ಮುಂಬಯಿ ರಣಜಿ: ಅಯ್ಯರ್‌ ನಾಯಕ


Team Udayavani, Oct 27, 2018, 6:00 AM IST

27-shreyas.jpg

ಮುಂಬಯಿ: ಪ್ರಸಕ್ತ ರಣಜಿ ಋತುವಿನ ಮೊದಲ ಪಂದ್ಯಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬಯಿ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಬೌಲರ್‌ ಧವಳ್‌ ಕುಲಕರ್ಣಿ ಉಪನಾಯಕರಾಗಿರುವರು.

ಮುಂಬಯಿ ತನ್ನ ಮೊದಲ ಪಂದ್ಯದಲ್ಲಿ ರೈಲ್ವೇಸ್‌ ತಂಡವನ್ನು ಎದುರಿಸಲಿದ್ದು, ನ. ಒಂದರಿಂದ ಈ ಪಂದ್ಯ ಹೊಸದಿಲ್ಲಿಯಲ್ಲಿ ಆರಂಭವಾಗಲಿದೆ. ದೇವಧರ್‌ ಟ್ರೋಫಿ ಪಂದ್ಯದ ವೇಳೆ ಗಾಯಾಳಾದ ಪೃಥ್ವಿ ಶಾ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಪೂರ್ತಿ ಗುಣಮುಖರಾದ ಬಳಿಕ ಶಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಂಬಯಿ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ಹೇಳಿದರು.

ಮುಂಬಯಿ ತಂಡ: ಶ್ರೇಯಸ್‌ ಅಯ್ಯರ್‌ (ನಾಯಕ), ಧವಳ್‌ ಕುಲಕರ್ಣಿ, ಸಿದ್ದೇಶ್‌ ಲಾಡ್‌, ಜಾಯ್‌ ಬಿಸ್ತಾ, ಸೂರ್ಯಕುಮಾರ್‌ ಯಾದವ್‌, ಆಶಯ್‌ ಸರ್ದೇಸಾಯಿ, ಆದಿತ್ಯ ತಾರೆ, ಏಕನಾಥ್‌ ಕೇರ್ಕರ್‌, ಶಿವಂ ದುಬೆ, ಆಕಾಶ್‌ ಪಾರ್ಕರ್‌, ಕರ್ಶ್‌ ಕೊಠಾರಿ, ಶಮ್ಸ್‌ ಮುಲಾನಿ, ಅಖೀಲ್‌ ಹೆರ್ವಾಡ್ಕರ್‌, ತುಷಾರ್‌ ದೇಶಪಾಂಡೆ, ರಾಯ್‌ಸ್ಟನ್‌ ಡಯಾಸ್‌.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.