ರಣಜಿ ಟ್ರೋಫಿ: ಪುದುಚೇರಿ ಮೇಲೆ ಪಡಿಕ್ಕಲ್‌ ಸವಾರಿ


Team Udayavani, Mar 4, 2022, 7:15 AM IST

ರಣಜಿ ಟ್ರೋಫಿ: ಪುದುಚೇರಿ ಮೇಲೆ ಪಡಿಕ್ಕಲ್‌ ಸವಾರಿ

ಚೆನ್ನೈ: ಕರ್ನಾಟಕದ ಆರಂಭಕಾರ ದೇವದತ್ತ ಪಡಿಕ್ಕಲ್‌ ಚೊಚ್ಚಲ ಪ್ರಥಮ ದರ್ಜೆ ಶತಕದೊಂದಿಗೆ ಮಿಂಚಿದ್ದಾರೆ. ಪುದುಚೇರಿ ವಿರುದ್ಧ ಗುರುವಾರ ಮೊದಲ್ಗೊಂಡ “ಸಿ’ ವಿಭಾಗದ ರಣಜಿ ಪಂದ್ಯದಲ್ಲಿ ಅವರು 161 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಕರ್ನಾಟಕ 3 ವಿಕೆಟಿಗೆ 293 ರನ್‌ ಪೇರಿಸಿ ಮೊದಲ ದಿನದಾಟ ಮುಗಿಸಿದೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಕರ್ನಾಟಕ ಆರ್‌. ಸಮರ್ಥ್ (11) ಮತ್ತು ಕರುಣ್‌ ನಾಯರ್‌ (6) ಅವರನ್ನು ಬೇಗನೆ ಕಳೆದುಕೊಂಡಿತು. ಎರಡೂ ವಿಕೆಟ್‌ ಆಶಿತ್‌ ರಾಜೀವ್‌ ಪಾಲಾಯಿತು.

ಈ ಹಂತದಲ್ಲಿ ಜತೆಗೂಡಿದ ದೇವದತ್ತ ಪಡಿಕ್ಕಲ್‌ ಮತ್ತು ಕೆ. ಸಿದ್ಧಾರ್ಥ್ ಪುದುಚೇರಿ ಮೇಲೆ ಸವಾರಿ ಮಾಡಲಾರಂಭಿಸಿದರು. 3ನೇ ವಿಕೆಟಿಗೆ 357 ಎಸೆತಗಳಿಂದ 223 ಪೇರಿಸಿ ದೊಡ್ಡ ಮೊತ್ತದ ಸೂಚನೆಯಿತ್ತರು.

ಇತ್ತೀಚೆಗೆ ತೀವ್ರ ರನ್‌ ಬರಗಾಲದಲ್ಲಿದ್ದ ಪಡಿಕ್ಕಲ್‌ 277 ಎಸೆತಗಳಿಗೆ ಜವಾಬಿತ್ತು 161 ರನ್‌ ರಾಶಿ ಹಾಕಿದ್ದಾರೆ. ಸಿಡಿಸಿದ್ದು 20 ಬೌಂಡರಿ ಮತ್ತು 2 ಸಿಕ್ಸರ್‌. ಸಿದ್ಧಾರ್ಥ್ ಕೂಡ ಶತಕದ ಹಾದಿಯಲ್ಲಿದ್ದರು. ಆದರೆ 85 ರನ್‌ ಮಾಡಿದ ವೇಳೆ ಸಾಗರ್‌ ಉದೇಶಿ ಎಸೆತದಲ್ಲಿ ವಿಕೆಟ್‌ ಕಳಕೊಂಡರು (168 ಎಸೆತ, 11 ಬೌಂಡರಿ). ಪಡಿಕ್ಕಲ್‌ ಜತೆ 21 ರನ್‌ ಮಾಡಿರುವ ನಾಯಕ ಮನೀಷ್‌ ಪಾಂಡೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-3 ವಿಕೆಟಿಗೆ 293 (ಪಡಿಕ್ಕಲ್‌ ಬ್ಯಾಟಿಂಗ್‌ 161, ಸಿದ್ಧಾರ್ಥ್ 85, ಸಮರ್ಥ್ 11, ನಾಯರ್‌ 6, ಪಾಂಡೆ ಬ್ಯಾಟಿಂಗ್‌ 21, ಆಶಿತ್‌ ರಾಜೀವ್‌ 37ಕ್ಕೆ 2).

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.