ರಣಜಿ ಟ್ರೋಫಿ: ಜೈಸ್ವಾಲ್‌ ಶತಕ; ಉತ್ತಮ ಸ್ಥಿತಿಯಲ್ಲಿ ಮುಂಬಯಿ


Team Udayavani, Jun 14, 2022, 11:11 PM IST

ರಣಜಿ ಟ್ರೋಫಿ: ಜೈಸ್ವಾಲ್‌ ಶತಕ; ಉತ್ತಮ ಸ್ಥಿತಿಯಲ್ಲಿ ಮುಂಬಯಿ

ಬೆಂಗಳೂರು: ಎಡಗೈ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ ಅವರ ಜವಾಬ್ದಾರಿಯ ಶತಕದಿಂದಾಗಿ ಮುಂಬಯಿ ತಂಡವು ಉತ್ತರ ಪ್ರದೇಶ ತಂಡದೆದುರಿನ ರಣಜಿ ಟ್ರೋಫಿ ಕೂಟದ ಸೆಮಿಫೈನಲ್‌ ಪಂದ್ಯದಲ್ಲಿ 5 ವಿಕೆಟಿಗೆ 260 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ.

ಬಹಳಷ್ಟು ಆತ್ಮವಿಶ್ವಾಸದಲ್ಲಿರುವ ಜೈಸ್ವಾಲ್‌ ಉತ್ತರ ಪ್ರದೇಶ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ತಾಳ್ಮೆಯ ಆಟವಾಡಿ ಕುಸಿತ ಮುಂಬಯಿ ತಂಡವನ್ನು ಸುಸ್ಥಿತಿಗೆ ತಲುಪಿಸಿದರು. 227 ಎಸೆತ ಎದುರಿಸಿದ ಅವರು 15 ಬೌಂಡರಿ ನೆರವಿನಿಂದ 100 ರನ್‌ ಹೊಡೆದು ಸಂಭ್ರಮಿಸಿದರು. ಜೈಸ್ವಾಲ್‌ ಈ ಮೊದಲು ಉತ್ತರಖಂಡ ತಂಡದೆದುರಿನ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲೂ ತನ್ನ ಚೊಚ್ಚಲ ಶತಕ ದಾಖಲಿಸಿದ್ದರು.

ಬ್ಯಾಟಿಂಗಿಗೆ ಇಳಿಸಲ್ಪಟ್ಟ 44 ಬಾರಿಯ ಚಾಂಪಿಯನ್‌ ಮುಂಬಯಿ ತಂಡವು ಆರಂಭಿಕ ಕುಸಿತಕ್ಕೆ ಒಳಗಾಯಿತು. ಮೊದಲ ಓವರಿನಲ್ಲಿಯೇ ತಂಡ ನಾಯಕ ಪೃಥ್ವಿ ಶಾ ಅವರನ್ನು ಶೂನ್ಯಕ್ಕೆ ಕಳೆದುಕೊಂಡಿತು. ಅವರು ಯಶ್‌ ದಯಾಳ್‌ ಅವರ ಮೊದಲ ಬಲಿಯಾಗಿದ್ದರು.

ಜೈಸ್ವಾಲ್‌ ಮತ್ತು ಸುವೇದ್‌ ಪಾರ್ಕರ್‌ ಮೂರನೇ ವಿಕೆಟಿಗೆ 63 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಆಧರಿಸಿದರು. ಪಾರ್ಕರ್‌ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಬಾರಿಸಿದ್ದರು.
ಸಂಕ್ಷಿಪ್ತ ಸ್ಕೋರು: ಮುಂಬಯಿ ಮೊದಲ ಇನ್ನಿಂಗ್ಸ್‌ 5 ವಿಕೆಟಿಗೆ 260 (ಯಶಸ್ವಿ ಜೈಸ್ವಾಲ್‌ 100, ಹಾರ್ದಿಕ್‌ ತಾಮೋರೆ 51 ಬ್ಯಾಟಿಂಗ್‌, ಸಫ‌ìರಾಜ್‌ ಖಾನ್‌ 40, ಸುವೇದ್‌ ಪಾರ್ಕರ್‌ 32, ಯಶ್‌ ದಯಾಳ್‌ 35ಕ್ಕೆ 2, ಕರಣ್‌ ಶರ್ಮ 30ಕ್ಕೆ 2).

ಮಧ್ಯಪ್ರದೇಶ 6 ವಿಕೆಟಿಗೆ 271
ಆಲೂರು (ಬೆಂಗಳೂರು): ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವು ಬಂಗಾಲ ವಿರುದ್ಧ ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟಿಗೆ 271 ರನ್‌ ಗಳಿಸಿದೆ.

ಆರಂಭಿಕ ಹಿಮಾಂಶು ಮಂತ್ರಿ ಅವರ ಅಜೇಯ ಶತಕ ಮತ್ತು ಅಕ್ಷತ್‌ ರಘುವಂಶಿ ಅವರ ಅರ್ಧಶತಕದಿಂದಾಗಿ ಮಧ್ಯಪ್ರದೇಶ ಉತ್ತಮ ಮೊತ್ತ ಪೇರಿಸುವಂತಾಯಿತು. 280 ಎಸೆತ ಎದುರಿಸಿದ ಮಂತ್ರಿ 134 ರನ್‌ ಗಳಿಸಿ ಆಡುತ್ತಿದ್ದರೆ.

ಸಂಕ್ಷಿಪ್ತ ಸ್ಕೋರು: ಮಧ್ಯಪ್ರದೇಶ ಪ್ರಥಮ ಇನ್ನಿಂಗ್ಸ್‌ 6 ವಿಕೆಟಿಗೆ 271 (ಹಿಮಾಂಶು ಮಂತ್ರಿ 134 ಬ್ಯಾಟಿಂಗ್‌, ಅಕ್ಷತ್‌ ರಘುವಂಶಿ 63, ಮುಕೇಶ್‌ ಕುಮಾರ್‌ 45ಕ್ಕೆ 2, ಆಕಾಶ್‌ದೀಪ್‌ 55ಕ್ಕೆ 2)

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.