ಮುಂಬಯಿಯನ್ನು ಮಗುಚಿದ ರೈಲ್ವೇಸ್‌


Team Udayavani, Dec 27, 2019, 11:44 PM IST

railways

ಮುಂಬಯಿ: ಪ್ರಸಕ್ತ ಋತುವಿನ ರಣಜಿ ಕೂಟದಲ್ಲಿ ರೈಲ್ವೇಸ್‌ ಭಾರೀ ಏರುಪೇರಿನ ಫ‌ಲಿತಾಂಶವೊಂದನ್ನು ದಾಖಲಿಸಿದೆ. 41 ಬಾರಿಯ ರಣಜಿ ಚಾಂಪಿಯನ್‌ ಮುಂಬಯಿಯನ್ನು ಅವರದೇ ವಾಂಖೇಡೆ ಅಂಗಳದಲ್ಲಿ 10 ವಿಕೆಟ್‌ಗಳಿಂದ ಮಗುಚಿದೆ.

152 ರನ್ನುಗಳ ಹಿನ್ನಡೆಗೆ ಸಿಲುಕಿದ ಮುಂಬಯಿ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿ 198ಕ್ಕೆ ಆಲೌಟ್‌ ಆಯಿತು. 47 ರನ್ನುಗಳ ಸುಲಭ ಗುರಿ ಪಡೆದ ರೈಲ್ವೇಸ್‌ ವಿಕೆಟ್‌ ನಷ್ಟವಿಲ್ಲದೆ ಗೆಲುವಿನ ಬಾವುಟ ಹಾರಿಸಿತು. ಮೃಣಾಲ್‌ ದೇವಧರ್‌ 27 ಮತ್ತು ಪ್ರಥಮ್‌ ಸಿಂಗ್‌ 19 ರನ್‌ ಮಾಡಿ ಅಜೇಯರಾಗಿ ಉಳಿದರು.

ಬ್ಯಾಟಿಂಗ್‌ ಮರೆತ ಮುಂಬಯಿ
ಪಂದ್ಯ ಮುಗಿಯಲು ಇನ್ನೂ ಒಂದು ದಿನ ಹಾಗೂ ಒಂದು ಅವಧಿಯ ಆಟ ಬಾಕಿ ಇರುವಾಗಲೇ ಮುಂಬಯಿ ಹೋರಾಟ ನೀಡದೆ ಶರಣಾದದ್ದು ಅಚ್ಚರಿಯಾಗಿ ಕಂಡಿದೆ. 3ಕ್ಕೆ 64 ರನ್‌ ಮಾಡಿದಲ್ಲಿಂದ ಮುಂಬಯಿ ದಿನದಾಟ ಮುಂದುವರಿಸಿತ್ತು.

ನಾಯಕ ಸೂರ್ಯಕುಮಾರ್‌ ಯಾದವ್‌ (65), ಆಕಾಶ್‌ ಪಾರ್ಕರ್‌ (ಔಟಾಗದೆ 35) ಮತ್ತು ಶಾದೂìಲ್‌ ಠಾಕೂರ್‌ (21) ಹೊರತುಪಡಿಸಿ ಉಳಿದವರ್ಯಾರೂ ರೈಲ್ವೇಸ್‌ ದಾಳಿಯನ್ನು ತಡೆದು ನಿಲ್ಲಲಿಲ್ಲ. ಟೆಸ್ಟ್‌ ಸ್ಪೆಷಲಿಸ್ಟ್‌ ರಹಾನೆ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿಫ‌ಲರಾದದ್ದು ಮುಂಬಯಿಗೆ ಭಾರೀ ಹೊಡೆತ ನೀಡಿತು (5 ಹಾಗೂ 8 ರನ್‌). ಆರಂಭಕಾರ ಪೃಥ್ವಿ ಶಾ ಕೂಡ ಕ್ರೀಸ್‌ ಆಕ್ರಮಿಸಿಕೊಳ್ಳಲಿಲ್ಲ (12 ಹಾಗೂ 23 ರನ್‌).

ಹಿಮಾಂಶು ಸಂಗ್ವಾನ್‌ 5, ಟಿ. ಪ್ರದೀಪ್‌ ಮತ್ತು ಕಣ್‌ì ಶರ್ಮ ತಲಾ 2 ವಿಕೆಟ್‌ ಹಾರಿಸಿ ರೈಲ್ವೇಸ್‌ಗೆ ಮೇಲುಗೈ ಒದಗಿಸಿದರು. ಪ್ರದೀಪ್‌ ಪ್ರಥಮ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಉರುಳಿಸಿದ್ದರು.

ಬರೋಡ ವಿರುದ್ಧ ಆಡಿದ ಮೊದಲ ಪಂದ್ಯವನ್ನು ಜಯಿಸಿದ್ದ ಮುಂಬಯಿ 3ನೇ ಮುಖಾಮುಖೀಯಲ್ಲಿ ಕರ್ನಾಟಕವನ್ನು ಎದುರಿ ಸಲಿದೆ. ಈ ಸೆಣಸಾಟ ಜ. 3ರಿಂದ “ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌’ನಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ಮುಂಬಯಿ-114 ಮತ್ತು 198 (ಯಾದವ್‌ 65, ಪಾರ್ಕರ್‌ ಔಟಾಗದೆ 35, ಶಾ 23, ಠಾಕೂರ್‌ 21, ಸಂಗ್ವಾನ್‌ 60ಕ್ಕೆ 5, ಕಣ್‌ì ಶರ್ಮ 15ಕ್ಕೆ 2, ಪ್ರದೀಪ್‌ 46ಕ್ಕೆ 2). ರೈಲ್ವೇಸ್‌-266 ಮತ್ತು ವಿಕೆಟ್‌ ನಷ್ಟವಿಲ್ಲದೆ 47.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.