Ranji Trophy Cricket: ಕರ್ನಾಟಕ – ರೈಲ್ವೇಸ್‌ ಹೋರಾಟ


Team Udayavani, Feb 2, 2024, 6:00 AM IST

BCCI

ಸೂರತ್‌: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಐದನೇ ಸುತ್ತಿನ ಪಂದ್ಯಗಳು ಶುಕ್ರವಾರದಿಂದ ವಿವಿಧ ತಾಣಗಳಲ್ಲಿ ಆರಂಭವಾಗಲಿವೆ. ಸೂರತ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ “ಸಿ’ ಬಣದ ಅಗ್ರಸ್ಥಾನಿ ಕರ್ನಾಟಕವು ರೈಲ್ವೇಸ್‌ ತಂಡವನ್ನು ಎದುರಿಸಲಿದೆ.

ತ್ರಿಪುರ ವಿರುದ್ಧದ ಪಂದ್ಯದ ಬಳಿಕ ಸೂರತ್‌ಗೆ ತೆರಳಲು ವಿಮಾನವೇರಿದ ಬಳಿಕ ಅಸ್ವಸ್ಥರಾಗಿ ಅಗರ್ತಲಾದಲ್ಲಿ ಆಸ್ಪತ್ರೆಗೆ ದಾಖಲಾದ ಮಾಯಾಂಕ್‌ ಅಗರ್ವಾಲ್‌ ಅವರು ರೈಲ್ವೇಸ್‌ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ. ಅವರ ಬದಲಾಗಿ ನಿಕಿನ್‌ ಜೋಸ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡ ರಲ್ಲಿ ಜಯ ಸಾಧಿಸಿದ್ದ ಕರ್ನಾಟಕ ತಂಡವು ಇನ್ನೆರಡರಲ್ಲಿ ಸೋಲು, ಡ್ರಾ ಸಾಧಿಸಿ ಒಟ್ಟಾರೆ 15 ಅಂಕ ಸಂಪಾದಿಸಿದೆ. ತಮಿಳುನಾಡು ಕೂಡ ಎರಡರಲ್ಲಿ ಜಯಿಸಿದ್ದು 15 ಅಂಕ ಹೊಂದಿದೆ. ಆದರೆ ಕರ್ನಾಟಕ ಉತ್ತಮ ರನ್‌ಧಾರಣೆಯ ಆಧಾರ ದಲ್ಲಿ ಅಗ್ರಸ್ಥಾನದಲ್ಲಿದೆ.

ಮುಂದಿನ ಹಂತಕ್ಕೇರಬೇಕಾದರೆ ಕರ್ನಾಟಕ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಬಹಳ ಎಚ್ಚ ರಿಕೆ ಯಿಂದ ಆಡಬೇಕಾಗಿದೆ. ರೈಲ್ವೇಸ್‌ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ದಲ್ಲಿದ್ದರೆ ಗುಜರಾತ್‌ 13 ಅಂಕ ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕ ಮುಂದಿ ನೆರಡು ಪಂದ್ಯಗಳಲ್ಲಿ ರೈಲ್ವೇಸ್‌ ಮತ್ತು ತಮಿಳುನಾಡು ವಿರುದ್ಧ ಆಡ ಬೇಕಾ ಗಿದೆ. ಇಲ್ಲಿ ಕರ್ನಾಟಕ ಗೆಲುವಿಗೆ ಪ್ರಯತ್ನ ಪಡಬೇಕಾಗಿದೆ.

ಮುಂಬಯಿ ತಂಡಕ್ಕೆ ಮರಳಿದ ಪೃಥ್ವಿ ಶಾ
ಕೋಲ್ಕತಾ: ಗಾಯದ ಸಮಸ್ಯೆ ಯಿಂದ ಚೇತರಿಸಿಕೊಂಡು ರಾಷ್ಟ್ರೀಯ
ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ಯಿಂದ ಆಡಲು ಅನುಮತಿ ಪಡೆದಿರುವ ಪೃಥ್ವಿ ಶಾ ಅವರನ್ನು ಮುಂಬಯಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಫೆ. 2ರಿಂದ ನಡೆಯಲಿರುವ ಬಂಗಾಲ ವಿರುದ್ಧದ ಪಂದ್ಯದಲ್ಲಿ ರಹಾನೆ ನೇತೃತ್ವದ ತಂಡದಲ್ಲಿ ಶಾ ಆಡಲಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.