Ranchi Test: ರಾಹುಲ್‌ ಫಿಟ್‌, ಬುಮ್ರಾಗೆ ರೆಸ್ಟ್‌ ?


Team Udayavani, Feb 20, 2024, 5:56 AM IST

1-asdsad

ರಾಜ್‌ಕೋಟ್‌: ಇಂಗ್ಲೆಂಡ್‌ ವಿರುದ್ಧ ರಾಂಚಿಯಲ್ಲಿ ಆಡಲಾಗುವ 4ನೇ ಟೆಸ್ಟ್‌ ಪಂದ್ಯಕ್ಕಾಗಿ ಪ್ರಧಾನ ವೇಗಿ ಹಾಗೂ ಉಪನಾಯಕನೂ ಆಗಿರುವ ಜಸ್‌ಪ್ರೀತ್‌ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಹಾಗೆಯೇ ಚೇತರಿಸಿಕೊಂಡು ಫಿಟ್‌ನೆಸ್‌ಗೆ ಮರಳಿ ರುವ ಕೆ.ಎಲ್‌. ರಾಹುಲ್‌ ತಂಡಕ್ಕೆ ವಾಪ ಸಾಗುವ ನಿರೀಕ್ಷೆಯೂ ದಟ್ಟವಾಗಿದೆ. ಬುಮ್ರಾ ಈ ಸರಣಿಯಲ್ಲಿ ಸರ್ವಾಧಿಕ 17 ವಿಕೆಟ್‌ ಉರುಳಿಸಿದ್ದಾರೆ.

ದ್ವಿತೀಯ ಟೆಸ್ಟ್‌ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸತತವಾಗಿ ಆಡುತ್ತಲೇ ಬಂದಿರುವುದರಿಂದ, ಒತ್ತಡ ದಿಂದ ಮುಕ್ತರಾಗಲು ಇವರಿಗೊಂದು ಬ್ರೇಕ್‌ ಕೊಡಬೇಕೆಂದು ಬಿಸಿಸಿಐ ಯೋಚಿಸುತ್ತಿದೆ. ಈ ಸರಣಿಯ 3 ಟೆಸ್ಟ್‌ಗಳಲ್ಲಿ ಬುಮ್ರಾ 80.5 ಓವರ್‌ ಎಸೆದಿದ್ದಾರೆ.

ವಿಶಾಖಪಟ್ಟಣದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಮೊಹಮ್ಮದ್‌ ಸಿರಾಜ್‌ ಅವರಿಗೂ ವಿಶ್ರಾಂತಿ ನೀಡಲಾಗಿತ್ತು. ಬಳಿಕ ರಾಜ್‌ಕೋಟ್‌ ಟೆಸ್ಟ್‌ಗೆ ಮರಳಿದ್ದರು.

ರಾಂಚಿಯಲ್ಲಿ ಬುಮ್ರಾ ಸ್ಥಾನ ತುಂಬುವ ವೇಗಿ ಯಾರೆಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ. ಬುಮ್ರಾ ಅವರಷ್ಟು ಅನುಭವಿ ವೇಗಿಗಳಾÂರೂ ತಂಡದಲ್ಲಿಲ್ಲ. ಹೀಗಾಗಿ ಸಿರಾಜ್‌ಗೆ ಜತೆ ನೀಡಲು ಮುಕೇಶ್‌ ಕುಮಾರ್‌ ಅಥವಾ ಆಕಾಶ್‌ ದೀಪ್‌ ಅವರೇ ಬರಬೇಕಾಗುತ್ತದೆ.
ಭಾರತ ತಂಡ ಮಂಗಳವಾರ ರಾಂಚಿಗೆ ಪಯಣಿಸಲಿದೆ. ಆದರೆ ಬುಮ್ರಾ ಅಹ್ಮದಾಬಾದ್‌ಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಪಾಟಿದಾರ್‌ಗೆ ನಷ್ಟ
ತೊಡೆ ಸಂದು ನೋವಿನಿಂದಾಗಿ 2ನೇ ಹಾಗೂ 3ನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದ ಕೆ.ಎಲ್‌. ರಾಹುಲ್‌ ಕಳೆದ ವಾರವೇ ಶೇ. 90ರಷ್ಟು ಫಿಟ್‌ನೆಸ್‌ ಹೊಂದಿದ್ದರು; ಹೀಗಾಗಿ ರಾಂಚಿ ಟೆಸ್ಟ್‌ಗೆ ಲಭ್ಯರಾಗುತ್ತಾರೆ ಎಂದು ತಿಳಿದು ಬಂದಿದೆ. ರಾಹುಲ್‌ ಒಳಬಂದರೆ ರಜತ್‌ ಪಾಟಿದಾರ್‌ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇಲ್ಲವಾದರೂ ಪಾಟಿದಾರ್‌ ಸ್ಥಾನಕ್ಕೆ ಸಂಚಕಾರ ಎದು ರಾಗಿತ್ತು. ಅವರು ಅವಕಾಶವನ್ನು ಬಳಸಿಕೊಳ್ಳಲು ವಿಫ‌ಲರಾಗಿದ್ದರು. ರಾಂಚಿಯಲ್ಲಿ ಪಾಟಿದಾರ್‌ ಬದಲು ದೇವದತ್ತ ಪಡಿಕ್ಕಲ್‌ ಆಡಬಹುದೆಂದು ನಿರೀಕ್ಷಿಸಲಾಗಿತ್ತು. ಈಗ ರಾಹುಲ್‌ ವಾಪಸಾಗುವುದರಿಂದ ಪಡಿಕ್ಕಲ್‌ಗೆ ಅವಕಾಶ ಕಷ್ಟ. ಅವರನ್ನು ಮರಳಿ ರಣಜಿಗೆ ಬಿಟ್ಟುಕೊಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.