ರಣಜಿ: ಕರ್ನಾ ಟಕದ ಸ್ಪಿನ್‌ ದಾಳಿ; 164ಕ್ಕೆ ಜಾರಿದ ಜಾರ್ಖಂಡ್‌


Team Udayavani, Jan 25, 2023, 6:20 AM IST

BCCI

ಜಮ್ಶೆಡ್‌ಪುರ: “ಸಿ’ ವಿಭಾಗದ ಅಂತಿಮ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾ ಟಕದ ಸ್ಪಿನ್‌ ದಾಳಿಗೆ ಕುಸಿದ ಆತಿಥೇಯ ಜಾರ್ಖಂಡ್‌ 164 ರನ್ನುಗಳಿಗೆ ಸರ್ವಪತನ ಕಂಡಿದೆ. ಕರ್ನಾಟಕ 2 ವಿಕೆಟಿಗೆ 80 ರನ್‌ ಗಳಿಸಿ ದಿನದಾಟ ಮುಗಿಸಿದೆ.

ಕೃಷ್ಣಪ್ಪ ಗೌತಮ್‌ ಮತ್ತು ಶ್ರೇಯಸ್‌ ಗೋಪಾಲ್‌ ಜಾರ್ಖಂಡ್‌ ಮೇಲೆ ಘಾತಕ ವಾಗಿ ಎರಗಿದರು. ಗೌತಮ್‌ 61ಕ್ಕೆ 4, ಗೋಪಾಲ್‌ 18ಕ್ಕೆ 3 ವಿಕೆಟ್‌ ಕೆಡವಿದರು. ವಿದ್ವತ್‌ ಕಾವೇರಪ್ಪ ಇಬ್ಬರನ್ನು ಪೆವಿಲಿಯನ್ನಿಗೆ ಅಟ್ಟಿದರು. ಇನ್ನೊಂದು ವಿಕೆಟ್‌ ಶುಭಾಂಗ್‌ ಹೆಗ್ಡೆ ಪಾಲಾಯಿತು.
37 ರನ್‌ ಮಾಡಿದ ಕುಮಾರ ಕುಶಾಗ್ರ ಜಾರ್ಖಂಡ್‌ ತಂಡದ ಗರಿಷ್ಠ ಸ್ಕೋರರ್‌. ಆರಂಭ ಕಾರ ಕುಮಾರ ಸೂರಜ್‌ ಮತ್ತು ಶಾಬಾಜ್‌ ನದೀಂ ತಲಾ 22 ರನ್‌ ಹೊಡೆದರು.

ಕರ್ನಾಟಕ ಆರಂಭಿಕರಿಬ್ಬರನ್ನು ಕಳೆದು ಕೊಂಡಿದೆ. ಆರ್‌. ಸಮರ್ಥ್ 31, ಮಾಯಾಂಕ್‌ ಅಗರ್ವಾಲ್‌ 20 ರನ್‌ ಮಾಡಿ ಔಟಾಗಿದ್ದಾರೆ. ದೇವದತ್ತ ಪಡಿಕ್ಕಲ್‌ 20 ಮತ್ತು ನಿಕಿನ್‌ ಜೋಸ್‌ 8 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಕೇದಾರ್‌ ಜಾಧವ್‌ ಶತಕ
ಮುಂಬಯಿ: ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಆರಂಭಗೊಂಡ ರಣಜಿ ಪಂದ್ಯದಲ್ಲಿ ಮುಂಬಯಿ ವಿರುದ್ಧ ಮಹಾರಾಷ್ಟ್ರ 6 ವಿಕೆಟಿಗೆ 314 ರನ್‌ ಮಾಡಿದೆ. ಕೇದಾರ್‌ ಜಾಧವ್‌ 128 ರನ್‌ ಹೊಡೆದರು.

17 ಓವರ್‌ ಎಸೆದ ಜಡೇಜ
ಚೆನ್ನೈ: ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ ಸೌರಾಷ್ಟ್ರದ ಸವ್ಯಸಾಚಿ ರವೀಂದ್ರ ಜಡೇಜ ತಮಿಳುನಾಡು ವಿರುದ್ಧದ ರಣಜಿ ಪಂದ್ಯದಲ್ಲಿ 17 ಓವರ್‌ ಎಸೆದು ಗಮನ ಸೆಳೆದರು. ಆದರೆ ವಿಕೆಟ್‌ ಕೀಳಲು ವಿಫ‌ಲರಾದರು. ನಿಧಾನಗತಿಯ ಆಟವಾಡಿದ ತಮಿಳುನಾಡು 4 ವಿಕೆಟಿಗೆ 183 ರನ್‌ ಗಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.