ಕೆಎಸ್ಸಿಎ ನೂತನ ಅಧ್ಯಕ್ಷರಾಗಿ ರಘುರಾಮ್ ಭಟ್ ಅವಿರೋಧವಾಗಿ ಆಯ್ಕೆ
Team Udayavani, Nov 9, 2022, 11:47 PM IST
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಚುನಾವಣೆ ಅವಿರೋಧವಾಗಿ ಮುಗಿದಿದೆ. ನೂತನ ಅಧ್ಯಕ್ಷ ರಾಗಿ ದ.ಕ. ಜಿಲ್ಲೆಯ ಪುತ್ತೂರು ಮೂಲದ ಮಾಜಿ ಕ್ರಿಕೆಟಿಗ ಎ. ರಘುರಾಮ್ ಭಟ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬಿ.ಕೆ. ಸಂಪತ್ ಕುಮಾರ್, ಕಾರ್ಯದರ್ಶಿಯಾಗಿ ಎ. ಶಂಕರ್ ಜವಾಬ್ದಾರಿ ಸ್ವೀಕರಿಸಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನವನ್ನು ಶಾಹವೀರ್ ತಾರಾಪೂರ್, ಖಜಾಂಚಿ ಸ್ಥಾನ ಇ.ಎಸ್. ಜಯರಾಮ್ ಪಾಲಾಗಿದೆ.
ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದರೊಂದಿಗೆ ಕೆಎಸ್ಸಿಎ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಮಾಜಿ ಉಪಾಧ್ಯಕ್ಷ ಸಂತೋಷ್ ಮೆನನ್, ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಇದರಲ್ಲಿ ಪ್ರಮುಖರು.
ಭಟ್ ಮಾಜಿ ಕ್ರಿಕೆಟಿಗ: ಎಡಗೈ ಸ್ಪಿನ್ನರ್ ಆಗಿದ್ದ ರಘುರಾಮ್ ಭಟ್ ಭಾರತದ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 4 ವಿಕೆಟ್ ಪಡೆದಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 82 ಪಂದ್ಯಗಳನ್ನಾಡಿ 374 ವಿಕೆಟ್ ಕೆಡವಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ