ಸ್ಮಿತ್‌ ಸಿಡಿತದ ನಿರೀಕ್ಷೆಯಲ್ಲಿ ರಾಜಸ್ಥಾನ್‌

ಜೈಪುರದಲ್ಲಿ ರಹಾನೆ-ಅಶ್ವಿ‌ನ್‌ ತಂಡಗಳ ಕಾಳಗ

Team Udayavani, Mar 25, 2019, 6:17 AM IST

82

ಜೈಪುರ: ಸೋಮವಾರದ ಐಪಿಎಲ್‌ ಹಣಾಹಣಿಯಲ್ಲಿ ಆತಿಥೇಯ ರಾಜಸ್ಥಾನ್‌ ರಾಯಲ್ಸ್‌ ಮತ್ತು ಕಿಂಗ್ಸ್‌ ಇಲೆವೆನ್‌ ತಂಡಗಳು ಪರಸ್ಪರ ಸೆಣಸಲಿವೆ. ಜೈಪುರದಲ್ಲಿ ನಡೆಯುವ ಈ ಪಂದ್ಯದ ಕುತೂಹಲವೆಂದರೆ, ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಬ್ಯಾಟಿಂಗ್‌ ಲಯ ಕಂಡುಕೊಳ್ಳಬಹುದೇ ಎಂಬುದು. ಇದು ರಾಜಸ್ಥಾನ್‌ ಯಶಸ್ಸಿನ ದೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.

ಸ್ಮಿತ್‌ ಜತೆ ನಿಷೇಧಕ್ಕೊಳಗಾಗಿದ್ದ ಡೇವಿಡ್‌ ವಾರ್ನರ್‌ ರವಿವಾರ ಭರ್ಜರಿ ಪುನರಾಗಮನ ಸಾರಿದ್ದಾರೆ. ಇದು ಸ್ಮಿತ್‌ ಅವರಿಗೂ ಸ್ಫೂರ್ತಿಯಾದೀತೇ ಎಂಬ ನಿರೀಕ್ಷೆ ಎಲ್ಲರದೂ. ನಿಷೇಧದ ವೇಳೆ ಸ್ಮಿತ್‌ ಕಳೆದ ವರ್ಷಾಂತ್ಯ ಬಾಂಗ್ಲಾದೇಶ ಪ್ರೀಮಿಯರ್‌ ಲೀಗ್‌ನಲ್ಲಿ ಕೆಲವು ಪಂದ್ಯಗಳಾನ್ನಡಿದರು. ಅಷ್ಟರಲ್ಲಿ ಮಣಿಗಂಟಿನ ನೋವಿನಿಂದ ಹೊರಗುಳಿದರು. ಸ್ಮಿತ್‌ ಅಥವಾ ವಾರ್ನರ್‌ ಅವರ ನಿಷೇಧ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟಿಗೇ ಹೊರತು ಡೊಮೆಸ್ಟಿಕ್‌ ಅಥವಾ ಕ್ಲಬ್‌ ಕ್ರಿಕೆಟಿಗಲ್ಲ. ಇನ್ನು ನಾಲ್ಕೇ ದಿನಗಳಲ್ಲಿ ಇವರ ನಿಷೇಧದ ಅವಧಿ ಮುಗಿಯಲಿದೆ. ಈ ಖುಷಿಯಲ್ಲಿ ಸ್ಮಿತ್‌ ಆಡಿದರೆ ಕ್ಲಿಕ್‌ ಆಗುವುದರಲ್ಲಿ ಅನುಮಾನವಿಲ್ಲ.

ಸ್ಟೋಕ್ಸ್‌, ಬಟ್ಲರ್‌ ಸ್ಟಾರ್
ಬೆನ್‌ ಸ್ಟೋಕ್ಸ್‌ ಮತ್ತು ಜಾಸ್‌ ಬಟ್ಲರ್‌ ರಾಜಸ್ಥಾನ್‌ ತಂಡದ ಸ್ಟಾರ್‌ ಆಟಗಾರರು. ಕಳೆದ ವರ್ಷ ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಈ ಬಾರಿ ಎ. 25ರ ತನಕ ಮಾತ್ರ ಐಪಿಎಲ್‌ಗೆ ಇವರ ಸೇವೆ ಸಿಗಲಿದೆ. ಬಳಿಕ ವಿಶ್ವಕಪ್‌ಗಾಗಿ ಇಸಿಬಿ ಇವರನ್ನು ವಾಪಸ್‌ ಕರೆದುಕೊಳ್ಳಲಿದೆ. ಅಷ್ಟರೊಳಗೆ ರಾಜಸ್ಥಾನ್‌ ಸಾಧ್ಯವಾದಷ್ಟು ಪಂದ್ಯಗಳನ್ನು ಗೆಲ್ಲುವುದು ಅನಿವಾರ್ಯ.

ದುಬಾರಿ ಬೌಲರ್‌ ಜೈದೇವ್‌ ಉನಾ ದ್ಕತ್‌, ಕೆ. ಗೌತಮ್‌, ಧವಳ್‌ ಕುಲಕರ್ಣಿ, ವರುಣ್‌ ಆರೋನ್‌, ರಾಹುಲ್‌ ತ್ರಿಪಾಠಿ, ಶ್ರೇಯಸ್‌ ಗೋಪಾಲ್‌ ಅವರನ್ನೊಳಗೊಂಡ ಭಾರತದ ಬೌಲಿಂಗ್‌ ಪಡೆಯನ್ನು ರಾಜಸ್ಥಾನ್‌ ಹೊಂದಿದೆ.

ರಾಹುಲ್‌, ಗೇಲ್‌ ಬಲ
ಆರ್‌. ಅಶ್ವಿ‌ನ್‌ ಸಾರಥ್ಯದ ಪಂಜಾಬ್‌ ಆರಂಭಿಕರಾದ ಗೇಲ್‌-ರಾಹುಲ್‌ ಜೋಡಿಯನ್ನು ಹೆಚ್ಚು ಅವಲಂಬಿಸಿದೆ. ಅಗರ್ವಾಲ್‌, ನಾಯರ್‌, ಮಿಲ್ಲರ್‌, ಕರನ್‌ ಅವರನ್ನೊಳಗೊಂಡ ಪಂಜಾಬ್‌ ಬ್ಯಾಟಿಂಗ್‌ ವಿಭಾಗ ಸಾಕಷ್ಟು ವೈವಿಧ್ಯಮಯವಾಗಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.