Ranji; ಚಂಡೀಗಢ ವಿರುದ್ಧ ಮನೀಷ್‌ ಪಾಂಡೆ ಅಜೇಯ ಶತಕ


Team Udayavani, Feb 17, 2024, 11:08 PM IST

1-weqwqe

ಹುಬ್ಬಳ್ಳಿ: ಮನೀಷ್‌ ಪಾಂಡೆ ಅಜೇಯ ಶತಕವೊಂದನ್ನು ಬಾರಿಸಿ ಚಂಡೀಗಢ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕವನ್ನು ಸುಸ್ಥಿತಿಯತ್ತ ಕೊಂಡೊಯ್ದಿದ್ದಾರೆ. ಚಂಡೀಗಢದ 267 ರನ್ನುಗಳ ಮೊತ್ತಕ್ಕೆ ಜವಾಬು ನೀಡಿದ ಕರ್ನಾಟಕ 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟಿಗೆ 268 ರನ್‌ ಗಳಿಸಿ ಮುನ್ನಡೆಗೆ ಮುಹೂರ್ತ ವಿರಿಸಿದೆ. ಪಾಂಡೆ 102 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ವೈಶಾಖ್‌ ವಿಜಯ್‌ಕುಮಾರ್‌ ಮತ್ತು ಹಾರ್ದಿಕ್‌ ರಾಜ್‌ ತಲಾ 4 ವಿಕೆಟ್‌ ಉರುಳಿಸಿ ಚಂಡೀಗಢವನ್ನು ಸಾಮಾನ್ಯ ಮೊತ್ತಕ್ಕೆ ತಡೆದು ನಿಲ್ಲಿಸಿದರು.
ಆರ್‌. ಸಮರ್ಥ್ (4) ಹೊರತು ಪಡಿಸಿ ಕರ್ನಾಟಕದ ಆಟಗಾರರೆಲ್ಲ ಉತ್ತಮ ಪ್ರದರ್ಶನ ನೀಡಿದರು. ನಾಯಕ ಮಾಯಾಂಕ್‌ ಅಗರ್ವಾಲ್‌ ಅರ್ಧ ಶತಕ ಬಾರಿಸಿದರೆ (57), ನಿಕಿನ್‌ ಜೋಸ್‌ 37 ಮಾಡಿದರು. ಹಾರ್ದಿಕ್‌ ರಾಜ್‌ ಅರ್ಧ ಶತಕವನ್ನು ಸಮೀಪಿಸಿದ್ದಾರೆ (ಬ್ಯಾಟಿಂಗ್‌ 49).

153 ರನ್‌ ಜತೆಯಾಟ
ಮನೀಷ್‌ ಪಾಂಡೆ ಆಕ್ರಮಣಕಾರಿ ಆಟದ ಮೂಲಕ ಚಂಡೀಗಢದ ಮೇಲೆರಗಿದರು. ಅವರ 102 ರನ್‌ ಕೇವಲ 101 ಎಸೆತಗಳಿಂದ ಬಂದಿದೆ. ಸಿಡಿಸಿದ್ದು 14 ಬೌಂಡರಿ ಹಾಗೂ 3 ಸಿಕ್ಸರ್‌.

ಅಗರ್ವಾಲ್‌ ಔಟಾದ ಬಳಿಕ ಜತೆಗೂಡಿದ ಪಾಂಡೆ-ಹಾರ್ದಿಕ್‌ ಜೋಡಿ ಕರ್ನಾಟಕದ ಸರದಿಯನ್ನು ಬೆಳೆಸುತ್ತ ಹೋಯಿತು. ಇವರು ಮುರಿಯದ 4ನೇ ವಿಕೆಟಿಗೆ 153 ರನ್‌ ಪೇರಿಸಿದ್ದಾರೆ.

ಅಗರ್ವಾಲ್‌ – ಜೋಸ್‌ 2ನೇ ವಿಕೆಟಿಗೆ 70 ರನ್‌ ಪೇರಿಸಿ ಮೊದಲ ಹಂತದ ರಕ್ಷಣೆ ಒದಗಿಸಿದರು. ಅಗರ್ವಾಲ್‌ ಅವರ 57 ರನ್‌ 90 ಎಸೆತಗಳಿಂದ ಬಂತು (9 ಬೌಂಡರಿ, 1 ಸಿಕ್ಸರ್‌).

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.