ರಣಜಿ: ಸರ್ವೀಸಸ್‌ ವಿರುದ್ಧ ವಿಫ‌ಲವಾದ ಕರ್ನಾಟಕ ಬ್ಯಾಟಿಂಗ್‌


Team Udayavani, Dec 13, 2022, 10:52 PM IST

ರಣಜಿ: ಸರ್ವೀಸಸ್‌ ವಿರುದ್ಧ ವಿಫ‌ಲವಾದ ಕರ್ನಾಟಕ ಬ್ಯಾಟಿಂಗ್‌

ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದಲ್ಲಿ 99ನೇ ರಣಜಿ ಪಂದ್ಯ ಆರಂಭವಾಗಿದೆ.

ಮಾಯಾಂಕ್‌ ಅಗರ್ವಾಲ್‌ ನೇತೃತ್ವದ ಕರ್ನಾಟಕ ತಂಡ, ಸರ್ವೀಸಸ್‌ ತಂಡವನ್ನು ತನ್ನ ರಣಜಿ ಇತಿಹಾಸದಲ್ಲೇ ಮೊದಲ ಬಾರಿ ಎದುರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಜ್ಯ ಒಟ್ಟು 40 ಓವರ್‌ಗಳನ್ನು ಎದುರಿಸಿ 6 ವಿಕೆಟ್‌ಗಳನ್ನು ಕಳೆದುಕೊಂಡು 148 ರನ್‌ಗಳನ್ನು ಗಳಿಸಿತು. ಮಂದಬೆಳಕು, ಮಳೆಯ ಕಾರಣದಿಂದ ದಿನದಾಟ ಪೂರ್ಣವಾಗಿ ನಡೆಯಲಿಲ್ಲ.

ಕರ್ನಾಟಕದ ನಾಯಕ ಮಾಯಾಂಕ್‌ ಅಗರ್ವಾಲ್‌ ಇದೇ ಮೊದಲ ಬಾರಿಗೆ ನಾಯಕತ್ವ ವಹಿಸಿದರು. ಇಲ್ಲವರಿಗೆ ವೈಫ‌ಲ್ಯವೇ ಎದುರಾಯಿತು. ಆರ್‌.ಸಮರ್ಥ್ರಂತೆಯೇ ಕೇವಲ 8 ರನ್‌ಗಳಿಗೆ ಹೊರ ನಡೆದರು. ರಾಜ್ಯವನ್ನು ಆಧರಿಸಿದ್ದು ಹೊಸಬ ವಿಶಾಲ್‌ ಒನತ್‌. ಅವರು 79 ಎಸೆತಗಳಲ್ಲಿ 33 ರನ್‌ ಗಳಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿಕಿನ್‌ ಜೋಸ್‌ ಅತ್ಯುತ್ತಮ ನಿರ್ವಹಣೆ ತೋರಿದರು. ಅವರು 83 ಎಸೆತಗಳಲ್ಲಿ 62 ರನ್‌ ಗಳಿಸಿದರು. ಈ ಇಬ್ಬರು ಕೈಹಿಡಿಯದಿದ್ದರೆ ರಾಜ್ಯ ಆಲೌಟ್‌ಗೆ ಸಮೀಪವಾಗುವ ಸಾಧ್ಯತೆಯಿತ್ತು. ಸರ್ವೀಸಸ್‌ ತಂಡದ ಪರ ವೇಗಿ ದಿವೇಶ್‌ ಪಠಾಣಿಯ ಅತ್ಯುತ್ತಮ ಬೌಲಿಂಗ್‌ ಮಾಡಿ 40 ರನ್‌ ನೀಡಿ 5 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 148/6 (ನಿಕಿನ್‌ ಜೋಸ್‌ 62, ವಿಶಾಲ್‌ ಒನತ್‌ 33, ದಿವೇಶ್‌ ಪಠಾಣಿಯ 40ಕ್ಕೆ 5)

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.