ಇಂದಿನಿಂದ ರೊಲ್ಯಾಂಡ್‌ ಗ್ಯಾರೋಸ್‌ ಸಮರ ವಿಶ್ವಾಸದಲ್ಲಿ ರಫೆಲ್‌ ನಡಾಲ್‌


Team Udayavani, May 27, 2018, 6:35 AM IST

rafael-nadal-85858.jpg

ಪ್ಯಾರಿಸ್‌: ರವಿವಾರ ಇತ್ತ ಭಾರತದಲ್ಲಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಯ ತೆರೆ ಸರಿಯುತ್ತಿದ್ದಂತೆಯೇ ಅತ್ತ ದೂರದ ಪ್ಯಾರಿಸ್‌ನಲ್ಲಿ ಫ್ರೆಂಚ್‌ ಓಪನ್‌ ರ್ಯಾಕೆಟ್‌ ಸಮರಕ್ಕೆ ಚಾಲನೆ ಲಭಿಸಿರುತ್ತದೆ. ಕ್ರೀಡಾಭಿಮಾನಿಗಳು ನಿಧಾನವಾಗಿ ಕ್ರಿಕೆಟ್‌ನಿಂದ ಟೆನಿಸ್‌ನತ್ತ ತಮ್ಮ ಕುತೂಹಲವನ್ನು ವರ್ಗಾಯಿಸಿಕೊಳ್ಳುವುದು ಅನಿವಾರ್ಯ!

ಆವೆಯಂಗಳದ ಈ ಪ್ರತಿಷ್ಠಿತ ಗ್ರ್ಯಾನ್‌ಸ್ಲಾಮ್‌ ಸಮರವೆಂದೊಡನೆ ನೆನಪಾಗುವವರು ಸ್ಪೇನಿನ ಟೆನಿಸ್‌ ದೈತ್ಯ ರಫೆಲ್‌ ನಡಾಲ್‌. ಮರಳಿ ವಿಶ್ವದ ನಂಬರ್‌ ವನ್‌ ಟೆನಿಸಿಗನಾಗಿ ಮೂಡಿಬಂದಿರುವ ನಡಾಲ್‌ ಒಟ್ಟು 10 ಸಲ ಇಲ್ಲಿ ಕಿರೀಟವೇರಿಸಿಕೊಂಡಿದ್ದು, ಈ ಬಾರಿ 11ನೇ ಪ್ರಶಸ್ತಿಯ ವಿಶ್ವಾಸದಲ್ಲಿದ್ದಾರೆ. ಅನುಭವಿ ಆಟಗಾರ ರೋಜರ್‌ ಫೆಡರರ್‌ ಗೈರಾದುದರಿಂದ, ಜೊಕೋವಿಕ್‌ ಫಾರ್ಮ್ನಲ್ಲಿ ಇಲ್ಲದುದರಿಂದ ಇಲ್ಲಿ ನಡಾಲ್‌ ಅವರನ್ನು ತಡೆಯುವುದು ಕಷ್ಟ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

ರೋಮ್‌ ಗೆಲುವು ಸ್ಫೂರ್ತಿ
ಕಳೆದ ಮ್ಯಾಡ್ರಿಡ್‌ ಓಪನ್‌ನಲ್ಲಿ ಡೊಮಿನಿಕ್‌ ಥೀಮ್‌ಗೆ ಶರಣಾದರೂ ಅನಂತರದ ರೋಮ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು ನಡಾಲ್‌ ಪಾಲಿನ ಹೆಗ್ಗಳಿಕೆ. “ರೋಮ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡಿದೆ. ಇದು ಪ್ಯಾರಿಸ್‌ ಹೋರಾಟಕ್ಕೆ ಸ್ಫೂರ್ತಿಯಾಗಲಿದೆ. ಇಲ್ಲಿ 11ನೇ ಪ್ರಶಸ್ತಿ ನನ್ನ ಗುರಿ’ ಎಂಬುದಾಗಿ ನಡಾಲ್‌ ಹೇಳಿದ್ದಾರೆ. 

ಕಳೆದ 14 ವರ್ಷಗಳ ಅವಧಿಯಲ್ಲಿ 11 ಫ್ರೆಂಚ್‌ ಓಪನ್‌ ಪ್ರಶಸ್ತಿ ಜಯಿಸಿದ ನಡಾಲ್‌, ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ಆಡಿದ 81 ಪಂದ್ಯಗಳಲ್ಲಿ ಕೇವಲ ಎರಡರಲ್ಲಷ್ಟೇ ಸೋತಿದ್ದಾರೆ. ಇದು ಆವೆಯಂಗಳದಲ್ಲಿ ನಡಾಲ್‌ ಅವರ ಪ್ರಭುತ್ವವನ್ನು ಸಾರುತ್ತದೆ.

ರವಿವಾರ ನಡೆಯುವ ಮೊದಲ ಸುತ್ತಿನ ಪಂದ್ಯದಲ್ಲಿ ನಡಾಲ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.