ಫ್ರೆಂಚ್‌ ಓಪನ್‌: ಇಂದು ಪುರುಷರ ಸಿಂಗಲ್ಸ್‌ ಫೈನಲ್‌: ನಡಾಲ್‌-ರೂಡ್‌ ನಡುವೆ ಪ್ರಶಸ್ತಿ ಸಮರ


Team Udayavani, Jun 5, 2022, 6:45 AM IST

ಫ್ರೆಂಚ್‌ ಓಪನ್‌: ಇಂದು ಪುರುಷರ ಸಿಂಗಲ್ಸ್‌ ಫೈನಲ್‌: ನಡಾಲ್‌-ರೂಡ್‌ ನಡುವೆ ಪ್ರಶಸ್ತಿ ಸಮರ

ಪ್ಯಾರಿಸ್‌: ಆವೇ ಅಂಗಣದ ರಾಜ ಸ್ಪೇನ್‌ನ ರಫೆಲ್‌ ನಡಾಲ್‌ ರವಿವಾರ ನಡೆಯುವ ಫ್ರೆಂಚ್‌ ಓಪನ್‌ ಟೆನಿಸ್‌ ಕೂಟದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ನಾರ್ವೆಯ ಎಂಟನೇ ಶ್ರೇಯಾಂಕದ ಕಾಸ್ಪರ್‌ ರೂಡ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಈ ವರ್ಷದ ಆಸ್ಟ್ರೇಲಿಯನ್‌ ಓಪನ್‌ ಗೆದ್ದಿರುವ ನಡಾಲ್‌ ಅವರು ಫೈನಲಿಗೇರಿದ ಹಾದಿಯಲ್ಲಿ ಜೊಕೋವಿಕ್‌ ಅವರನ್ನು ಕ್ವಾರ್ಟರ್‌ಫೈನಲ್‌ ಮತ್ತು ಅಲೆಕ್ಸಾಂಡರ್‌ ಜ್ವೆರೇವ್‌ ಅವರನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದ್ದರು. ಫೈನಲ್‌ನಲ್ಲಿ ಗೆದ್ದರೆ ಅವರು ಫ್ರೆಂಚ್‌ ಓಪನ್‌ನಲ್ಲಿ 14ನೇ ಪ್ರಶಸ್ತಿ ಜಯಿಸಿದಂತಾಗುತ್ತದೆ.

2005ರ ಬಳಿಕ ಅವರು ಇಲ್ಲಿ ನಾಲ್ಕು ಬಾರಿ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಪ್ರಶಸ್ತಿ ಜಯಿಸಿದ್ದರು. ನಡಾಲ್‌ ಒಟ್ಟಾರೆ 21 ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಜಯಿಸಿದ್ದಾರೆ.

ಗ್ರ್ಯಾನ್‌ ಸ್ಲಾಮ್‌ ಕೂಟದ ಫೈನಲಿಗೇರಿದ ನಾರ್ವೆಯ ಮೊದಲ ಆಟಗಾರ ಎಂಬ ಖ್ಯಾತಿಯ ರೂಡ್‌ ರೋಲ್ಯಾಂಡ್‌ ಗ್ಯಾರೋಸ್‌ನಲ್ಲಿ ನಡೆದ ಸೆಮಿಫೈನಲ್‌ ಹೋರಾಟದಲ್ಲಿ 2014ರ ಯುಎಸ್‌ ಓಪನ್‌ ಚಾಂಪಿಯನ್‌ ಮರಿನ್‌ ಸಿಲಿಕ್‌ ಅವರನ್ನು 3-6, 6-4, 6-2, 6-2 ಸೆಟ್‌ಗಳಿಂದ ಸೋಲಿಸಿದ್ದರು.

23ರ ಹರೆಯದ ರೂಡ್‌ ಇದೇ ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ ಕೂಟದ ಫೈನಲಿಗೇರಿದ್ದಾರೆ. ಈ ಹಿಂದೆ ಅವರು ಯಾವುದೇ ಪ್ರಮುಖ ಕೂಟದ ನಾಲ್ಕನೇ ಸುತ್ತು ದಾಟಿರಲಿಲ್ಲ. ಅವರ ತಂದೆಯೂ ವೃತ್ತಿಪರ ಟೆನಿಸ್‌ ಆಟಗಾರರಾಗದ್ದು 1991ರಿಂದ 2001ರ ವರೆಗೆ ಆಡಿದ್ದರು.

ರೂಡ್‌ ಆವೇ ಅಂಗಣದಲ್ಲಿ ಉತ್ತಮ ನಿರ್ವಹಣೆ ದಾಖ ಲಿಸಿದ್ದಾರೆ,. 2020ರಿಂದ ಆವೇ ಅಂಗಣದಲ್ಲಿ 66 ಪಂದ್ಯಗಳನ್ನು ಆಡಿದ್ದು ಏಳು ಪ್ರಶಸ್ತಿ ಗೆದ್ದಿದ್ದಾರೆ. ಅವರೀಗ ಆವೇ ಅಂಗಣದಲ್ಲಿ ಅತ್ಯಂತ ಕಠಿನ ಪರೀಕ್ಷೆ ಎದುರಿಸುತ್ತಿದ್ದಾರೆ. ಅದು ಕೂಡ ಸ್ವತಃ ಅವರು ದೇವರಂತೆ ಪೂಜಿಸುತ್ತಿರುವ ನಡಾಲ್‌ ಅವರ ವಿರುದ್ಧವೇ. ರೂಡ್‌ ಅವರು ಸ್ಪೇನ್‌ನಲ್ಲಿರುವ ನಡಾಲ್‌ ಅವರ ಟೆನಿಸ್‌ ಅಕಾಡೆಮಿಯಲ್ಲಿಯೇ ಅಭ್ಯಾಸ ನಡೆಸಿದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.