Ranji: ಕರ್ನಾಟಕದ ಎದುರಾಳಿ ಗುಜರಾತ್‌


Team Udayavani, Jan 11, 2024, 11:59 PM IST

BCCI

ಅಹ್ಮದಾಬಾದ್‌: ದೇಶೀಯ ಕ್ರಿಕೆಟ್‌ ಕೂಟವಾದ ರಣಜಿ ಟ್ರೋಫಿಯ ದ್ವಿತೀಯ ಸುತ್ತಿನ ಪಂದ್ಯಗಳು ವಿವಿಧ ತಾಣಗಳಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಎಲೈಟ್‌ “ಸಿ’ ಬಣದಲ್ಲಿ ಮೊದಲ ಸುತ್ತಿನಲ್ಲಿ ಜಯಭೇರಿ ಬಾರಿಸಿರುವ ಕರ್ನಾಟಕ ಮತ್ತು ಗುಜರಾತ್‌ ತಂಡಗಳು ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೋರಾಡಲಿವೆ.

“ಸಿ’ ಬಣದಲ್ಲಿ ಕರ್ನಾಟಕ, ಗುಜರಾತ್‌ ಮತ್ತು ತ್ರಿಪುರ ಮೊದಲ ಸುತ್ತಿನ ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಉತ್ತಮ ರನ್‌ಧಾರಣೆಯ ಆಧಾರದಲ್ಲಿ ತ್ರಿಪುರ ಬಣದ ಅಗ್ರಸ್ಥಾನದಲ್ಲಿದೆ. “ಡಿ’ ಬಣದಲ್ಲಿ ಬರೋಡ ಮತ್ತು ಪುದುಚೇರಿ ತಲಾ ಆರಂಕದೊಂದಿಗೆ ಮೊದಲೆರಡು ಸ್ಥಾನದಲ್ಲಿದೆ.

ಎಲೈಟ್‌ “ಎ’ ಬಣದಲ್ಲಿ ಮಹಾರಾಷ್ಟ್ರ ಏಳಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ವಿದರ್ಭ ದ್ವಿತೀಯ ಸ್ಥಾನದಲ್ಲಿದೆ. ಮುಂಬಯಿ ಮತ್ತು ಛತ್ತೀಸ್‌ಗಢ ತಲಾ ಏಳಂಕದೊಂದಿಗೆ “ಬಿ’ ಬಣದಲ್ಲಿ ಮೊದಲೆರಡು ಸ್ಥಾನದಲ್ಲಿದೆ. ಮೊದಲ ಸುತ್ತಿನಲ್ಲಿ ಆ ಎರಡು ತಂಡಗಳು ತಮ್ಮ ಎದುರಾಳಿ ವಿರುದ್ಧ ಜಯ ಸಾಧಿಸಿತ್ತು.

ಮುಂಬಯಿಗೆ ಮರಳಿದ ಅಯ್ಯರ್‌
“ಬಿ’ ಬಣದಲ್ಲಿರುವ ಮುಂಬಯಿ ತಂಡವು ದ್ವಿತೀಯ ಪಂದ್ಯದಲ್ಲಿ ಆಂಧ್ರ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬಯಿಯ ಶರದ್‌ ಪವಾರ್‌ ಕ್ರಿಕೆಟ್‌ ಅಕಾಡೆಮಿಯ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಭಾರತ ತಂಡದ ಪರ ಆಡುತ್ತಿದ್ದ ಶ್ರೇಯಸ್‌ ಅಯ್ಯರ್‌ ಮುಂಬಯಿ ತಂಡಕ್ಕೆ ಮರಳಿದ್ದಾರೆ. ಇದರಿಂದ ಮುಂಬಯಿಯ ಬ್ಯಾಟಿಂಗ್‌ ಇನ್ನಷ್ಟು ಬಲಗೊಂಡಿದೆ.

ಅಘಾ^ನಿಸ್ಥಾನ ವಿರುದ್ಧದ ಸರಣಿಗಾಗಿ ಭಾರತೀಯ ತಂಡವನ್ನು ಸೇರಿಕೊಂಡಿದ್ದರಿಂದ ಮುಂಬಯಿ ತಂಡವು ಆಲ್‌ರೌಂಡರ್‌ ಶಿವಂ ದುಬೆ ಅವರ ಅನುಪಸ್ಥಿತಿಯಲ್ಲಿ ಆಡಬೇಕಾಗಿದೆ. 41 ಬಾರಿಯ ರಣಜಿ ಟ್ರೋಫಿ ಚಾಂಪಿಯನ್‌ ಮುಂಬಯಿ ತಂಡವು ಮೊದಲ ರಣಜಿ ಪಂದ್ಯದಲ್ಲಿ ಬಿಹಾರ ವಿರುದ್ಧ ಸುಲಭವಾಗಿ ಜಯಿಸಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.