ಎಸ್‌ ಪ್ರಣಯ್‌ ಅವರು ಇಂಡೋನೇಶ್ಯದ ಅಂತೋನಿ ಸಿಸಿಸುಕ ಜಿಂಟಿಂಗ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.