ಶೇಷ ಭಾರತಕ್ಕೆ ಅಜಿಂಕ್ಯ ರಹಾನೆ ನಾಯಕ
Team Udayavani, Feb 8, 2019, 12:30 AM IST
ಹೊಸದಿಲ್ಲಿ: ರಣಜಿ ಚಾಂಪಿಯನ್ ವಿದರ್ಭ ವಿರುದ್ಧ ಆಡಲಾಗುವ “ಇರಾನಿ ಟ್ರೋಫಿ’ ಕ್ರಿಕೆಟ್ ಪಂದ್ಯಕ್ಕೆ ಅಜಿಂಕ್ಯ ರಹಾನೆ ಅವರನ್ನು ಶೇಷ ಭಾರತ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಈ ಪಂದ್ಯ ಫೆ. 12ರಿಂದ 16ರ ತನಕ ನಾಗ್ಪುರದಲ್ಲಿ ನಡೆಯಲಿದೆ.
ಸೌರಾಷ್ಟ್ರವನ್ನು ಮಣಿಸಿದ ವಿದರ್ಭ ರಣಜಿ ಚಾಂಪಿಯನ್ ಆಗಿದೆ. ಇದೇ ವೇಳೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ವಯಾನಾಡ್ನಲ್ಲಿ ಆಡ ಲಾಗುವ 2ನೇ ಅನಧಿಕೃತ ಟೆಸ್ಟ್ ಪಂದ್ಯಕ್ಕೆ ಕೆ.ಎಲ್. ರಾಹುಲ್ ಅವರಿಗೆ ಭಾರತ “ಎ’ ತಂಡದ ನಾಯಕತ್ವ ವಹಿಸಲಾಗಿದೆ.
ಭಾರತ “ಎ’ ತಂಡ: ರಾಹುಲ್ (ನಾಯಕ), ಎ.ಆರ್. ಈಶ್ವರನ್, ಪ್ರಿಯಾಂಕ್ ಪಾಂಚಾಲ್, ಅಂಕಿತ್ ಬವೆ°, ಕರುಣ್ ನಾಯರ್, ರಿಕಿ ಭುಯಿ, ಸಿದ್ದೇಶ್ ಲಾಡ್, ಕೆ.ಎಸ್. ಭರತ್, ಶಾಬಾಜ್ ನದೀಂ, ಜಲಜ್ ಸಕ್ಸೇನಾ, ಮಾಯಾಂಕ್ ಮಾರ್ಕಂಡೆ, ಶಾದೂìಲ್ ಠಾಕೂರ್, ನವದೀಪ್ ಸೈನಿ, ವರುಣ್ ಆರೋನ್.
ಶೇಷ ಭಾರತ ತಂಡ: ರಹಾನೆ (ನಾಯಕ), ಅಗರ್ವಾಲ್, ಅನ್ಮೋಲ್ ಪ್ರೀತ್, ವಿಹಾರಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆ. ಗೌತಮ್, ಧರ್ನೇಂದ್ರ ಜಡೇಜ, ರಾಹುಲ್ ಚಹರ್, ಅಂಕಿತ್ ರಜಪೂತ್, ತನ್ವೀರ್ ಹಕ್, ರೋನಿತ್ ಮೋರೆ, ಸಂದೀಪ್ ಪಾರಿಯರ್, ರಿಂಕು ಸಿಂಗ್, ಸ್ನೆಲ್ ಪಟೇಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್