ರಣಜಿ: ಕೆ. ಗೌತಮ್ ಗಾಯಾಳು
Team Udayavani, Dec 14, 2019, 11:27 PM IST
ಬೆಂಗಳೂರು: ತಮಿಳುನಾಡು ವಿರುದ್ಧದ ಮೊದಲ ರಣಜಿ ಪಂದ್ಯದಲ್ಲಿ 14 ವಿಕೆಟ್ ಉಡಾಯಿಸಿದ ಕರ್ನಾಟಕದ ಗೆಲುವಿನ ರೂವಾರಿಯಾಗಿದ್ದ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಗಾಯಾಳಾಗಿದ್ದಾರೆ. ಡಿ. 17ರಿಂದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ ವಿರುದ್ಧ ನಡೆ ಯುವ ರಣಜಿ ಪಂದ್ಯದಿಂದ ಹೊರಗುಳಿದಿದ್ದಾರೆ.
ಗೌತಮ್ ಅವರ ಪಾದದ ಮೂಳೆಯಲ್ಲಿ ಸಣ್ಣ ಬಿರುಕು ಕಾಣಿಸಿರುವುದರಿಂದ ಆಡುವುದಿಲ್ಲ, ಅವರ ಚೇತರಿಕೆ ಕುರಿತು ಇನ್ನೆರಡು ದಿನದಲ್ಲಿ ಮಾಹಿತಿ ನೀಡುತ್ತೇವೆ ಎಂದು ಕೆಎಸ್ಸಿಎ ತಿಳಿಸಿದೆ.
ಉಳಿದಂತೆ ತಂಡದಲ್ಲಿ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಮನೀಷ್ ಪಾಂಡೆ ಅನುಪಸ್ಥಿತಿಯಲ್ಲಿ ಕರುಣ್ ನಾಯರ್ ನಾಯಕರಾಗಿ ಮುಂದುವರಿದಿದ್ದಾರೆ.
ಕರ್ನಾಟಕ ತಂಡ: ಕರುಣ್ ನಾಯರ್ (ನಾಯಕ), ರೋಹನ್ ಕದಮ್, ದೇವದತ್ತ ಪಡಿಕ್ಕಲ್, ಡಿ. ನಿಶ್ಚಲ್, ಆರ್. ಸಮರ್ಥ್, ಅಭಿಷೇಕ್ ರೆಡ್ಡಿ, ಪ್ರವೀಣ್ ದುಬೆ, ಶ್ರೇಯಸ್ ಗೋಪಾಲ್, ಜೆ. ಸುಚಿತ್, ಬಿ.ಆರ್. ಶರತ್, ಶರತ್ ಶ್ರೀನಿವಾಸ್, ರೋನಿತ್ ಮೋರೆ, ಡೇವಿಡ್ ಮಥಾಯಿಸ್, ವಿ. ಕೌಶಿಕ್, ಅಭಿಮನ್ಯು ಮಿಥುನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ