ಇಂದಿನಿಂದ ರಣಜಿ ಸೆಮಿಫೈನಲ್ಸ್‌: ಮುಂಬಯಿ-ಯುಪಿ ಮಹಾ ಸಮರ

ಬಂಗಾಲ-ಮಧ್ಯಪ್ರದೇಶ ನಡುವೆ ಇನ್ನೊಂದು ಉಪಾಂತ್ಯ

Team Udayavani, Jun 14, 2022, 6:30 AM IST

thumb 2

ಬೆಂಗಳೂರು: ಬರೋಬ್ಬರಿ 41 ಸಲ ರಣಜಿ ಟ್ರೋಫಿಯನ್ನೆತ್ತಿದ ಮುಂಬಯಿ ಪ್ರಸಕ್ತ ದೇಶಿ ಕ್ರಿಕೆಟ್‌ ಸೀಸನ್‌ನಲ್ಲಿ ಮತ್ತೆ ನೆಚ್ಚಿನ ತಂಡವಾಗಿ ಮೂಡಿಬಂದಿದೆ. ಮಂಗಳವಾರದಿಂದ ಬೆಂಗಳೂರಿನಲ್ಲಿ ಮೊದಲ್ಗೊಳ್ಳಲಿರುವ ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಅದು ಉತ್ತರ ಪ್ರದೇಶವನ್ನು ಎದುರಿಸಲಿದ್ದು, ಮೇಲುಗೈ ನಿರೀಕ್ಷೆಯಲ್ಲಿದೆ.

ಇನ್ನೊಂದು ಸೆಮಿಫೈನಲ್‌ ಮುಖಾ ಮುಖೀ ಬಂಗಾಲ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ.

ಪೃಥ್ವಿ ಶಾ ನೇತೃತ್ವದ ಮುಂಬಯಿ ಕ್ವಾರ್ಟರ್‌ ಫೈನಲ್‌ನಲ್ಲಿ ದುರ್ಬಲ ಉತ್ತರಾಖಂಡ ವಿರುದ್ಧ 725 ರನ್ನುಗಳ ವಿಶ್ವದಾಖಲೆಯ ಗೆಲುವು ಸಾಧಿಸಿದ ಉತ್ಸಾಹದಲ್ಲಿದೆ. ಇನ್ನೊಂದು ಪಂದ್ಯ ದಲ್ಲಿ ಉತ್ತರ ಪ್ರದೇಶ ಆತಿಥೇಯ ಕರ್ನಾಟಕವನ್ನು 5 ವಿಕೆಟ್‌ಗಳಿಂದ ಮಣಿಸಿತ್ತು. ಹೀಗಾಗಿ ಇಲ್ಲಿ ಯುಪಿ ಸಾಧನೆಯ ಮೌಲ್ಯ ಅಧಿಕ.

ಮುಂಬಯಿ ಬ್ಯಾಟಿಂಗ್‌ ಬಲಿಷ್ಠ
ಮುಂಬಯಿ ಬ್ಯಾಟಿಂಗ್‌ ಸರದಿ ಹೆಚ್ಚು ಬಲಿಷ್ಠ. ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್‌, ಸಫ‌ìರಾಜ್‌ ಖಾನ್‌, ಚೊಚ್ಚಲ ಪಂದ್ಯದಲ್ಲೇ ದ್ವಿಶತಕ ಬಾರಿಸಿದ ಸುವೇದ್‌ ಪಾರ್ಕರ್‌ ಅವರೆಲ್ಲ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅರ್ಮಾನ್‌ ಜಾಫ‌ರ್‌ ಮತ್ತೋರ್ವ ಪ್ರತಿಭಾನ್ವಿತ ಆಟಗಾರ. ಆದರೆ ಕೀಪರ್‌ ಆದಿತ್ಯ ತಾರೆ ಗಾಯಾಳಾಗಿ ಹೊರಬಿದ್ದಿರುವುದರಿಂದ ತಂಡಕ್ಕೆ ತುಸು ಹಿನ್ನಡೆಯಾಗಿದೆ.

ಮುಂಬಯಿಯ ಬೌಲಿಂಗ್‌ ಸರದಿ ಭಾರೀ ಘಾತಕವೇನಲ್ಲ. ಹಾಗೆಯೇ ಯುಪಿ ಬ್ಯಾಟಿಂಗ್‌ ಸರದಿ ಅಷ್ಟೇನೂ ಬಲಿಷ್ಠವಲ್ಲ. ಹೀಗಾಗಿ ಧವಳ್‌ ಕುಲಕರ್ಣಿ, ಶಮ್ಸ್‌ ಮುಲಾನಿ, ಮೋಹಿತ್‌ ಅವಸ್ತಿ, ತುಷಾರ್‌ ದೇಶ ಪಾಂಡೆ, ಯುವ ಆಫ್ ಸ್ಪಿನ್ನರ್‌ ತನುಷ್‌ ಕೋಟ್ಯಾನ್‌ ಅವರೆಲ್ಲ ಸೇರಿ ಯುಪಿ ಬ್ಯಾಟರ್‌ಗಳಿಗೆ ಕಡಿವಾಣ ಹಾಕಬಹುದೆಂಬುದೊಂದು ನಿರೀಕ್ಷೆ.

ಯುಪಿ ನಾಯಕ ಕರಣ್‌ ಶರ್ಮ ಅವರ ಬ್ಯಾಟಿಂಗನ್ನು ಹೆಚ್ಚು ಅವಲಂಬಿ ಸಿದೆ. ಕರ್ನಾಟಕ ವಿರುದ್ಧದ ಚೇಸಿಂಗ್‌ನಲ್ಲಿ ಇವರ ಪಾತ್ರ ಮಹತ್ವದ್ದಾಗಿತ್ತು. ಪ್ರಿಯಂ ಗರ್ಗ್‌, ರಿಂಕು ಸಿಂಗ್‌ ಮತ್ತಿಬ್ಬರು ಭರವಸೆಯ ಬ್ಯಾಟರ್. ಆರ್ಯನ್‌ ಜುವಲ್‌, ಸಮರ್ಥ್ ಸಿಂಗ್‌, ಧ್ರುವ್‌ ಜೊರೆಲ್‌ ಅವರೆಲ್ಲ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಐಪಿಎಲ್‌ನಲ್ಲಿ ಮಿಂಚಿದ ಪೇಸ್‌ ಬೌಲರ್‌ ಮೊಹ್ಸಿನ್‌ ಖಾನ್‌ ಸೇರ್ಪಡೆಯಿಂದ ಯುಪಿ ಬೌಲಿಂಗ್‌ ಹೆಚ್ಚು ಬಲಿಷ್ಠಗೊಂಡಿದೆ.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.