ಸಿರಾಜ್ ಗೆ ಮತ್ತೆ ನಿಂದನೆ, ಪೊಲೀಸರಿಂದ ಕ್ರಮ: ಕಠಿಣ ಗುರಿ ನೀಡಿ ಆಸೀಸ್ ಡಿಕ್ಲೇರ್


Team Udayavani, Jan 10, 2021, 10:06 AM IST

ಸಿರಾಜ್ ಗೆ ಮತ್ತೆ ನಿಂದನೆ, ಪೊಲೀಸರಿಂದ ಕ್ರಮ: ಕಠಿಣ ಗುರಿ ನೀಡಿ ಆಸೀಸ್ ಡಿಕ್ಲೇರ್

ಸಿಡ್ನಿ: ಭಾರತ- ಆಸೀಸ್ ನಡುವಿನ ಸಿಡ್ನಿ ಟೆಸ್ಟ್ ನಲ್ಲಿ ಮತ್ತೆ ಜನಾಂಗೀಯ ನಿಂದನೆ ಆಪಾದನೆ ಕೇಳಿಬಂದಿದೆ. ಶನಿವಾರ ಸಿರಾಜ್ ಗೆ ನಿಂದನೆ ಮಾಡಿದ್ದ ಆಸೀಸ್ ಪ್ರೇಕ್ಷಕರು ಇಂದು ಮತ್ತೆ ನಿಂದನೆ ನಡೆಸಿದ್ದಾರೆ. ಇದರ ಮಧ್ಯೆ ಭಾರತಕ್ಕೆ ಕಠಿಣ ಗುರಿ ನೀಡಿರುವ ಆಸೀಸ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 312 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ 94 ರನ್ ಹಿನ್ನಡೆ ಅನುಭವಿಸಿರುವ ಭಾರತ ತಂಡ ಈ ಪಂದ್ಯ ಗೆಲ್ಲಬೇಕಾದರೆ 407 ರನ್ ಗಳಿಸಬೇಕಿದೆ. ಡ್ರಾ ಮಾಡಿಕೊಳ್ಳಲು 138 ಓವರ್ ಆಡಬೇಕಿದೆ.

ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್ ಮತ್ತು ಗ್ರೀನ್ ಅರ್ಧಶತಕ ಸಿಡಿಸಿ ಮಿಂಚಿದರು. ಲಬುಶೇನ್ 73 ರನ್ ಗಳಿಸಿದರೆ, ಸ್ಮಿತ್ 81 ರನ್ ಗಳಿಸಿದರು. ವೇಗವಾಗಿ ಬ್ಯಾಟ್ ಬೀಸಿದ ಗ್ರೀನ್ ನಾಲ್ಕು ಸಿಕ್ಸರ್ ನೆರವಿನಿಂದ 84 ರನ್ ಗಳಿಸಿದರು. ನಾಯಕ ಪೇನ್ ಅಜೇಯ 39 ರನ್ ಗಳಸಿದರು. ಗ್ರೀನ್ ಔಟಾಗುತ್ತಿದ್ದಂತೆ ಆಸೀಸ್ ಡಿಕ್ಲೇರ್ ಮಾಡಿಕೊಂಡಿತು.

ಇದನ್ನೂ ಓದಿ:ಚೇತೇಶ್ವರ್‌ ಪೂಜಾರ ಫಿಫ್ಟಿಗೆ 174 ಎಸೆತ!

ಸೈನಿ ಮತ್ತು ಅಶ್ವಿನ್ ತಲಾ ಎರಡು ವಿಕೆಟ್ ಪಡೆದರೆ, ಬುಮ್ರಾ ಮತ್ತು ಸಿರಾಜ್ ತಲಾ ಒಂದು ವಿಕೆಟ್ ಪಡೆದರು. ಜಡೇಜಾ ಅನುಪಸ್ಥಿತಿ ಮತ್ತು ಕಳಪೆ ಫೀಲ್ಡಿಂಗ್ ಭಾರತಕ್ಕೆ ಹಿನ್ನಡೆಯಾಯಿತು.

ಮತ್ತೆ ನಿಂದನೆ: ಆಸೀಸ್ ಪ್ರೇಕ್ಷಕರು ಇಂದು ಮತ್ತೆ ತಮ್ಮ ಕೀಳು ಮನಸ್ಥಿತಿ ತೋರಿದರು. ಫೀಲ್ಡಿಂಗ್ ಮಾಡುತ್ತಿದ್ದ ಸಿರಾಜ್ ಗೆ ಅಶ್ಲೀಲ ಶಬ್ಧ ಬಳಕೆ ಮಾಡಿದರು. ಸಿರಾಜ್ ಕೂಡಲೇ ಅಂಪಾಯರ್ ಗಳ ಗಮನಕ್ಕೆ ತಂದರು. ನಿಂದನೆ ಮಾಡಿದ ಪ್ರೇಕ್ಷಕರ ಬಳಿಗೆ ತೆರಳಿದ ಪೊಲೀಸರು ನಾಲ್ವರು ಯುವಕರನ್ನು ಸ್ಟ್ಯಾಂಡ್ ನಿಂದ ಹೊರಕ್ಕೆ ಕಳುಹಿಸಿದರು.

ಟಾಪ್ ನ್ಯೂಸ್

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: ಗಾಲ್ಫ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಅದಿತಿ ಅಶೋಕ್

Asian Games: ಗಾಲ್ಫ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಅದಿತಿ ಅಶೋಕ್

Starc Takes Hat-Trick in ODI World Cup 2023 warm up match

ODI World Cup 2023: ಅಭ್ಯಾಸ ಪಂದ್ಯದಲ್ಲಿ ಹ್ಯಾಟ್ರಿಕ್ ಪಡೆದ ಸ್ಟಾರ್ಕ್; ವಿಡಿಯೋ ನೋಡಿ

1-asdasda

World cup cricket ವೈಭವ ವಿಶ್ವಕಪ್‌ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ ಆಸ್ಟ್ರೇಲಿಯ

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

9–chincholi

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.