ಹಿತಾಸಕ್ತಿ ಸಂಘರ್ಷ : ಐಪಿಎಲ್ ನಂಟಿಗೆ ಅಂತ್ಯ ಹೇಳುವ ದ್ರಾವಿಡ್
Team Udayavani, Jun 27, 2017, 3:30 PM IST
ಹೊಸದಿಲ್ಲಿ : ಎರಡು ವರ್ಷ ಡೆಲ್ಲಿ ಡೇರ್ ಡೆವಿಲ್ ತಂಡದ ಕೋಚ್ ಆಗಿದ್ದ ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಈಗಿನ್ನು ಐಪಿಎಲ್ ನಂಟನ್ನು ಪೂರ್ತಿಯಾಗಿ ಕಳಚಿಕೊಳ್ಳಲಿದ್ದಾರೆ. ಡೆಲ್ಲಿ ಡೇರ್ ಡೆವಿಲ್ ತಂಡದ ಮುಂದಿನ ಕೋಚ್ ಆಗಲು ಅರ್ಹ ವ್ಯಕ್ತಿಯನ್ನು ಸೂಚಿಸುವಂತೆ ಬಿಸಿಸಿಐ ದ್ರಾವಿಡ್ ಅವರನ್ನು ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ.
ಇಂಡಿಯಾ ಎ ಮತ್ತು ಇಂಡಿಯಾ ಅಂಡರ್ ನೈನ್ಟೀನ್ ಕೋಚ್ ಆಗಿರುವ ದ್ರಾವಿಡ್ ಅವರು ಬಿಸಿಸಿಐ ಜತೆಗೆ 10 ತಿಂಗಳ ಗುತ್ತಿಗೆಯಲ್ಲಿದ್ದು ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕೋಚ್ ಆಗಿರುತ್ತಾ ತನ್ನ ಇತರ ಕೆಲವು ಹೊಣೆಗಾರಿಕೆಗಳನ್ನು ನಿಭಾಯಿಸುತ್ತಿದ್ದಾರೆ.
ಆದರೆ ಈ ನಡುವೆ ರಾಮಚಂದ್ರ ಗುಹಾ ಅವರ ದ್ರಾವಿಡ್ ಅವರ ಕಾರ್ಯ ನಿರ್ವಹಣೆಯಲ್ಲಿ ಹಿತಾಸಕ್ತಿಗಳ ಸಂಘರ್ಷ ಇರುವುದನ್ನು ಕಂಡಿದ್ದು ತಮ್ಮ ಕಟು ಶಬ್ದಗಳ ರಾಜೀನಾಮೆ ಪತ್ರದಲ್ಲಿ ಅವರು, ದ್ರಾವಿಡ್ ಅವಳಿ ಪಾತ್ರಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ