ರಣಜಿ: ಗೋವಾದ ಮೇಲೆ ಕರ್ನಾಟಕ ಬಿಗಿಹಿಡಿತ


Team Udayavani, Dec 29, 2022, 8:44 PM IST

tdy-20

ಪೊರ್ವಾರಿಮ್‌: ಕರ್ನಾಟಕದ ಬೃಹತ್‌ ಮೊತ್ತಕ್ಕೆ ಪ್ರತಿಯಾಗಿ ಬ್ಯಾಟಿಂಗ್‌ ಆರಂಭಿಸಿದ ಗೋವಾ ಉತ್ತಮ ಮೊತ್ತವನ್ನೇ ಗಳಿಸಿದೆ. ರಣಜಿ ಪಂದ್ಯದ ಮೂರನೇ ದಿನವಾದ ಗುರುವಾರ ಗೋವಾ 8 ವಿಕೆಟ್‌ಗಳ ನಷ್ಟಕ್ಕೆ 321 ರನ್‌ ಗಳಿಸಿದೆ.

ಪ್ರಸ್ತುತ ಅದು 282 ರನ್‌ಗಳ ಹಿನ್ನಡೆಯಲ್ಲಿದ್ದರೂ, ಇನ್ನೂ ಕಡಿಮೆ ಮೊತ್ತಕ್ಕೆ ಆಲೌಟಾಗುವ ಭೀತಿಯಿಂದ ಪಾರಾಗಿದೆ. ಕರ್ನಾಟಕದ  ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಸಾಮರ್ಥ್ಯಕ್ಕೆ ಹೋಲಿಸಿದರೆ ಗೋವಾ ತಂಡ ಈ ಮಟ್ಟಿಗಿನ ಬ್ಯಾಟಿಂಗ್‌ ಮಾಡಿದ್ದು ಅದ್ಭುತ ಸಾಧನೆಯೇ ಹೌದು.

ತನ್ನ 1ನೇ ಇನಿಂಗ್ಸ್‌ನಲ್ಲಿ ಕರ್ನಾಟಕ 603 ರನ್‌ ಗಳಿಸಿತ್ತು. ಇದನ್ನು ಬೆನ್ನತ್ತಿರುವ ಗೋವಾ ತನ್ನ 1ನೇ ಇನಿಂಗ್ಸ್‌ನಲ್ಲಿ 321 ರನ್‌ ಗಳಿಸಿದೆ. ಆದರೆ ಈಗಲೂ ಅದು ಫಾಲೋಆನ್‌ ಭೀತಿಯಿಂದ ತಪ್ಪಿಸಿಕೊಂಡಿಲ್ಲ. ಗೋವಾ ಇದೇ ಮೊತ್ತದ ಆಸುಪಾಸಿಗೆ ಆಲೌಟಾದಲ್ಲಿ, ಕರ್ನಾಟಕ ಸಲೀಸಾಗಿ ಫಾಲೋಆನ್‌ ಹೇರಬಹುದು.

ಗೋವಾ ಪರ ಸುಯಶ್‌ ಪ್ರಭುದೇಸಾಯಿ, ಸಿದ್ಧೇಶ್‌ ಲಾಡ್‌, ದರ್ಶನ್‌ ಮಿಸಲ್‌ ಉತ್ತಮ ಪ್ರತಿಹೋರಾಟವನ್ನು ಸಂಘಟಿಸಿದರು. ಪ್ರಭುದೇಸಾಯಿ 165 ಎಸೆತ ಎದುರಿಸಿ, 12 ಬೌಂಡರಿಗಳ ಸಮೇತ 87 ರನ್‌ ಚಚ್ಚಿದರು. ಆದರೆ ಸಿದ್ಧೇಶ್‌ ಬಿರುಸಿನ ಆಟವಾಡಿದರು. ಬರೀ 84 ಎಸೆತ ಎದುರಿಸಿದ ಅವರು 10 ಬೌಂಡರಿ, 1 ಸಿಕ್ಸರ್‌ಗಳ ಮೂಲಕ 63 ರನ್‌ ಚಚ್ಚಿದರು. 134 ಎಸೆತ ಎದುರಿಸಿದ ದರ್ಶನ್‌ 9 ಬೌಂಡರಿ, 1 ಸಿಕ್ಸರ್‌ಗಳೊಂದಿಗೆ 66 ರನ್‌ ಬಾರಿಸಿದರು. ರಾಜ್ಯದ  ಪರ ಕೆ.ಗೌತಮ್‌ 3, ವಿ.ವೈಶಾಖ, ಶುಭಾಂಗ ಹೆಗ್ಡೆ ತಲಾ 2 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 1ನೇ ಇನಿಂಗ್ಸ್‌ 603/7. ಗೋವಾ 1ನೇ ಇನಿಂಗ್ಸ್‌ 321/8 (ಸುಯಶ್‌ ಪ್ರಭುದೇಸಾಯಿ 87, ಸಿದ್ಧೇಶ್‌ 63, ದರ್ಶನ್‌ ಮಿಸಲ್‌ 66, ಕೆ.ಗೌತಮ್‌ 109/3).

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.