ಸೌಥಂಪ್ಟನ್ ನಲ್ಲಿ ಮಳೆಯದ್ದೇ ಆಟ: ನಾಲ್ಕನೇ ದಿನ ನಡೆದಿದ್ದು ಕೇವಲ 10.2 ಓವರ್ ಆಟ


Team Udayavani, Aug 17, 2020, 7:35 AM IST

ಸೌಥಂಪ್ಟನ್ ನಲ್ಲಿ ಮಳೆಯದ್ದೇ ಆಟ: ನಾಲ್ಕನೇ ದಿನ ನಡೆದಿದ್ದು ಕೇವಲ 10.2 ಓವರ್ ಆಟ

ಸೌಥಂಪ್ಟನ್: ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ಪಾಕಿಸ್ಥಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಮಳೆಯಿಂದಲೇ ಸುದ್ದಿಯಾಗುತ್ತಿದೆ. ಮೂರನೇ ದಿನದ ಪಂದ್ಯ ಸಂಪೂರ್ಣ ಮಳೆಗಾಹುತಿಯಾದ ಬಳಿಕ ನಾಲ್ಕನೇ ದಿನದಾಟವು ನಡೆದಿದ್ದು ಕೇವಲ 10.2 ಓವರ್ ಮಾತ್ರ.

ಒಂಬತ್ತು ವಿಕೆಟ್ ಗೆ 223 ರನ್ ಗಳಿಸಿದ್ದಲ್ಲಿಂದ ನಾಲ್ಕನೇ ದಿನದಾಟ ಆರಂಭಿಸಿದ ಪಾಕಿಸ್ಥಾನ 236 ರನ್ ಆಲ್ ಔಟ್ ಆಯಿತು. ಮೊಹಮ್ಮದ್ ರಿಜ್ವಾನ್  72 ರನ್ ಗೆ ಔಟಾದರು.

ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಮೊದಲ ಓವರ್ ನಲ್ಲೇ ವಿಕೆಟ್ ಕಳೆದುಕೊಂಡಿತು. ರೋರಿ ಬರ್ನ್ಸ್ ಕಳಪೆ ಫಾರ್ಮ್ ಇಲ್ಲಿಯೂ ಮುಂದುವರಿಯಿತು.

ಇದನ್ನೂ ಓದಿ: ಚೆನ್ನೈ ಚಾಂಪಿಯನ್‌ ಆದರೆ ಐಪಿಎಲ್‌ಗ‌ೂ ಧೋನಿ ಗುಡ್‌ಬೈ?

ಜ್ಯಾಕ್ ಕ್ರಾವ್ಲಿ ಐದು ರನ್ ಗಳಿಸಿದ್ದು, ಡಾಮ್ ಡೆನ್ಲಿ ಎರಡು ರನ್ ಗಳಿಸಿ ಆಡುತ್ತಿದ್ದಾರೆ. ಇಂಗ್ಲೆಂಡ್ ಏಳು ರನ್ ಗಳಿಸಿದ್ದಾಗ ಮತ್ತೆ ಮಳೆ ಆರಂಭವಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಇಂದು ಪಂದ್ಯದ ಕೊನೆಯ ದಿನವಾಗಿದ್ದು, ಡ್ರಾನಲ್ಲಿ ಅಂತ್ಯವಾಗುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಐಪಿಎಲ್‌: ಮೊದಲ ಸುತ್ತಿಗೆ ಆಸೀಸ್‌, ಇಂಗ್ಲೆಂಡ್‌ ಆಟಗಾರರು ಗೈರು

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.