ಚೆನ್ನೈ ಏಕದಿನಕ್ಕೆ ಮಳೆ ಭೀತಿ
Team Udayavani, Sep 16, 2017, 7:30 AM IST
ಚೆನ್ನೈ: ರವಿವಾರದ ಭಾರತ-ಆಸ್ಟ್ರೇಲಿಯ ನಡುವಿನ ಚೆನ್ನೈ ಏಕದಿನ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ ರವಿವಾರ ಮಧ್ಯಾಹ್ನ ಹಾಗೂ ಸಂಜೆ ವೇಳೆ ಚೆನ್ನೈಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇದರಿಂದ ಪಂದ್ಯಕ್ಕೆ ಅಡಚಣೆಯಾಗುವ ಸಾಧ್ಯತೆ ಹೆಚ್ಚಿದೆ. ಸರಣಿಯ ಯಾವುದೇ ಪಂದ್ಯಕ್ಕೂ ಮೀಸಲು ದಿನವಿಲ್ಲ. ಆದರೆ ಈ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಟಿಕೆಟ್ಗಳೆಲ್ಲ ಮಾರಾಟವಾಗಿವೆ ಎಂದು ತಮಿಳುನಾಡು ಕ್ರಿಕೆಟ್ ಮಂಡಳಿ ತಿಳಿಸಿದೆ.
ಏಕದಿನ ಸರಣಿ ವೇಳಾಪಟ್ಟಿ
ಪಂದ್ಯ ದಿನಾಂಕ ಸ್ಥಳ ಆರಂಭ
1. ಸೆ. 17 ಚೆನ್ನೈ ಮಧ್ಯಾಹ್ನ 1.30
2. ಸೆ. 21 ಕೋಲ್ಕತಾ ಮಧ್ಯಾಹ್ನ 1.30
3. ಸೆ. 24 ಇಂದೋರ್ ಮಧ್ಯಾಹ್ನ 1.30
4. ಸೆ. 28 ಬೆಂಗಳೂರು ಮಧ್ಯಾಹ್ನ 1.30
5. ಅ. 1 ನಾಗ್ಪುರ ಮಧ್ಯಾಹ್ನ 1.30
ಪ್ರಸಾರ: ಸ್ಟಾರ್ ನ್ಪೋರ್ಟ್ಸ್, ಡಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ