ರೈಲ್ವೆಯ ವನಿತಾ ಕ್ರಿಕೆಟ್ ಆಟಗಾರ್ತಿಯರಿಗೆ ಭಡ್ತಿ
Team Udayavani, Jul 24, 2017, 9:39 AM IST
ಹೊಸದಿಲ್ಲಿ: ರೈಲ್ವೆಯಲ್ಲಿ ಉದ್ಯೋಗದಲ್ಲಿರುವ ಭಾರತೀಯ ವಿಶ್ವಕಪ್ ತಂಡದ ವನಿತಾ ಕ್ರಿಕೆಟ್ ಆಟಗಾರ್ತಿಯರಿಗೆ ವಿಶೇಷ ಆದ್ಯತೆ ನೆಲೆಯಲ್ಲಿ ಭಡ್ತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
ನಾಯಕಿ ಮಿಥಾಲಿ ರಾಜ್ ಮತ್ತು ಉಪನಾಯಕಿ ಹರ್ಮನ್ಪ್ರೀತ್ ಕೌರ್ ಸಹಿತ ಭಾರತೀಯ ತಂಡದ 10 ಮಂದಿ ರೈಲ್ವೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಭಡ್ತಿ ಮಾತ್ರವಲ್ಲದೇ ಈ ಆಟಗಾರ್ತಿಯರಿಗೆ ನಗದು ಬಹುಮಾನ ನೀಡಲಾಗುವುದು ಎಂದವರು ತಿಳಿಸಿದರು. ಮಿಥಾಲಿ, ಹರ್ಮನ್ಪ್ರೀತ್ ಅವರಲ್ಲದೇ ಏಕ್ತ ಬಿಸ್ತ್, ಪೂನಂ ರಾವತ್, ವೇದ ಕೃಷ್ಣಮೂರ್ತಿ, ಪೂನಂ ಯಾದವ್, ಸುಷ್ಮಾ ವರ್ಮ, ಮೊನಾ ಮೆಶ್ರಾಮ್, ರಾಜೇಶ್ವರಿ ಗಾಯಕ್ವಾಡ್ ಮತ್ತು ನುಝಾತ್ ಪರ್ವೀನ್ ರೈಲ್ವೆಯಲ್ಲಿ ಉದ್ಯೋಗಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು