ಭಾರತ ತಂಡದಲ್ಲಿ ಮೊದಲ ಸಲ ರಾಜಸ್ಥಾನದ ಮೂವರು


Team Udayavani, Jul 23, 2019, 5:04 AM IST

ind

ಜೈಪುರ: ವೆಸ್ಟ್‌ ಇಂಡೀಸ್‌ ಪ್ರವಾಸಕ್ಕಾಗಿ ಪ್ರಕಟಗೊಂಡ ಭಾರತ ತಂಡದಲ್ಲಿ ಅಚ್ಚರಿ ಯೊಂದನ್ನು ಗಮನಿಸಬಹುದು. ಇದರಲ್ಲಿ ರಾಜಸ್ಥಾನದ ಮೂವರು ಆಯ್ಕೆಯಾಗಿದ್ದಾರೆ. ಟೀಮ್‌ ಇಂಡಿಯಾದಲ್ಲಿ ರಾಜಸ್ಥಾನದ 3 ಮಂದಿ ಅವಕಾಶ ಪಡೆದದ್ದು ಇದೇ ಮೊದಲು!

ಟಿ-20 ತಂಡದಲ್ಲಿ ಸಹೋದರರಾದ ದೀಪಕ್‌ ಚಹರ್‌,ರಾಹುಲ್‌ ಚಹರ್‌, ಎಡಗೈ ಪೇಸರ್‌ ಖಲೀಲ್‌ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಸಿಸಿಐ ಆಡಳಿತಾವಧಿಯಲ್ಲಿ ರಾಜಸ್ಥಾನ್‌ ಕ್ರಿಕೆಟ್‌ ಮಂಡಳಿ (ಆರ್‌ಸಿಎ) ಅಮಾನತಿನ ಸಂಕಟಕ್ಕೆ ಸಿಲುಕಿತ್ತು. ಈಗ ಏಕಕಾಲದಲ್ಲಿ ರಾಜ್ಯದ ಮೂವರು ಭಾರತ ತಂಡಕ್ಕೆ ಆಯ್ಕೆಯಾಗಿರುವುದು ಆರ್‌ಸಿಎಗೆ ಒಲಿದ ದೊಡ್ಡ ಗೆಲುವಾಗಿದೆ.

ಇವರಲ್ಲಿ ದೀಪಕ್‌ ಚಹರ್‌ ಈಗಾಗಲೇ ಭಾರತ ಪರ ಟಿ20 ಪಂದ್ಯ ಆಡಿದ್ದಾರೆ. ಖಲೀಲ್‌ ಅಹ್ಮದ್‌ ಕೂಡ ಟೀಮ್‌ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಇವರಿಬ್ಬರ ಸಾಲಲ್ಲಿ ಕಾಣಿಸಿಕೊಂಡವರು ಲೆಗ್‌ಸ್ಪಿನ್ನರ್‌ ರಾಹುಲ್‌ ಚಹರ್‌. ಮುಂಬೈ ಇಂಡಿಯನ್ಸ್‌ ಪರ ಆಡುತ್ತ ಐಪಿಎಲ್‌ನಲ್ಲಿ ಸಾಧಿಸಿದ ಯಶಸ್ಸು ಹಾಗೂ ಭಾರತ “ಎ’ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದು ರಾಹುಲ್‌ಗೆ ಭಾರತ ತಂಡ ಬಾಗಿಲು ತೆರೆಯುವಂತೆ ಮಾಡಿತು.

“ಈ ದಿನಕ್ಕಾಗಿ ಕಾಯುತ್ತಿದ್ದೆವು’
“ನಾವೀಗ ಬಹಳ ಖುಷಿ ಯಾಗಿದ್ದೇವೆ. ಕುಟುಂಬದ ಇಬ್ಬರು ಏಕಕಾಲದಲ್ಲಿ ಭಾರತ ತಂಡ ಪ್ರತಿನಿಧಿಸುವುದನ್ನು ನೋಡುವ ಸೌಭಾಗ್ಯ ನಮ್ಮದು. ಇಂಥ ದಿನಗಳಿಗಾಗಿ ನಾವು ಯಾವತ್ತೋ ಕಾಯುತ್ತಿದ್ದೆವು’ ಎಂದು ಪ್ರತಿಕ್ರಿಯಿಸಿದ್ದಾರೆ .

ದೀಪಕ್‌ ಚಹರ್‌
ಸಹೋದರಿ ಮಾಲತಿ.
“ದೀಪಕ್‌ ತುಂಟ ಹುಡುಗನಾಗಿದ್ದ. ಓದಿನಲ್ಲಿ ಆಸಕ್ತಿ ಕಡಿಮೆ. 4ನೇ ತರಗತಿಯಲ್ಲಿದ್ದಾಗ ಅಪ್ಪ ಆತನಿಗೆ ಮೊದಲ ಸಲ ಕ್ರಿಕೆಟ್‌ ಬ್ಯಾಟ್‌ ತಂದುಕೊಟ್ಟಿದ್ದರು. ಆದರೆ ಅವನ ಆಸಕ್ತಿ ಬೌಲಿಂಗ್‌ ಮೇಲಿತ್ತು. ಇನ್ನೊಂದೆಡೆ ರಾಹುಲ್‌ ಕೂಡ ಇದೇ ಹಾದಿಯಲ್ಲಿದ್ದ. ಅವನ ಬೌಲಿಂಗ್‌ ಶೈಲಿಯನ್ನು ಗಮನಿಸಿದಾಗ ಸ್ಪಿನ್ನರ್‌ ಆಗುವ ಸೂಚನೆ ಲಭಿಸಿತು. ಅನಂತರ ಆತ ಹಿಂದಿರುಗಿ ನೋಡಲಿಲ್ಲ…’ಎಂದು ನೆನಪಿಸಿಕೊಳ್ಳುತ್ತಾರೆ ಸಹೋದರಿ ಮಾಲತಿ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.