ರಾಣಿಗೆ ಮರಳಿ ನಾಯಕತ್ವ

ಕೊರಿಯಾ ವಿರುದ್ಧ 3 ಪಂದ್ಯಗಳ ವನಿತಾ ಹಾಕಿ ಸರಣಿ

Team Udayavani, May 11, 2019, 6:03 AM IST

Rani-Rampal

ಹೊಸದಿಲ್ಲಿ: ಸ್ಟ್ರೈಕರ್‌ ರಾಣಿ ರಾಮ್‌ಪಾಲ್ ಅವರನ್ನು ಮರಳಿ ಭಾರತೀಯ ವನಿತಾ ಹಾಕಿ ತಂಡದ ನಾಯಕಿಯನ್ನಾಗಿ ನೇಮಿಸಲಾಗಿದೆ. ಕೊರಿಯಾ ವಿರುದ್ಧ ಅವರದೇ ಅಂಗಳದಲ್ಲಿ ನಡೆಯಲಿರುವ 3 ಪಂದ್ಯ ಗಳ ಸರಣಿಗೆ ‘ಹಾಕಿ ಇಂಡಿಯಾ’ ಶುಕ್ರವಾರ ತಂಡವನ್ನು ಪ್ರಕಟಿಸಿತು.

ಗೋಲ್ಕೀಪರ್‌ ಸವಿತಾ ಉಪನಾ ಯಕಿಯಾಗಿರುತ್ತಾರೆ. ಗಾಯಾಳಾಗಿದ್ದ ಸವಿತಾ ಇತ್ತೀಚಿನ ಮಲೇಶ್ಯ ಪ್ರವಾಸ ವನ್ನು ತಪ್ಪಿಸಿಕೊಂಡಿದ್ದರು. ರಂಜನಿ ಇಟಿಮರ್ಪು ಮತ್ತೋರ್ವ ಗೋಲ್ಕೀಪರ್‌.

ಇದು ಎಫ್ಐಎಚ್ ವನಿತಾ ಸೀರಿಸ್‌ ಫೈನಲ್ಸ್ಗಾಗಿ ನಡೆಯಲಿರುವ ಅಭ್ಯಾಸಸರಣಿಯಾಗಿದೆ. ಈ ಪ್ರತಿಷ್ಠಿತ ಪಂದ್ಯಾವಳಿ ಜೂ. 15ರಿಂದ 23ರ ತನಕ ಜಪಾನಿನ ಹಿರೋಶಿಮಾದಲ್ಲಿ ನಡೆಯಲಿದೆ.

ಭಾರತ ತಂಡ
ಗೋಲ್ ಕೀಪರ್
: ಸವಿತಾ, ರಂಜನಿ ಇಟಿಮರ್ಪು. ಡಿಫೆಂಡರ್: ಸಲೀಮಾ ಟೇಟೆ, ಸುನೀತಾ ಲಾಕ್ರಾ, ದೀಪ್‌ ಗ್ರೇಸ್‌ ಎಕ್ಕಾ, ಕರಿಷ್ಮಾ ಯಾದವ್‌, ಗುರ್ಜೀತ್‌ ಕೌರ್‌, ಸುಶೀಲಾ ಚಾನು. ಮಿಡ್‌ ಫೀಲ್ಡರ್: ಮೋನಿಕಾ, ನವಜೋತ್‌ ಕೌರ್‌, ನಿಕ್ಕಿ ಪ್ರಧಾನ್‌, ನೇಹಾ ಗೋಯೆಲ್, ಲಿಲಿಮಾ ಮಿಂಝ್. ಫಾರ್ವರ್ಡ್ಸ್‌: ರಾಣಿ ರಾಮ್‌ಪಾಲ್, ವಂದನಾ ಕಟಾರಿಯಾ, ಲಾಲ್ರೆಮ್ಸಿಯಾಮಿ, ಜ್ಯೋತಿ, ನವನೀತ್‌ ಕೌರ್‌.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.