ರಣಜಿ: ಎರಡೇ ದಿನದಲ್ಲಿ ತಮಿಳುನಾಡು ಜಯಭೇರಿ


Team Udayavani, Jan 21, 2020, 6:55 AM IST

ranaji

ಚೆನ್ನೈ: ರಣಜಿ ಮುಖಾಮುಖೀಯಲ್ಲಿ ಆತಿಥೇಯ ತಮಿಳುನಾಡು ಎರಡೇ ದಿನದಲ್ಲಿ ರೈಲ್ವೇಸ್‌ಗೆ ಇನ್ನಿಂಗ್ಸ್‌ ಹಾಗೂ 164 ರನ್ನುಗಳ ಸೋಲುಣಿಸಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲೂ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿದ ರೈಲ್ವೇಸ್‌ ತೀವ್ರ ಮುಖಭಂಗ ಅನುಭವಿಸಿತು.

ರೈಲ್ವೇಸ್‌ನ 76 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ತಮಿಳುನಾಡು 330 ರನ್‌ ಗಳಿಸಿತು. ಪುನಃ ಬ್ಯಾಟಿಂಗ್‌ ಬರಗಾಲ ಅನುಭವಿಸಿ ರೈಲ್ವೇಸ್‌ 90 ರನ್ನಿಗೆ ಸರ್ವಪತನ ಕಂಡಿತು. 22 ರನ್‌ ಮಾಡಿದ ನಾಯಕ ಅರಿಂದಮ್‌ ಘೋಷ್‌ ಅವರದೇ ಹೆಚ್ಚಿನ ಗಳಿಕೆ. ಆರ್‌. ಸಾಯಿಕಿಶೋರ್‌ 16ಕ್ಕೆ 5, ಆರ್‌. ಅಶ್ವಿ‌ನ್‌ 36ಕ್ಕೆ 3 ಹಾಗೂ ಟಿ. ನಟರಾಜನ್‌ 15ಕ್ಕೆ 2 ವಿಕೆಟ್‌ ಕಿತ್ತರು. ಸಂಕ್ಷಿಪ್ತ ಸ್ಕೋರ್‌: ರೈಲ್ವೇಸ್‌-76 ಮತ್ತು 90. ತಮಿಳುನಾಡು 330.

ಕೇರಳಕ್ಕೆ ಇನ್ನಿಂಗ್ಸ್‌ ಸೋಲು
ತಿರುವನಂತಪುರ: ರಾಜಸ್ಥಾನ ವಿರುದ್ಧದ ರಣಜಿ ಪಂದ್ಯದಲ್ಲಿ ಆತಿಥೇಯ ಕೇರಳ ಇನ್ನಿಂಗ್ಸ್‌ ಹಾಗೂ 96 ರನ್ನುಗಳ ಸೋಲಿಗೆ ಗುರಿಯಾಗಿದೆ. ಈ ಪಂದ್ಯ ಕೂಡ 2 ದಿನಗಳಲ್ಲಿ ಮುಗಿಯಿತು. ಕೇರಳ ಮೊದಲ ಸರದಿಯಲ್ಲಿ 90 ರನ್ನಿಗೆ ಕುಸಿಯಿತು. ರಾಜಸ್ಥಾನ 268 ರನ್‌ ಗಳಿಸಿತು. ದ್ವಿತೀಯ ಸರದಿಯಲ್ಲೂ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಕೇರಳ 82ಕ್ಕೆ ಆಲೌಟ್‌ ಆಯಿತು. ಸಂಕ್ಷಿಪ್ತ ಸ್ಕೋರ್‌: ಕೇರಳ-90 ಮತ್ತು 82. ರಾಜಸ್ಥಾನ-268.

ಮನೋಜ್‌ ತಿವಾರಿ ಅಜೇಯ 303
ಕೋಲ್ಕತಾ: ಹೈದರಾಬಾದ್‌ ಎದುರಿನ ರಣಜಿ ಪಂದ್ಯದಲ್ಲಿ ಬಂಗಾಲದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಮನೋಜ್‌ ತಿವಾರಿ ಅಜೇಯ 303 ರನ್‌ ಬಾರಿಸಿ ಮೆರೆದಿದ್ದಾರೆ. ಬಂಗಾಲ 7 ವಿಕೆಟಿಗೆ 635 ರನ್‌ ಪೇರಿಸಿ ಡಿಕ್ಲೇರ್‌ ಮಾಡಿದೆ. ತಿವಾರಿ 414 ಎಸೆತ ನಿಭಾಯಿಸಿ ತ್ರಿಶತಕ ಪೂರೈಸಿದರು (30 ಬೌಂಡರಿ, 5 ಸಿಕ್ಸರ್‌). ಇದು ಬಂಗಾಲ ಪರ ರಣಜಿಯಲ್ಲಿ ದಾಖಲಾದ 2ನೇ ತ್ರಿಶತಕ. ಇದಕ್ಕೂ ಮೊದಲು 1998ರಲ್ಲಿ ಅಸ್ಸಾಮ್‌ ವಿರುದ್ಧ ದೇವಾಂಗ್‌ ಗಾಂಧಿ 323 ರನ್‌ ಬಾರಿಸಿದ್ದರು.

ಜವಾಬು ನೀಡುತ್ತಿರುವ ಹೈದರಾಬಾದ್‌ 83 ರನ್ನಿಗೆ 5 ವಿಕೆಟ್‌ ಕಳೆದುಕೊಂಡಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.