ಉದ್ಯಮ ರಂಗದಲ್ಲಿ  ಸಂಚಲನ: ರಣಜಿ ಕ್ರಿಕೆಟಿಗೆ ಬಿರ್ಲಾ !


Team Udayavani, Nov 15, 2017, 8:15 AM IST

15-14.jpg

ಇಂದೋರ್‌: ಭಾರತದ ಖ್ಯಾತ ಉದ್ಯಮ ಸಂಸ್ಥೆ “ಆದಿತ್ಯ ಬಿರ್ಲಾ ಗ್ರೂಪ್‌’ನ ಕುಡಿಯೊಂದು ರಣಜಿ ಕ್ರಿಕೆಟ್‌ನಲ್ಲಿ ಅವಕಾಶ ಪಡೆಯುವ ಮೂಲಕ ಸುದ್ದಿಯಲ್ಲಿದೆ. ಈ ಅದೃಷ್ಟಶಾಲಿ ಕ್ರಿಕೆಟಿಗ 21ರ ಹರೆಯದ ಆರ್ಯಮನ್‌ ಬಿರ್ಲಾ, “ಆದಿತ್ಯ ಬಿರ್ಲಾ ಗ್ರೂಪ್‌’ನ ಅಧ್ಯಕ್ಷ ಕುಮಾರ ಮಂಗಲಂ ಅವರ ಪುತ್ರ!

ಎಡಗೈ ಬ್ಯಾಟಿಂಗ್‌ ಆಲ್‌ರೌಂಡರ್‌ ಆಗಿರುವ ಆರ್ಯಮನ್‌ ಬಿರ್ಲಾ ಮಂಗಳ ವಾರ ಮಧ್ಯಪ್ರದೇಶ ರಣಜಿ ತಂಡಕ್ಕೆ ಆಯ್ಕೆ ಯಾದರು. ಸಾಮಾನ್ಯವಾಗಿ ಶ್ರೀಮಂತ ಉದ್ಯಮಿಗಳ ಕುಟುಂಬದವರು ಕ್ರೀಡಾಕ್ಷೇತ್ರ ದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಆರ್ಯಮನ್‌ ಅಪವಾದವಾದರು. ಹಾಗೆಯೇ ಬಿರ್ಲಾ ಗ್ರೂಪ್‌ ಈವರೆಗೆ ಐಪಿಎಲ್‌ನಿಂದಲೂ ಬಹಳ ದೂರ ಉಳಿದಿದ್ದು, ಯಾವುದೇ ಫ್ರಾಂಚೈಸಿಯನ್ನೂ ಖರೀದಿಸಿಲ್ಲ. ಹೀಗಾಗಿ ಆರ್ಯಮನ್‌ ಅವರ ರಣಜಿ ಪ್ರವೇಶ ಸಹಜವಾಗಿಯೇ ದೇಶದ ಕ್ರಿಕೆಟ್‌ ಹಾಗೂ ಉದ್ಯಮ ರಂಗಗಳೆರಡರಲ್ಲೂ ಭಾರೀ ಸಂಚಲನ ಮೂಡಿಸಿದೆ!

ಕರ್ನಲ್‌ ಸಿ.ಕೆ. ನಾಯ್ಡು ಟ್ರೋಫಿ ಅಂಡರ್‌-23 ಕ್ರಿಕೆಟ್‌ ಪಂದ್ಯಾ ವಳಿಯಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ಆರ್ಯಮನ್‌ ರಣಜಿಗೆ ಆಯ್ಕೆಯಾದರು. ಇಲ್ಲಿ 2 ಶತಕ ಹಾಗೂ ಒಂದು ದ್ವಿಶತಕ ಸಹಿತ 602 ರನ್‌ ಬಾರಿಸುವ ಜತೆಗೆ 10 ವಿಕೆಟ್‌ಗಳನ್ನು ಉರುಳಿಸಿದ್ದೂ ಆರ್ಯಮನ್‌ ಹೆಗ್ಗಳಿಕೆ. ಇವರಿಂದ ಛತ್ತೀಸ್‌ಗಢ ವಿರುದ್ಧ ದ್ವಿಶತಕ, ಒಡಿಶಾ ಮತ್ತು ಉತ್ತರಪ್ರದೇಶ ವಿರುದ್ಧ ಶತಕ ದಾಖಲಾಯಿತು. ಇನ್ನು ನಮನ್‌ ಓಜಾ, ಜಲಜ್‌ ಸಕ್ಸೇನಾ, ಯೋಗೇಶ್‌ ರಾವತ್‌, ಮೊಹಿ°ಶ್‌ ಮಿಶ್ರಾ, ಈಶ್ವರ್‌ ಪಾಂಡೆ ಮೊದಲಾದ ಖ್ಯಾತ ಆಟಗಾರರ ಜತೆ ಆಡುವ ಅವಕಾಶ ಆರ್ಯಮನ್‌ ಅವರದ್ದಾಗಲಿದೆ.

ಮುಂಬಯಿಯಲ್ಲಿ ಅವಕಾಶವಿಲ್ಲ !
ಮುಂಬಯಿಯಲ್ಲಿ ಕಾಮರ್ಸ್‌ ಪದವಿ ಪಡೆದಿರುವ ಆರ್ಯಮನ್‌ ಬಿರ್ಲಾ ತವರಿನಲ್ಲಿ ಕ್ರಿಕೆಟ್‌ ಅವಕಾಶ ಸಿಗದ ಕಾರಣ ಮಧ್ಯಪ್ರದೇಶಕ್ಕೆ ಹೋಗಬೇಕಾಯಿತು ಎಂದು ಅವರ ತಾಯಿ ನೀರಜಾ ಮಿಶ್ರಾ ಹೇಳಿದ್ದಾರೆ.  ನ. 17ರಿಂದ ಮಧ್ಯಪ್ರದೇಶ ತಂಡ ಇಂದೋರ್‌ನಲ್ಲಿ ತಮಿಳು ನಾಡು ವಿರುದ್ಧ ರಣಜಿ ಪಂದ್ಯವಾಡಲಿದ್ದು, ಆರ್ಯಮನ್‌ ಪ್ರಥಮ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತ.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.