ರಣಜಿ ಪಂದ್ಯ: ಮತ್ತೆ ಸಿಡಿದು ನಿಂತ ಸರ್ಪರಾಜ್‌ ಖಾನ್‌

ಹಿಮಾಚಲ ವಿರುದ್ಧ ಅಜೇಯ 226 ಮುಂಬಯಿ 372/5

Team Udayavani, Jan 28, 2020, 12:04 AM IST

SARFARAZ-KHAN

ಧರ್ಮಶಾಲಾ: ಉತ್ತರಪ್ರದೇಶ ವಿರುದ್ಧದ ಕಳೆದ ರಣಜಿ ಪಂದ್ಯದಲ್ಲಿ ಅಮೋಘ ತ್ರಿಶತಕ ಬಾರಿಸಿ (ಅಜೇಯ 301) ಮೆರೆದಾಡಿದ್ದ ಮುಂಬಯಿಯ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಸರ್ಪರಾಜ್‌ ಖಾನ್‌ ಇದೇ ಜೋಶ್‌ ಮುಂದುವರಿಸಿದ್ದಾರೆ. ಹಿಮಾಚಲ ಪ್ರದೇಶ ವಿರುದ್ಧ ಸೋಮವಾರ ಮೊದಲ್ಗೊಂಡ ರಣಜಿ ಮುಖಾಮುಖೀಯಲ್ಲಿ ಭರ್ಜರಿ 226 ರನ್‌ ಸಿಡಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸರ್ಪರಾಜ್‌ ಅವರ ಬ್ಯಾಟಿಂಗ್‌ ಪರಾಕ್ರಮದಿಂದ ಮುಂಬಯಿ 5 ವಿಕೆಟಿಗೆ 372 ರನ್‌ ಗಳಿಸಿದೆ. ತಂಡದ 4 ವಿಕೆಟ್‌ 71 ರನ್‌ ಆಗುವಷ್ಟರಲ್ಲಿ ಉರುಳಿ ಹೋಗಿತ್ತು.
ಸಫ‌ìರಾಜ್‌ ಖಾನ್‌ ಅವರ ಬ್ಯಾಟಿಂಗ್‌ ಅತ್ಯಂತ ಬಿರುಸಿನಿಂದ ಕೂಡಿತ್ತು. 226 ರನ್‌ 213 ಎಸೆತಗಳಿಂದ ಬಂತು. ಈ ಅಬ್ಬರದ ವೇಳೆ ಸಿಡಿದದ್ದು 32 ಬೌಂಡರಿ ಹಾಗೂ 4 ಸಿಕ್ಸರ್‌. ಅವರಿಗೆ ನಾಯಕ ಆದಿತ್ಯ ತಾರೆ ಉತ್ತಮ ಬೆಂಬಲವಿತ್ತರು (62). ಇವರಿಂದ 5ನೇ ವಿಕೆಟಿಗೆ 143 ರನ್‌ ಹರಿದು ಬಂತು. ಸಫ‌ìರಾಜ್‌ ಜತೆ 44 ರನ್‌ ಮಾಡಿರುವ ಶುಭಂ ರಂಜನೆ ಕ್ರೀಸಿನಲ್ಲಿದ್ದಾರೆ. ಮುರಿಯದ 6ನೇ ವಿಕೆಟಿಗೆ 158 ರನ್‌ ಸಂಗ್ರಹಗೊಂಡಿದೆ.

ಸಂಕ್ಷಿಪ್ತ ಸ್ಕೋರ್‌
ಮುಂಬಯಿ-5 ವಿಕೆಟಿಗೆ 372 (ಸರ್ಪರಾಜ್‌ ಬ್ಯಾಟಿಂಗ್‌ 226, ರಂಜನೆ ಬ್ಯಾಟಿಂಗ್‌ 44, ತಾರೆ 62, ಅರೋರಾ 28ಕ್ಕೆ 2, ರಾಘವ್‌ ಧವನ್‌ 81ಕ್ಕೆ 2).

ಆಂಧ್ರ ವಿರುದ್ಧ ಕೇರಳ ಕುಸಿತ
ಓಂಗೋಲ್‌: ಆತಿಥೇಯ ಆಂಧ್ರಪ್ರದೇಶ ವಿರುದ್ಧ ಇಲ್ಲಿ ಆರಂಭಗೊಂಡ ರಣಜಿ ಮುಖಾಮುಖೀಯಲ್ಲಿ ಕೇರಳ 162ಕ್ಕೆ ಕುಸಿದಿದೆ. ಜವಾಬಿತ್ತ ಆಂಧ್ರ ಒಂದು ವಿಕೆಟಿಗೆ 57 ರನ್‌ ಮಾಡಿದೆ.

ಶೋಯಿಬ್‌ ಮೊಹಮ್ಮದ್‌ ಖಾನ್‌ 62ಕ್ಕೆ 5 ವಿಕೆಟ್‌ ಕಿತ್ತು ಕೇರಳವನ್ನು ಕಾಡಿದರು. ವೈ. ಪೃಥ್ವೀರಾಜ್‌ 3, ಕೆ.ವಿ. ಶಶಿಕಾಂತ್‌ 2 ವಿಕೆಟ್‌ ಉರುಳಿಸಿದರು. ಕೇರಳ ಪರ ಬಾಸಿಲ್‌ ಥಂಪಿ 42 ರನ್‌ ಹೊಡೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.