- Sunday 15 Dec 2019
ದಿಲ್ಲಿ ಕ್ರಿಕೆಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಜತ್ ಶರ್ಮಾ
Team Udayavani, Nov 16, 2019, 2:45 PM IST
File picture
ಹೊಸದಿಲ್ಲಿ: ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ಶನಿವಾರ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆಯ ನಂತರ ಮಾತನಾಡಿದ ರಜತ್ ಶರ್ಮಾ, ಅಧ್ಯಕ್ಷನಾಗಿದ್ದ ವೇಳೆ ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಸಿಕ್ಕ ಅವಕಾಶದಲ್ಲಿ ಸಂಸ್ಥೆಯ ಅಭಿವೃದ್ಧಿಗಾಗಿ ಪ್ರಾಮಾಣಿಕತೆಯಿಂದ ದುಡಿದಿದ್ದೇನೆ ಎಂದರು.
ನಾನು ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕೆಲಸ ಮಾಡಬೇಕೆಂದು ಬಂದವ. ಆದರೆ ದಿಲ್ಲಿ ಕ್ರಿಕೆಟ್ ಸಂಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪಟ್ಟ ಭದ್ರ ಹಿತಾಸಕ್ತಿಗಳ ನಡುವೆ ಕೆಲಸ ಮಾಡುವುದು ಕಷ್ಟ ಎಂದು ಶರ್ಮಾ ಹೇಳಿದರು.
ಹಿರಿಯ ಪತ್ರಕರ್ತರಾಗಿರುವ ರಜತ್ ಶರ್ಮಾ 20 ತಿಂಗಳ ಹಿಂದಷ್ಟೇ ದಿಲ್ಲಿ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಗಾದಿಗೇರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಚೆನ್ನೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ದದ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಗೆ ಇಳಿಯಲಿದೆ. ಟಿ ಟ್ವೆಂಟಿಯಲ್ಲಿ ಉತ್ತಮ ಪ್ರದರ್ಶನ...
-
ಚೆನ್ನೈ: ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯನ್ನು ವಶಪಡಿಸಿಕೊಂಡ ಖುಷಿಯಲ್ಲಿರುವ ಭಾರತವಿನ್ನು ಏಕದಿನ ಸರಣಿಯಲ್ಲೂ ಮೇಲುಗೈ ಸಾಧಿಸುವ ಯೋಜನೆಯಲ್ಲಿದೆ....
-
ಕರಾಚಿ: ಪಾಕಿಸ್ಥಾನದಲ್ಲಿ ನಿಧಾನವಾಗಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಬಾಗಿಲು ತೆರೆಯಲ್ಪಡುತ್ತಿದೆ. ಸದ್ಯ ಶ್ರೀಲಂಕಾ ತಂಡ ದಶಕದ ಬಳಿಕ ಇಲ್ಲಿ ಟೆಸ್ಟ್ ಸರಣಿ...
-
ಹೊಸದಿಲ್ಲಿ: ಪುನಃ ಗಾಯಾಳಾಗಿ ಭಾರತ ತಂಡದಿಂದ ಬೇರ್ಪಟ್ಟಿರುವ ಪೇಸ್ ಬೌಲರ್ ಭುವನೇಶ್ವರ್ ಕುಮಾರ್ ಮುಂದಿನ ವರ್ಷದ ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಲಭಿಸುವ...
-
ಚೆನ್ನೈ: ಚೆಸ್ ದಿಗ್ಗಜ ವಿಶ್ವನಾಥನ್ ಆನಂದ್ ಅವರ ಆತ್ಮಚರಿತ್ರೆ "ಮೈಂಡ್ ಮಾಸ್ಟರ್' ಬಿಡುಗಡೆಗೊಂಡಿದೆ. ಚೆನ್ನೈಯ ಹೊಟೇಲ್ ತಾಜ್ ಕೋರಮಂಡಲ್ನಲ್ಲಿ ನಡೆದ...
ಹೊಸ ಸೇರ್ಪಡೆ
-
ವಿಜಯಪುರ : ಕಿಡಿಗೇಡಿಗಳು ಕಲ್ಲೆಸೆದ ಪರಿಣಾಮ ಹೆಜ್ಜೇನು ದಾಳಿ ನಡೆಸಿ ಮಕ್ಕಳು, ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ...
-
ಕುಮಟಾ: ಅರ್ಹ 38 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ 12 ಲಕ್ಷ ರೂ.ಗಳ ಚೆಕ್ ಗಳನ್ನು ಶಾಸಕ ದಿನಕರ ಶೆಟ್ಟಿ ತಹಶೀಲ್ದಾರ್ ಕಚೇರಿ ಆವಾರದಲ್ಲಿ...
-
ಕುಷ್ಟಗಿ: ಹಿಂದಿನ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ಗೆ ಪಟ್ಟಣದಲ್ಲಿ ಕೊನೆಗೂ ಜಾಗೆ ಸಿಕ್ಕಿದೆ. ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಇಂದಿರಾ...
-
ಮಣಿಪಾಲ: 21 ದಿನದಲ್ಲಿ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ದಿಶಾ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸುವ ಅಗತ್ಯ ಇದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು...
-
ಹೊಸದಿಲ್ಲಿ: ಹಣ್ಣು, ತರಕಾರಿಗಳ ಸೀಸನ್ ಆರಂಭವಾದರೂ, ಸಾಕಷ್ಟು ಮಾರುಕಟ್ಟೆಗೆ ಆವಕವಾಗುತ್ತಿಲ್ಲ ಇದರಿಂದ ಈ ಬಾರಿ ತರಕಾರಿ ಬೆಲೆ ಕಳೆದ ವರ್ಷ ಚಳಿಗಾಲಕ್ಕಿಂತಲೂ...