ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 


Team Udayavani, Aug 15, 2022, 10:53 PM IST

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ವೆಲ್ಲಿಂಗ್ಟನ್‌: ರಾಜಸ್ಥಾನ್‌ ರಾಯಲ್ಸ್‌ ಮಾಲಕರೊಬ್ಬರು ರಾಸ್‌ ಟೇಲರ್‌ಗೆ ಕಪಾಳಮೋಕ್ಷ ಮಾಡಿದರೆಂಬ ಪ್ರಕರಣ 11 ವರ್ಷಗಳ ಬಳಿಕ ಕಾವೇರಿಸಿಕೊಂಡಿದೆ. ಆದರೆ ಇದೊಂದು ಗಂಭೀರ ಘಟನೆಯಲ್ಲ, ತಮಾಷೆಗಾಗಿ ಮಾಡಿರಬಹುದು ಎಂಬುದಾಗಿ ರಾಜಸ್ಥಾನ್‌ ರಾಯಲ್ಸ್‌ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಕರಣ ನನಗೆ ತಿಳಿದಿಲ್ಲ
“ಪ್ರಕರಣ ನನಗೆ ತಿಳಿದಿಲ್ಲ. ನಾನು ರಾಸ್‌ ಟೇಲರ್‌ ಅವರ ಪುಸ್ತಕವನ್ನೂ ಓದಿಲ್ಲ. ಕ್ರಿಕೆಟಿಗನೊಬ್ಬನ ಮೇಲೆ ಕೈ ಮಾಡುವಷ್ಟು ಕೆಟ್ಟ ಚಾಳಿಯವರು ನಮ್ಮಲ್ಲಿಲ್ಲ, ಎಲ್ಲಿಯೂ ಇಲ್ಲ. ಇದೊಂದು ತಮಾಷೆಯ ಘಟನೆ ಆಗಿರಬಹುದು…’ ಎಂದು ಹೆಸರು ಹೇಳಬಯಸದ ಅವರು ತಿಳಿಸಿದರು.

2011ರ ಐಪಿಎಲ್‌ ಸೀಸನ್‌ ವೇಳೆ ತಾನು ಸೊನ್ನೆಗೆ ಔಟಾದಾಗ ರಾಜಸ್ಥಾನ್‌ ರಾಯಲ್ಸ್‌ ತಂಡದ ಮಾಲಕರೊಬ್ಬರು ಕಪಾಳಮೋಕ್ಷ ಮಾಡಿದ್ದರು ಎಂಬುದು ರಾಸ್‌ ಟೇಲರ್‌ ಮಾಡಿರುವ ಗಂಭೀರ ಆರೋಪ. ಅವರ ಜೀವನಚರಿತ್ರೆ “ಬ್ಲ್ಯಾಕ್‌ ಆ್ಯಂಡ್‌ ವೈಟ್‌’ನಲ್ಲಿ ಇದರ ಉಲ್ಲೇಖವಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.