ಗಿಲ್ -ಸೂರ್ಯಕುಮಾರ್ ಭರ್ಜರಿ ಆಟ: ಮಳೆಯಿಂದ ರದ್ದಾದ 2ನೇ ಏಕದಿನ ಪಂದ್ಯ


Team Udayavani, Nov 27, 2022, 3:36 PM IST

1-sadsada

ಹ್ಯಾಮಿಲ್ಟನ್: ಇಲ್ಲಿ ಭಾನುವಾರ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡನೇ ಏಕದಿನ ಪಂದ್ಯ ಪ್ರತಿಕೂಲ ಹವಾಮಾನದಿಂದ ರದ್ದಾಗಿದೆ. ಸೊಗಸಾದ ಶುಭ್ ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಸ್ವಲ್ಪ ಸಮಯದವರೆಗೆ ಪ್ರೇಕ್ಷಕರನ್ನು ರಂಜಿಸಿದರು.

ನಿಗದಿತ ಕಟ್-ಆಫ್ ಸಮಯದೊಳಗೆ ಪ್ರತಿ ತಂಡಕ್ಕೆ ಕನಿಷ್ಠ 20-ಓವರ್ ಪಂದ್ಯವನ್ನು ನಡೆಸುವ ಸಾಧ್ಯತೆಯಿಲ್ಲದ ಕಾರಣ ಎರಡನೇ ಬಾರಿ ಪಂದ್ಯ ನಿಲ್ಲಿಸಿದಾಗ ಭಾರತ 12.5 ಓವರ್‌ಗಳಲ್ಲಿ 1 ವಿಕೆಟ್‌ಗೆ 89 ರನ್ ಗಳಿಸಿತ್ತು.

ಮೊದಲ ಬಾರಿ ಮಳೆ ಅಡ್ಡಿಯಾದಾಗ ನಾಲ್ಕು ಗಂಟೆಗಳ ವಿರಾಮವನ್ನು ಉಂಟುಮಾಡಿದ ಕಾರಣ ಪಂದ್ಯವನ್ನು 29-ಓವರ್‌ಗಳಿಗೆ ಇಳಿಸಲಾಯಿತು. ಆ ವೇಳೆಗೆ ಭಾರತ ಐದನೇ ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿತ್ತು. ಪುನರಾರಂಭದ ನಂತರ ನಾಯಕ ಶಿಖರ್ ಧವನ್ 10 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು.

ಗಿಲ್ ಔಟಾಗದೆ 45( 42 ಎಸೆತ) ಮತ್ತು ಸೂರ್ಯಕುಮಾರ್ ಔಟಾಗದೆ 34( 25 ಎಸೆತ) ಎಂಟು ಓವರ್‌ಗಳಲ್ಲಿ 66 ರನ್ ಜತೆಯಾಟವಾಡಿದ್ದರು. ಆ ವೇಳೆ ಮಳೆ ಪಂದ್ಯವನ್ನು ನುಂಗಿತು.

ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಯು ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಳೆಯಿಂದ ಅಡ್ಡಿಪಡಿಸಿದ ಸರಣಿಗಳಲ್ಲಿ ಒಂದಾಗಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯವೂ ಒಂದು ಚೆಂಡಿನ ಎಸೆತವನ್ನು ಕಾಣದೆಯೇ ಕೈಬಿಡಲಾಗಿತ್ತು. ನೇಪಿಯರ್‌ನಲ್ಲಿ ನಡೆದ ಮೂರನೇ ಟ್ವೆಂಟಿ-20 ಪಂದ್ಯ ಕೂಡ ಮಳೆಯಿಂದ ಹಾನಿಗೊಳಗಾಗಿತ್ತು. ಏಕದಿನ ಸರಣಿಯ ಅಂತಿಮ ಪಂದ್ಯ ನವೆಂಬರ್ 30 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲ್ಯಾಂಡ್ ಗೆದ್ದಿದೆ.

ಅಂತಾರಾಷ್ಟ್ರೀಯ ತಂಡಗಳು ಸಾಮಾನ್ಯವಾಗಿ ಡಿಸೆಂಬರ್ ಮತ್ತು ಮಾರ್ಚ್ ನಡುವೆ ನ್ಯೂಜಿ ಲ್ಯಾಂಡ್ ಪ್ರವಾಸ ಮಾಡುತ್ತವೆ ಮತ್ತು ಹವಾಮಾನದ ವ್ಯತ್ಯಾಸಗಳು ಕಾರಣವಾಗದ ಕಳಪೆ ವೇಳಾಪಟ್ಟಿ, ಸೀಮಿತ-ಓವರ್‌ಗಳ ಸರಣಿಯನ್ನು ಹಾಳುಮಾಡಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.