ರಣಜಿ ಟ್ರೋಫಿ: ಕಾಶ್ಮೀರ ವಿರುದ್ಧ ಕರುಣ್‌ ಅಜೇಯ ಶತಕ


Team Udayavani, Feb 25, 2022, 6:54 AM IST

ರಣಜಿ ಟ್ರೋಫಿ: ಕಾಶ್ಮೀರ ವಿರುದ್ಧ ಕರುಣ್‌ ಅಜೇಯ ಶತಕ

ಚೆನ್ನೈ: ಗುರುವಾರ ಮೊದಲ್ಗೊಂಡ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಪಂದ್ಯದಲ್ಲಿ ತೀವ್ರ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿದ ಕರ್ನಾಟಕವನ್ನು ಕರುಣ್‌ ನಾಯರ್‌ ಅಜೇಯ ಶತಕದ ಮೂಲಕ ಮೇಲೆತ್ತಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಕರ್ನಾಟಕ 8 ವಿಕೆಟಿಗೆ 268 ರನ್‌ ಗಳಿಸಿದೆ. ಇದರಲ್ಲಿ ನಾಯರ್‌ ಕೊಡುಗೆ ಅಜೇಯ 152.

ದೇವದತ್ತ ಪಡಿಕ್ಕಲ್‌ (8) ಔಟಾದೊಡನೆ 3ನೇ ಓವರ್‌ನಲ್ಲೇ ಬ್ಯಾಟ್‌ ಹಿಡಿದು ಬಂದ ನಾಯರ್‌ 267 ಎಸೆತಗಳನ್ನು ನಿಭಾಯಿಸಿ ನಿಂತಿದ್ದಾರೆ. ಆಪತ್ಭಾಂಧವನ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸಿ 21 ಬೌಂಡರಿ, ಒಂದು ಸಿಕ್ಸರ್‌ ಸಿಡಿಸಿದ್ದಾರೆ. ನಾಯರ್‌ ಅವರದು ಏಕಾಂಗಿ ಹೋರಾಟವಾಗಿತ್ತು. ಆರಂಭಕಾರ ಆರ್‌. ಸಮರ್ಥ್ (45) ಮತ್ತು ಕೊನೆಯಲ್ಲಿ ರೋನಿತ್‌ ಮೋರೆ (23) ಅವರಿಂದ ಮಾತ್ರ ನಾಯರ್‌ಗೆ ಉಪಯುಕ್ತ ಬೆಂಬಲ ಸಿಕ್ಕಿತು. ಸಮರ್ಥ್-ನಾಯರ್‌ ಜೋಡಿಯ ದ್ವಿತೀಯ ವಿಕೆಟ್‌ ಜತೆಯಾಟದಲ್ಲಿ 98 ರನ್‌ ಒಟ್ಟುಗೂಡಿತು.

ಪರಿಣಾಮಕಾರಿ ಬೌಲಿಂಗ್‌ :

ಕಾಶ್ಮೀರದ ವೇಗಿಗಳಾದ ಉಮ್ರಾನ್‌ , ಮಜ್ತಬಾ ಯೂಸುಫ್ ಮತ್ತು ಆಫ್ಸ್ಪಿನ್ನರ್‌ ಪರ್ವೇಜ್‌ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದರು. ಮೂವರೂ ತಲಾ 2 ವಿಕೆಟ್‌ಕೆಡವಿದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ ಪ್ರಥಮ

ಇನ್ನಿಂಗ್ಸ್ -8 ವಿಕೆಟಿಗೆ 268 (ಕರುಣ್‌ ಬ್ಯಾಟಿಂಗ್‌ 152, ಆರ್‌. ಸಮರ್ಥ್ 45, ರೋನಿತ್‌ ಮೋರೆ 23, ಮಲಿಕ್‌ 35ಕ್ಕೆ 2, ಯೂಸುಫ್ 44ಕ್ಕೆ 2, ರಸೂಲ್‌ 51ಕ್ಕೆ 2).

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.