ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್


Team Udayavani, Sep 22, 2020, 11:24 PM IST

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

ಶಾರ್ಜಾ: ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಇಂದಿನ IPL T20 ಹಣಾಹಣಿಯಲ್ಲಿ ಧೋನಿ ಪಡೆಯನ್ನು ಭರ್ಜರಿಯಾಗಿ ಮಣಿಸಿದ ಸ್ಮಿತ್ ಬಾಯ್ಸ್ ಗೆಲುವಿನ ನಗೆ ಬೀರಿದ್ದಾರೆ.

ರಾಜಸ್ಥಾನ ರಾಯಲ್ಸ್ ನೀಡಿದ 217 ರನ್ ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು 200 ರನ್ ಗಳಷ್ಟನ್ನೇ ಕಲೆ ಹಾಕಲು ಶಕ್ತವಾಯಿತು. ಆ ಮೂಲಕ 16 ರನ್ ಗಳಿಂದ ರಾಯಲ್ಸ್ ಗೆ ಶರಣಾಯಿತು.

ಇದನ್ನೂ ಓದಿ: ಶಾರ್ಜಾ ಮೈದಾನದಲ್ಲಿ ಸ್ಯಾಮ್ಸನ್-ಸ್ಮಿತ್ ಸ್ಪೋಟಕ ಜೊತೆಯಾಟ ; ಚೆನ್ನೈಗೆ 217 ರನ್ ಟಾರ್ಗೆಟ್

ಭಾರೀ ಮೊತ್ತವನ್ನು ಬೆನ್ನಟ್ಟಲಾರಂಭಿಸಿದ ಚೆನ್ನೈಗೆ ಮುರಳಿ ವಿಜಯ್ (21) ಹಾಗೂ ಶೇನ್ ವಾಟ್ಸನ್ (33) ಉತ್ತಮ ಆರಂಭ ಒದಗಿಸಿದರು. ಪ್ರಥಮ ವಿಕೆಟ್ ಜೊತೆಯಾಟದಲ್ಲಿ 56 ರನ್ ಹರಿದುಬಂತು.

ಆದರೆ, 2 ರನ್ ಗಳ ಅಂತರದಲ್ಲಿ ವಿಜಯ್ ಮತ್ತು ವಾಟ್ಸನ್ ಔಟಾದರು. ಬಳಿಕ ಸ್ಯಾಮ್ ಕರನ್ (17) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ.


ಈ ಹಂತದಲ್ಲಿ ಆಸೀಸ್ ಹಿರಿಯ ಆಟಗಾರ ಫಾ ಡುಪ್ಲೆಸಿಸ್ (72) ಧೋನಿ ಬಳಗದ ನೆರವಿಗೆ ನಿಂತರು. ಸ್ಯಾಮ್ಸನ್ ರೀತಿಯಲ್ಲೇ ಬ್ಯಾಟ್ ಬೀಸಿದ ಡುಪ್ಲೆಸಿಸ್ 19ನೇ ಓವರ್ ವರೆಗೂ ತಂಡದ ಗೆಲುವಿಗೆ ಹೋರಾಡಿದರು.

37 ಎಸೆತಗಳಲ್ಲಿ 72 ರನ್ ಗಳಿಸಿದ ಡುಪ್ಲೆಸಿಸ್ ಅವರ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 7 ಭರ್ಜರಿ ಸಿಕ್ಸರ್ ಗಳಿದ್ದವು ಮತ್ತು ಬಾರಿಸಿದ್ದು ಕೇವಲ ಒಂದು ಬೌಂಡರಿ.

ಚೆನ್ನೈ ಬ್ಯಾಟಿಂಗ್ ಸರದಿಯ ಕೊನೆಯಲ್ಲಿ ಕಪ್ತಾನ ಧೋನಿ (29) ಸಿಡಿದರಾದರೂ ಅಷ್ಟು ಹೊತ್ತಿಗಾಗಲೇ ಪಂದ್ಯ ಸೂಪರ್ ಕಿಂಗ್ಸ್ ಕೈಜಾರಿಯಾಗಿತ್ತು.

ರಾಜಸ್ಥಾನ ಪರ ರಾಹುಲ್ ತೆವಾಟಿಯ 3 ವಿಕೆಟ್ ಪಡೆದು ಮಿಂಚಿದರು.

 

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.