ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಯಾಕಿಲ್ಲ? ಕೋಚ್ ದ್ರಾವಿಡ್ ಉತ್ತರ ನೋಡಿ


Team Udayavani, Jan 24, 2023, 9:11 AM IST

Rahul dravid spoke about Virat Kohli’s Position In T20I Team

ಇಂಧೋರ್: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಇದೀಗ ಮತ್ತೆ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಕಳೆದ ಏಷ್ಯಾಕಪ್ ನಲ್ಲಿ ಶತಕದೊಂದಿಗೆ ಫಾರ್ಮ್ ಗೆ ಮರಳಿದ ವಿರಾಟ್ ಬಳಿಕ ಟಿ20 ವಿಶ್ವಕಪ್ ನಲ್ಲೂ ಉತ್ತಮ ಆಟವಾಡಿದರು. ಇದೀಗ ಐಸಿಸಿ ವರ್ಷದ ಟಿ20 ತಂಡದಲ್ಲೂ ವಿರಾಟ್ ಸ್ಥಾನ ಪಡೆದಿದ್ದಾರೆ.

ಆದರೆ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ. ಭವಿಷ್ಯದ ತಂಡವನ್ನು ಕಟ್ಟುವ ದಿಸೆಯಿಂದ ಯುವ ಆಟಗಾರರಿಗೆ ಜಾಗ ನೀಡಲಾಗುತ್ತಿದೆ. ಮುಂಬರುವ ಕಿವೀಸ್ ವಿರುದ್ಧದ ಸರಣಿಗೂ ವಿರಾಟ್ ಆಯ್ಕೆಯಾಗಿಲ್ಲ.

ಅಂತಿಮ ಏಕದಿನ ಪಂದ್ಯಕ್ಕಾಗಿ ಇಂಧೋರ್ ಗೆ ಬಂದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಯಿತು. “ಕಳೆದ ವರ್ಷದವರೆಗೂ ಟಿ20 ತಂಡದಲ್ಲಿ ವಿರಾಟ್ ಸ್ಥಾನ ಪ್ರಶ್ನೆಯಾಗಿತ್ತು…’’ ಎಂದು ಪತ್ರಕರ್ತರೊಬ್ಬರು ಕೇಳಿದರು. ಆದರೆ ನಡುವಲ್ಲೇ ಉತ್ತರಿಸಿದ ದ್ರಾವಿಡ್, “ ನಮ್ಮಿಂದ ಅಲ್ಲ ಸರ್, ಅಲ್ಲವೇ ಅಲ್ಲ.. ನಮ್ಮಿಂದ ಅಲ್ಲ” ಎಂದರು.

ಐಸಿಸಿ ವರ್ಷದ ಟಿ20 ತಂಡದಲ್ಲಿ ಸ್ಥಾನ ಪಡೆದರೂ ವಿರಾಟ್ ಟಿ20 ತಂಡದಲ್ಲಿ ಯಾಕಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, “ನಿರ್ದಿಷ್ಟ ವೈಟ್-ಬಾಲ್ ಪಂದ್ಯಾವಳಿಗಳಿಗೆ ನಿರ್ದಿಷ್ಟ ಸಮಯದ ಕೆಲವು ಹಂತಗಳಲ್ಲಿ ನಾವು ನೀಡಬೇಕಾದ ಕೆಲವು ಆದ್ಯತೆಗಳಿವೆ. ನಾವು ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆಡುತ್ತಿದ್ದೇವೆ. ನಮಗೆ ಇವು ಪ್ರಮುಖ ಪಂದ್ಯಗಳು. ಕೆಲವು ವೈಟ್-ಬಾಲ್ ಪಂದ್ಯಾವಳಿಗಳಿಗೆ ನಾವು ಆದ್ಯತೆ ನೀಡಬೇಕಾಗಿತ್ತು, ಟಿ20 ವಿಶ್ವಕಪ್ ನಂತರದ ಆದ್ಯತೆಯು ಈ ಆರು ಪಂದ್ಯಗಳಾಗಿವೆ” ಎಂದರು.

“ ವಿರಾಟ್ ಈ ಎಲ್ಲಾ ಆರು ಪಂದ್ಯಗಳನ್ನು ಆಡಿದ್ದಾನೆ. ಮುಂದಿನ ಒಂದೆರಡು ಪಂದ್ಯಗಳಿಗೆ ರೋಹಿತ್ ಜತೆಗೆ ಆತ ವಿಶ್ರಾಂತಿ ಪಡೆಯಲಿದ್ದಾನೆ. ಆಸ್ಟ್ರೇಲಿಯಾ ಸರಣಿಗೂ ಮೊದಲು ನಾವು ಒಟ್ಟಿಗೆ ಸೇರಲಿದ್ದೇವೆ. ಅದಕ್ಕಾಗಿ ವಿರಾಟ್ ಉತ್ತಮ ವಿಶ್ರಾಂತಿ ಪಡೆದು ಬರಲಿದ್ದಾನೆ. ನಾವು ಕೆಲವು ಫಾರ್ಮ್ಯಾಟ್ ಗಳನ್ನು ಆದ್ಯತೆಯ ಮೇಲೆ ನೋಡಬೇಕಾಗಿದೆ” ಎಂದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.