ಸರಣಿ ನಿರ್ಣಾಯಕ ಬೆಂಗಳೂರು ಟಿ 20 ಪಂದ್ಯಕ್ಕೆ ವರುಣನ ಅಡ್ಡಿ
ಟಾಸ್ ಸೋತ ಭಾರತಕ್ಕೆ ಆರಂಭಿಕ ಆಘಾತ ನೀಡಿದ ದಕ್ಷಿಣ ಆಫ್ರಿಕಾ
Team Udayavani, Jun 19, 2022, 8:17 PM IST
ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ರವಿವಾರ ನಡೆಯುತ್ತಿರುವ ಸರಣಿ ನಿರ್ಣಾಯಕ ಐದನೇ ಪಂದ್ಯಕ್ಕೆ ವರುಣನ ಅಡ್ಡಿ ಎದುರಾಗಿದೆ.
ಮಳೆಯಿಂದಾಗಿ ಪಂದ್ಯ ತಡವಾಗಿ 07.50 ಕ್ಕೆ ಆರಂಭವಾಗಿದ್ದು, 19 ಓವರ್ ಗಳಿಗೆ ಸೀಮಿತ ಗೊಳಿಸಲಾಗಿದೆ. ಇನ್ನಿಂಗ್ಸ್ ವಿರಾಮದ ಅವಧಿಯನ್ನು 10 ನಿಮಿಷಕ್ಕೆ ಸೀಮಿತ ಗೊಳಿಸಲಾಗಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿತು. ಮಳೆ ಯಿಂದಾಗಿಆಟಕ್ಕೆ ತಡೆ ಉಂಟಾದಾಗ ಟೀಂ ಇಂಡಿಯಾ 3.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿದೆ. ಇಶಾನ್ ಕಿಶನ್ 15, ರುತುರಾಜ್ ಗಾಯಕ್ವಾಡ್ 10 ರನ್ ಗಳಿಸಿ ಔಟಾಗಿದ್ದಾರೆ.
ಈಗಾಗಲೇ ಸರಣಿ 2-2 ಸಮ ಬಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…